AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೈಲಿನಿಂದ ಹೊರ ಬಂದ ರಿಯಾ ಚಕ್ರವರ್ತಿ ಏನು ಮಾಡುತ್ತಿದ್ದಾರೆ ಗೊತ್ತಾ?

ಈ ಪ್ರಕರಣದ ವಿಚಾರಣೆ ನಡೆಸಿದ್ದ ಎನ್​ಸಿಬಿ ಅಧಿಕಾರಿಗಳು ರಿಯಾ ಅವರನ್ನು ಸೆಪ್ಟೆಂಬರ್​ 8ರಂದು ಬಂಧಿಸಿದ್ದರು.  ಒಂದು ತಿಂಗಳ ನಂತರ ಅಂದರೆ ಅಕ್ಟೋಬರ್​ 7ರಂದು ಅವರಿಗೆ ಜಾಮೀನು ಸಿಕ್ಕಿತ್ತು.

ಜೈಲಿನಿಂದ ಹೊರ ಬಂದ ರಿಯಾ ಚಕ್ರವರ್ತಿ ಏನು ಮಾಡುತ್ತಿದ್ದಾರೆ ಗೊತ್ತಾ?
ಮನೆಯಿಂದ ಹೊರ ಬಂದ ರಿಯಾ ಚಕ್ರವರ್ತಿ
ರಾಜೇಶ್ ದುಗ್ಗುಮನೆ
| Updated By: Ghanashyam D M | ಡಿ.ಎಂ.ಘನಶ್ಯಾಮ|

Updated on: Jan 03, 2021 | 5:47 PM

Share

ಡ್ರಗ್​ ಪ್ರಕರಣದಲ್ಲಿ ಕಳೆದ ವರ್ಷ ಜೈಲು ಸೇರಿದ್ದ ಸುಶಾಂತ್​ ಸಿಂಗ್​ ರಜಪೂತ್​ರ ಮಾಜಿ ಗೆಳತಿ ಹಾಗೂ ನಟಿ ರಿಯಾ ಚಕ್ರವರ್ತಿ ಜಾಮೀನಿನ ಮೇಲೆ ಹೊರ ಬಂದಿದ್ದರು. ಜೈಲಿನಿಂದ ಹೊರ ಬಂದ ನಂತರ ಮನೆ ಸೇರಿದ್ದ ಅವರು ಈಗ ಇದೇ ಮೊದಲ ಬಾರಿಗೆ ಸಾರ್ವಜನಿಕವಾಗಿ ಕಾಣಿಸಿಕೊಂಡಿದ್ದಾರೆ.

ಸುಶಾಂತ್​ ಸಿಂಗ್ ಆತ್ಮಹತ್ಯೆ ನಂತರದಲ್ಲಿ ಸಾಕಷ್ಟು ವಿಚಾರಗಳು ಮುನ್ನೆಲೆಗೆ ಬಂದಿದ್ದವು. ಅವರ ಖಾತೆಯಿಂದ ರಿಯಾ ಹಣ ವರ್ಗಾವಣೆ ಮಾಡಿದ್ದರು ಅನ್ನುವ ಆರೋಪ ಕೇಳಿ ಬಂದಿತ್ತು. ಈ ಪ್ರಕರಣದ ವಿಚಾರಣೆಗೆ ಮುಂದಾದ ಜಾರಿ ನಿರ್ದೇಶನಲಾಯಕ್ಕೆ (ಇಡಿ) ಡ್ರಗ್​ ಜಾಲದ ವಾಸನೆ ಸಿಕ್ಕಿತ್ತು. ರಿಯಾ ಡ್ರಗ್​ ಡೀಲರ್​ಗಳ ಜೊತೆ ಸಂಪರ್ಕದಲ್ಲಿದ್ದಾರೆ ಎಂದು ಜಾರಿ ನಿರ್ದೇಶನಾಲಯ ಅಧಿಕಾರಿಗಳು ಮಾದಕ ದ್ರವ್ಯ ನಿಯಂತ್ರಣ ಮಂಡಳಿಗೆ (ಎನ್​ಸಿಬಿ) ತಿಳಿಸಿತ್ತು.

ಈ ಪ್ರಕರಣದ ವಿಚಾರಣೆ ನಡೆಸಿದ್ದ ಎನ್​ಸಿಬಿ ಅಧಿಕಾರಿಗಳು ರಿಯಾ ಅವರನ್ನು ಸೆಪ್ಟೆಂಬರ್​ 8ರಂದು ಬಂಧಿಸಿದ್ದರು.  ಒಂದು ತಿಂಗಳ ನಂತರ ಅಂದರೆ ಅಕ್ಟೋಬರ್​ 7ರಂದು ಅವರಿಗೆ ಜಾಮೀನು ಸಿಕ್ಕಿತ್ತು. ಇದಾದ ನಂತರ ರಿಯಾ ತಮ್ಮ ಮನೆ ಸೇರಿದ್ದರು. ಈಗ ಹೊಸ ವರ್ಷ ಆರಂಭವಾದ ನಂತರದಲ್ಲಿ ರಿಯಾ ಮನೆಯಿಂದ ಹೊರ ಬಂದಿದ್ದಾರೆ. ಈ ಮೂಲಕ ಸುಮಾರು 3 ತಿಂಗಳು ಮನೆಯಲ್ಲೇ ಕಾಲ ಕಳೆದಿದ್ದಾರೆ.

ರಿಯಾ ಹಾಗೂ ಸಹೋದರ ಶೋವಿಕ್​ ಬಾಂದ್ರಾದ ನಿವಾಸದಿಂದ ಹೊರಗೆ ಕಾಣಿಸಿಕೊಂಡಿದ್ದಾರೆ. ಅವರು ತಮ್ಮನ ಜೊತೆ ವಾಕಿಂಗ್​ ನಡೆಸಿದ್ದಾರೆ.

ರಿಯಾ ಚಕ್ರವರ್ತಿ ಮುಕ್ತ, ಮುಕ್ತ, ಮುಕ್ತಾ.. ಸಿಕ್ತು ಷರತ್ತು ಬದ್ಧ ಜಾಮೀನು

ಸ್ಟಂಟ್ ಮಾಡಲು ಹೋಗಿ ಕಾರಿನ ಸಮೇತ 300 ಅಡಿ ಆಳದ ಕಂದಕಕ್ಕೆ ಬಿದ್ದ ವ್ಯಕ್ತಿ
ಸ್ಟಂಟ್ ಮಾಡಲು ಹೋಗಿ ಕಾರಿನ ಸಮೇತ 300 ಅಡಿ ಆಳದ ಕಂದಕಕ್ಕೆ ಬಿದ್ದ ವ್ಯಕ್ತಿ
ಸೇತುವೆ ಲೋಕಾರ್ಪಣೆಗೊಂಡು ಎರಡು ಗಂಟೆಯಲ್ಲೇ ಮುಚ್ಚಿದ್ದೇಕೆ?
ಸೇತುವೆ ಲೋಕಾರ್ಪಣೆಗೊಂಡು ಎರಡು ಗಂಟೆಯಲ್ಲೇ ಮುಚ್ಚಿದ್ದೇಕೆ?
ಲಿಫ್ಟ್​ ಬಾಗಿಲು ಹಾಕಿದ್ದೇಕೆಂದು ಗದರಿ ಬಾಲಕನ ಕೈ ಕಚ್ಚಿದ ವ್ಯಕ್ತಿ
ಲಿಫ್ಟ್​ ಬಾಗಿಲು ಹಾಕಿದ್ದೇಕೆಂದು ಗದರಿ ಬಾಲಕನ ಕೈ ಕಚ್ಚಿದ ವ್ಯಕ್ತಿ
Daily Devotional: ಹುತ್ತವಿರುವ ನಿವೇಶನ ಖರೀದಿಸಿದರೆ ಲಾಭವೋ ನಷ್ಟವೋ?
Daily Devotional: ಹುತ್ತವಿರುವ ನಿವೇಶನ ಖರೀದಿಸಿದರೆ ಲಾಭವೋ ನಷ್ಟವೋ?
Daily horoscope: ಈ ರಾಶಿಯವರಿಗೆ ಆರ್ಥಿಕ ಲಾಭ ಮತ್ತು ವಾಹನ ಖರೀದಿ ಯೋಗ
Daily horoscope: ಈ ರಾಶಿಯವರಿಗೆ ಆರ್ಥಿಕ ಲಾಭ ಮತ್ತು ವಾಹನ ಖರೀದಿ ಯೋಗ
ಶಿಥಿಲಾವಸ್ಥೆಗೆ ತಲುಪಿದ 1937ರಲ್ಲಿ ನಿರ್ಮಾಣವಾದ ಸರ್ಕಾರಿ ಶಾಲೆ
ಶಿಥಿಲಾವಸ್ಥೆಗೆ ತಲುಪಿದ 1937ರಲ್ಲಿ ನಿರ್ಮಾಣವಾದ ಸರ್ಕಾರಿ ಶಾಲೆ
ಮುಂಬೈ-ಅಹಮದಾಬಾದ್ ಬುಲೆಟ್ ರೈಲು ಯೋಜನೆಯ ಸುರಂಗ ನಿರ್ಮಾಣ ಪೂರ್ಣ
ಮುಂಬೈ-ಅಹಮದಾಬಾದ್ ಬುಲೆಟ್ ರೈಲು ಯೋಜನೆಯ ಸುರಂಗ ನಿರ್ಮಾಣ ಪೂರ್ಣ
ಯಾರದ್ದೋ ಜಿದ್ದಿನ ಮೇಲೆ ಸಿನಿಮಾ ನಿರ್ಮಿಸುತ್ತಿದ್ದಾರಾ ಯಶ್ ತಾಯಿ?
ಯಾರದ್ದೋ ಜಿದ್ದಿನ ಮೇಲೆ ಸಿನಿಮಾ ನಿರ್ಮಿಸುತ್ತಿದ್ದಾರಾ ಯಶ್ ತಾಯಿ?
ದೇವೇಗೌಡರನ್ನು ಪಕ್ಷ ಯಾವತ್ತೂ ನಿರ್ಲಕ್ಷಿಸಿಲ್ಲ: ನಿಖಿಲ್ ಕುಮಾರಸ್ವಾಮಿ
ದೇವೇಗೌಡರನ್ನು ಪಕ್ಷ ಯಾವತ್ತೂ ನಿರ್ಲಕ್ಷಿಸಿಲ್ಲ: ನಿಖಿಲ್ ಕುಮಾರಸ್ವಾಮಿ
ಗ್ರಾಹಕರಿಂದ ಆನ್ಲೈನ್ ಪೇಮೆಂಟ್ಸ್ ಸ್ವೀಕರಿಸಿದ್ದು ವ್ಯಾಪಾರಿಗಳ ಅಪರಾಧ!
ಗ್ರಾಹಕರಿಂದ ಆನ್ಲೈನ್ ಪೇಮೆಂಟ್ಸ್ ಸ್ವೀಕರಿಸಿದ್ದು ವ್ಯಾಪಾರಿಗಳ ಅಪರಾಧ!