AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಧನುರ್ಮಾಸಕ್ಕೂ ಪ್ರವಾಹಕ್ಕೂ ಏನು ಸಂಬಂಧ? ತಹಶೀಲ್ದಾರ್​ಗೆ ಅಶೋಕ್ ತರಾಟೆ

ಮಂಡ್ಯ: ಧನುರ್ಮಾಸಕ್ಕೂ ಪ್ರವಾಹಕ್ಕೂ ಏನು ಸಂಬಂಧ? ಕಾನೂನು ಓದಿದ್ದೀಯಾ ಎಂದು ನೆರೆಯಿಂದ ಹಾನಿಗೊಳಗಾಗಿದ್ದ ಮನೆಗಳ ಮರುನಿರ್ಮಾಣ ತಡವಾಗಿದ್ದಕ್ಕೆ ಧನುರ್ಮಾಸದ ಕಾರಣ ಕೊಟ್ಟ ತಹಶೀಲ್ದಾರ್​ಗೆ ಸಚಿವ ಆರ್.ಅಶೋಕ್ ತರಾಟೆಗೆ ತೆಗೆದುಕೊಂಡಿದ್ದಾರೆ. ಇಷ್ಟು ದಿನ ಏನ್ ಮಾಡ್ತಿದ್ದೆ? ಮಂಡ್ಯ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಕೆಡಿಪಿ ಸಭೆಯಲ್ಲಿ ಸಚಿವ ಆರ್.ಅಶೋಕ್ ಭಾಗಿಯಾಗಿದ್ರು. ನೆರೆಯಿಂದ ಹಾನಿಗೊಳಗಾಗಿದ್ದ ಮನೆಗಳ ಮರುನಿರ್ಮಾಣ ಸಂಬಂಧ ಸಭೆಯಲ್ಲಿ ಚರ್ಚೆ ನಡೆದಿದೆ. ಈ ವೇಳೆ ಕೆ.ಆರ್.ಪೇಟೆ ತಹಶೀಲ್ದಾರ್ ಶಿವಮೂರ್ತಿ ಧನುರ್ಮಾಸದ ಕಾರಣ ನೀಡಿದ್ದಾರೆ. ಧನುರ್ಮಾಸ ಶುರುವಾಗಿದ್ದು 3 ದಿನದ […]

ಧನುರ್ಮಾಸಕ್ಕೂ ಪ್ರವಾಹಕ್ಕೂ ಏನು ಸಂಬಂಧ? ತಹಶೀಲ್ದಾರ್​ಗೆ ಅಶೋಕ್ ತರಾಟೆ
Follow us
ಸಾಧು ಶ್ರೀನಾಥ್​
|

Updated on:Dec 23, 2019 | 4:08 PM

ಮಂಡ್ಯ: ಧನುರ್ಮಾಸಕ್ಕೂ ಪ್ರವಾಹಕ್ಕೂ ಏನು ಸಂಬಂಧ? ಕಾನೂನು ಓದಿದ್ದೀಯಾ ಎಂದು ನೆರೆಯಿಂದ ಹಾನಿಗೊಳಗಾಗಿದ್ದ ಮನೆಗಳ ಮರುನಿರ್ಮಾಣ ತಡವಾಗಿದ್ದಕ್ಕೆ ಧನುರ್ಮಾಸದ ಕಾರಣ ಕೊಟ್ಟ ತಹಶೀಲ್ದಾರ್​ಗೆ ಸಚಿವ ಆರ್.ಅಶೋಕ್ ತರಾಟೆಗೆ ತೆಗೆದುಕೊಂಡಿದ್ದಾರೆ.

ಇಷ್ಟು ದಿನ ಏನ್ ಮಾಡ್ತಿದ್ದೆ? ಮಂಡ್ಯ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಕೆಡಿಪಿ ಸಭೆಯಲ್ಲಿ ಸಚಿವ ಆರ್.ಅಶೋಕ್ ಭಾಗಿಯಾಗಿದ್ರು. ನೆರೆಯಿಂದ ಹಾನಿಗೊಳಗಾಗಿದ್ದ ಮನೆಗಳ ಮರುನಿರ್ಮಾಣ ಸಂಬಂಧ ಸಭೆಯಲ್ಲಿ ಚರ್ಚೆ ನಡೆದಿದೆ. ಈ ವೇಳೆ ಕೆ.ಆರ್.ಪೇಟೆ ತಹಶೀಲ್ದಾರ್ ಶಿವಮೂರ್ತಿ ಧನುರ್ಮಾಸದ ಕಾರಣ ನೀಡಿದ್ದಾರೆ. ಧನುರ್ಮಾಸ ಶುರುವಾಗಿದ್ದು 3 ದಿನದ ಹಿಂದೆ. ಇಷ್ಟು ದಿನ ಏನ್ ಮಾಡ್ತಿದ್ದೆ? ಕಾನೂನು ಓದಿದ್ಯಾ ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ. ಆಗ ಕೆ.ಆರ್.ಪೇಟೆ ಉಪ‌ಚುನಾವಣೆ ನೀತಿ ಸಂಹಿತೆ ಇತ್ತು ಸರ್ ಎಂದು ತಹಶೀಲ್ದಾರ್ ಉತ್ತರಿಸಿದ್ದಾರೆ.

ಉಪ ಚುನಾವಣೆಗೂ ಪ್ರವಾಹಕ್ಕು ಏನು ಸಂಬಂಧ? ಒಂದು ತಿಂಗಳಲ್ಲಿ ಕೆಲಸ ಮುಗಿಸುವಂತೆ ತಹಶೀಲ್ದಾರ್​ಗೆ ಅಶೋಕ್ ಸೂಚಿಸಿದ್ದಾರೆ. ನೆರೆಯಿಂದ ಕೆ.ಆರ್.ಪೇಟೆ ತಾಲೂಕಿನಲ್ಲಿ 27ಮನೆಗಳು ಹಾನಿಯಾಗಿವೆ. ಈಗಾಗಲೇ 10 ಮನೆಗಳ ನಿರ್ಮಾಣ ಕಾರ್ಯ ಶುರುವಾಗಿದೆ. ಇನ್ನ 4-5ದಿನಗಳಲ್ಲಿ ಉಳಿದ ಮನೆಗಳ ನಿರ್ಮಾಣ ಕಾರ್ಯ ಆರಂಭಿಸಿ ಪೂರ್ಣಗೊಳಿಸುವುದಾಗಿ ತಹಶೀಲ್ದಾರ್ ಹೇಳಿದ್ದಾರೆ.

Published On - 3:58 pm, Mon, 23 December 19

ಪಾಕ್ ಶೆಲ್ಲಿಂಗ್​ನಲ್ಲಿ ಗಾಯಗೊಂಡವರಿಗೆ ಸೇನಾ ವೈದ್ಯರಿಂದ ಚಿಕಿತ್ಸೆ
ಪಾಕ್ ಶೆಲ್ಲಿಂಗ್​ನಲ್ಲಿ ಗಾಯಗೊಂಡವರಿಗೆ ಸೇನಾ ವೈದ್ಯರಿಂದ ಚಿಕಿತ್ಸೆ
ಮೈಸೂರು: ಸಫಾರಿ ವೇಳೆ ಕಬಿನಿ ಹಿನ್ನೀರಿನ ಬಳಿ ಕಾಡಾನೆ ಹಿಂಡು ಪ್ರತ್ಯಕ್ಷ
ಮೈಸೂರು: ಸಫಾರಿ ವೇಳೆ ಕಬಿನಿ ಹಿನ್ನೀರಿನ ಬಳಿ ಕಾಡಾನೆ ಹಿಂಡು ಪ್ರತ್ಯಕ್ಷ
Daily Devotional: ಪ್ರಸಾದವನ್ನ ಬಲಗೈಯಲ್ಲೇ ಯಾಕೆ ತೆಗೆದುಕೊಳ್ಳಬೇಕು?
Daily Devotional: ಪ್ರಸಾದವನ್ನ ಬಲಗೈಯಲ್ಲೇ ಯಾಕೆ ತೆಗೆದುಕೊಳ್ಳಬೇಕು?
Daily horoscope: ಸೂರ್ಯ ಭಗವಾನ್ ವೃಷಭ ರಾಶಿಗೆ ಪ್ರವೇಶ
Daily horoscope: ಸೂರ್ಯ ಭಗವಾನ್ ವೃಷಭ ರಾಶಿಗೆ ಪ್ರವೇಶ
ತಂಗಿ ಮದುವೆ ಮಾಡಿಸುತ್ತೇವೆ: ರಾಕೇಶ್ ಪೂಜಾರಿ ಕುಟುಂಬಕ್ಕೆ ಸ್ನೇಹಿತರ ಬೆಂಬಲ
ತಂಗಿ ಮದುವೆ ಮಾಡಿಸುತ್ತೇವೆ: ರಾಕೇಶ್ ಪೂಜಾರಿ ಕುಟುಂಬಕ್ಕೆ ಸ್ನೇಹಿತರ ಬೆಂಬಲ
ರಾಕೇಶ್ ಪೂಜಾರಿ ಪ್ರತಿಭೆ ಕಂಡು ದರ್ಶನ್ ಕೂಡ ಫೋಟೋ ತೆಗೆಸಿಕೊಂಡಿದ್ರು: ರಘು
ರಾಕೇಶ್ ಪೂಜಾರಿ ಪ್ರತಿಭೆ ಕಂಡು ದರ್ಶನ್ ಕೂಡ ಫೋಟೋ ತೆಗೆಸಿಕೊಂಡಿದ್ರು: ರಘು
ಗಂಗಾವತಿಯಲ್ಲಿ ಬೆಂಬಲಿಗರ ಸಭೆ ನಡೆಸಿದ ಜನಾರ್ಧನ ರೆಡ್ಡಿ ಪತ್ನಿ ಅರುಣಾ
ಗಂಗಾವತಿಯಲ್ಲಿ ಬೆಂಬಲಿಗರ ಸಭೆ ನಡೆಸಿದ ಜನಾರ್ಧನ ರೆಡ್ಡಿ ಪತ್ನಿ ಅರುಣಾ
ಲಿಫ್ಟ್​ನಲ್ಲಿದ್ದ9 ಜನರನ್ನ ಗೋಡೆ ಕೊರೆದು ರಕ್ಷಿಸಿದ ರೋಚಕ ವಿಡಿಯೋ!
ಲಿಫ್ಟ್​ನಲ್ಲಿದ್ದ9 ಜನರನ್ನ ಗೋಡೆ ಕೊರೆದು ರಕ್ಷಿಸಿದ ರೋಚಕ ವಿಡಿಯೋ!
ಪುರುಷರು ವಾಹನ ಓಡಿಸಲು ಪರದಾಡಿದ ರಸ್ತೇಲಿ ಸಲೀಸಾಗಿ ಸ್ಕೂಟರ್ ಓಡಿಸಿದ ಯುವತಿ
ಪುರುಷರು ವಾಹನ ಓಡಿಸಲು ಪರದಾಡಿದ ರಸ್ತೇಲಿ ಸಲೀಸಾಗಿ ಸ್ಕೂಟರ್ ಓಡಿಸಿದ ಯುವತಿ
ರಾಕೇಶ್ ಪೂಜಾರಿಗೆ ಆರೋಗ್ಯ ಸಮಸ್ಯೆ ಇತ್ತ: ಗೆಳೆಯ ಕೊಟ್ಟ ಉತ್ತರ
ರಾಕೇಶ್ ಪೂಜಾರಿಗೆ ಆರೋಗ್ಯ ಸಮಸ್ಯೆ ಇತ್ತ: ಗೆಳೆಯ ಕೊಟ್ಟ ಉತ್ತರ