AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹನುಮಂತಯ್ಯನವರು ದೂರದೃಷ್ಟಿಯಿಂದ ವಿಧಾನ ಸೌಧಕ್ಕೆ ಒಂದೇ ಬಾಗಿಲು ಇಟ್ಟಿದ್ದಾರೆ: ಸಚಿವ ಅಶೋಕ್ ಈಗ್ಯಾಕೆ ಹೀಗಂದರು!?

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಮಾತು ಎತ್ತಿದರೆ ವಿಧಾನ ಸೌಧಕ್ಕೆ ಚಪ್ಪಡಿ ಆಗುತ್ತೇನೆ ಅಂತಾರೆ! ಮಾಜಿ ಸಿಎಂ ಕೆಂಗಲ್ ಹನುಮಂತಯ್ಯ ದೂರದೃಷ್ಟಿಯಿಂದ ಇಂತಹ ವ್ಯಕ್ತಿ ಹುಟ್ಟಬಹುದು ಅಂತಾನೇ ವಿಧಾನ ಸೌಧಕ್ಕೆ ಒಂದು ಬಾಗಿಲು ಇಡುವ ಬದಲು ನಾಲ್ಕು ಬಾಗಿಲು ಇಟ್ಟಿದ್ದಾರೆ. ಒಂದು ಬಾಗಿಲು ಇರಿಸಿದರೆ ಇವರು ಬೇರೆ ಚಪ್ಪಡಿ ತಂದು ಹಾಕಬಹುದು ಅಂತಾ ನಾಲ್ಕು ಬಾಗಿಲು ಮಾಡಿಸಿದ್ದಾರೆ. ಹಾಗಾಗಿ ಕಾಂಗ್ರೆಸ್​ ನಾಯಕ ಶಿವಕುಮಾರ್ ಗೆ ಈಗ ಯಾವುದೇ ದಿಕ್ಕು ಇಲ್ಲ. ಚುನಾವಣೆ ಮುಗಿದ ಬಳಿಕ ಅವರಿಗೆ […]

ಹನುಮಂತಯ್ಯನವರು ದೂರದೃಷ್ಟಿಯಿಂದ ವಿಧಾನ ಸೌಧಕ್ಕೆ ಒಂದೇ ಬಾಗಿಲು ಇಟ್ಟಿದ್ದಾರೆ: ಸಚಿವ ಅಶೋಕ್ ಈಗ್ಯಾಕೆ ಹೀಗಂದರು!?
ವಿಧಾನಸೌಧ (ಸಾಂದರ್ಭಿಕ ಚಿತ್ರ)
ಸಾಧು ಶ್ರೀನಾಥ್​
|

Updated on: Oct 28, 2020 | 11:39 AM

Share

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಮಾತು ಎತ್ತಿದರೆ ವಿಧಾನ ಸೌಧಕ್ಕೆ ಚಪ್ಪಡಿ ಆಗುತ್ತೇನೆ ಅಂತಾರೆ! ಮಾಜಿ ಸಿಎಂ ಕೆಂಗಲ್ ಹನುಮಂತಯ್ಯ ದೂರದೃಷ್ಟಿಯಿಂದ ಇಂತಹ ವ್ಯಕ್ತಿ ಹುಟ್ಟಬಹುದು ಅಂತಾನೇ ವಿಧಾನ ಸೌಧಕ್ಕೆ ಒಂದು ಬಾಗಿಲು ಇಡುವ ಬದಲು ನಾಲ್ಕು ಬಾಗಿಲು ಇಟ್ಟಿದ್ದಾರೆ. ಒಂದು ಬಾಗಿಲು ಇರಿಸಿದರೆ ಇವರು ಬೇರೆ ಚಪ್ಪಡಿ ತಂದು ಹಾಕಬಹುದು ಅಂತಾ ನಾಲ್ಕು ಬಾಗಿಲು ಮಾಡಿಸಿದ್ದಾರೆ. ಹಾಗಾಗಿ ಕಾಂಗ್ರೆಸ್​ ನಾಯಕ ಶಿವಕುಮಾರ್ ಗೆ ಈಗ ಯಾವುದೇ ದಿಕ್ಕು ಇಲ್ಲ. ಚುನಾವಣೆ ಮುಗಿದ ಬಳಿಕ ಅವರಿಗೆ ದೇವರೇ ದಿಕ್ಕು ಎಂದು ಸಚಿವ ಆರ್​ ಅಶೋಕ್ ಹೇಳಿದ್ದಾರೆ.

ನಮ್ಮಲ್ಲಿ ಯಡಿಯೂರಪ್ಪ ಒಬ್ಬರೇ ರಾಜಾ ಹುಲಿ ಉಪಚುನಾವಣೆ ಬಳಿಕ ಬಿಜೆಪಿಯಲ್ಲಿ ಆಂತರಿಕ ಕಲಹ ಜಾಸ್ತಿಯಾಗುತ್ತದೆ ಅಂತಾ ಡಿ.ಕೆ. ಶಿವಕುಮಾರ್ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿದ ಸಚಿವ ಅಶೋಕ್, ನಮ್ಮಲ್ಲಿ ಯಡಿಯೂರಪ್ಪ ಒಬ್ಬರೇ ರಾಜಾ ಹುಲಿ. ನಮ್ಮಲ್ಲಿ ಬೇರೆ ಯಾವುದೇ‌ ಹುಲಿಗಳು ಇಲ್ಲ. ಕಾಂಗ್ರೆಸ್ ನಲ್ಲಿ ಸುಮಾರು ಜನ‌ ನಾನೇ ಹುಲಿ ಹುಲಿ ಅಂತಾ ಹೇಳಿಕೊಳ್ಳುತ್ತಿದ್ದಾರೆ ಎಂದು ವ್ಯಂಗ್ಯವಾಡಿದರು.

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ