AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿರತೆ ಹುಡುಕಲು ಬೋನಿನಲ್ಲಿ ಕೂತ RFO, ಎಲ್ಲಿ?

ಮೈಸೂರು: 100 ಅಡಿ ಆಳದ ಕಿರಿದಾದ ಬಾವಿಯೊಳಗೆ ಚಿರತೆ ಒಂದು ಬಿದ್ದಿದೆ ಎಂಬ ಮಾಹಿತಿ ಮೇರೆಗೆ ಅದನ್ನ ಹುಡುಕಲು ಅರಣ್ಯ ಇಲಾಖೆ ಅಧಿಕಾರಿ ಬೋನಿನಲ್ಲಿ ಕೂತು ಬಾವಿಯೊಳಗೆ ಇಳಿದ ಸ್ವಾರಸ್ಯಕರ ಪ್ರಸಂಗ ಜಿಲ್ಲೆಯ ಹೆಚ್.ಡಿ.ಕೋಟೆ ತಾಲೂಕಿನ ಕಾರಾಪುರದಲ್ಲಿ ನಡೆದಿದೆ. ನಿನ್ನೆ ಬಾವಿಯೊಳಗೆ ಚಿರತೆ ಒಂದು ಬಿದ್ದಿದೆ ಎಂದು ಗ್ರಾಮಸ್ಥರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದರು. ಹೀಗಾಗಿ, ಸ್ಥಳಕ್ಕೆ ಭೇಟಿಕೊಟ್ಟ ಅರಣ್ಯ ಇಲಾಖೆ ಸಿಬ್ಬಂದಿ ಪರಿಶೀಲನೆ ನಡೆಸಿದರು. ಆದರೆ, ಚಿರತೆ ಬಿದ್ದರುವ ಬಗ್ಗೆ ಯಾವುದೇ ಕುರುಹು ಸಿಕ್ಕಿರಲಿಲ್ಲ. ಹಾಗಾಗಿ, […]

ಚಿರತೆ ಹುಡುಕಲು ಬೋನಿನಲ್ಲಿ ಕೂತ RFO, ಎಲ್ಲಿ?
KUSHAL V
|

Updated on: Jul 19, 2020 | 11:51 AM

Share

ಮೈಸೂರು: 100 ಅಡಿ ಆಳದ ಕಿರಿದಾದ ಬಾವಿಯೊಳಗೆ ಚಿರತೆ ಒಂದು ಬಿದ್ದಿದೆ ಎಂಬ ಮಾಹಿತಿ ಮೇರೆಗೆ ಅದನ್ನ ಹುಡುಕಲು ಅರಣ್ಯ ಇಲಾಖೆ ಅಧಿಕಾರಿ ಬೋನಿನಲ್ಲಿ ಕೂತು ಬಾವಿಯೊಳಗೆ ಇಳಿದ ಸ್ವಾರಸ್ಯಕರ ಪ್ರಸಂಗ ಜಿಲ್ಲೆಯ ಹೆಚ್.ಡಿ.ಕೋಟೆ ತಾಲೂಕಿನ ಕಾರಾಪುರದಲ್ಲಿ ನಡೆದಿದೆ.

ನಿನ್ನೆ ಬಾವಿಯೊಳಗೆ ಚಿರತೆ ಒಂದು ಬಿದ್ದಿದೆ ಎಂದು ಗ್ರಾಮಸ್ಥರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದರು. ಹೀಗಾಗಿ, ಸ್ಥಳಕ್ಕೆ ಭೇಟಿಕೊಟ್ಟ ಅರಣ್ಯ ಇಲಾಖೆ ಸಿಬ್ಬಂದಿ ಪರಿಶೀಲನೆ ನಡೆಸಿದರು. ಆದರೆ, ಚಿರತೆ ಬಿದ್ದರುವ ಬಗ್ಗೆ ಯಾವುದೇ ಕುರುಹು ಸಿಕ್ಕಿರಲಿಲ್ಲ.

ಹಾಗಾಗಿ, ಬಾವಿಯಲ್ಲಿ ಇಳಿದು ಚಿರತೆಯನ್ನ ಹುಡುಕಲು ನಾಗರಹೊಳೆಯ ಅಂತರಸಂತೆ ವ್ಯಾಪ್ತಿಯ RFO ಸಿದ್ದರಾಜು ಮುಂದಾದರು. ಕಿರಿದಾದ ಬಾವಿ ಆಗಿದ್ದ ಕಾರಣ ಸಿದ್ದರಾಜು ಬೋನಿನಲ್ಲಿ ಕುಳಿತು ಬಾವಿಯೊಳಗೆ ಇಳಿದು ಪರಿಶೀಲನೆ‌ ನಡೆಸಿದರು. ಆದರೆ, ಚಿರತೆ ಎಲ್ಲೂ ಕಾಣಿಸಲಿಲ್ಲ ಎಂದು ತಿಳಿದುಬಂದಿದೆ. ಅದರೆ, ಜೀವದ ಹಂಗು ತೊರೆದು ಬಾವಿಗಿಳಿದ RFO ಸಿದ್ದರಾಜು ಬಗ್ಗೆ ಸ್ಥಳೀಯರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಪೊಲೀಸಪ್ಪನ ಜತೆ ಓಡಿಹೋಗಿದ್ದ ಮೋನಿಕಾಳ ಅಸಲಿಯತ್ತು ಬಯಲು
ಪೊಲೀಸಪ್ಪನ ಜತೆ ಓಡಿಹೋಗಿದ್ದ ಮೋನಿಕಾಳ ಅಸಲಿಯತ್ತು ಬಯಲು
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?