AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೈಲಿನಿಂದ ಹೊರ ಬಂದ ರಿಯಾ ಚಕ್ರವರ್ತಿ ಏನು ಮಾಡುತ್ತಿದ್ದಾರೆ ಗೊತ್ತಾ?

ಈ ಪ್ರಕರಣದ ವಿಚಾರಣೆ ನಡೆಸಿದ್ದ ಎನ್​ಸಿಬಿ ಅಧಿಕಾರಿಗಳು ರಿಯಾ ಅವರನ್ನು ಸೆಪ್ಟೆಂಬರ್​ 8ರಂದು ಬಂಧಿಸಿದ್ದರು.  ಒಂದು ತಿಂಗಳ ನಂತರ ಅಂದರೆ ಅಕ್ಟೋಬರ್​ 7ರಂದು ಅವರಿಗೆ ಜಾಮೀನು ಸಿಕ್ಕಿತ್ತು.

ಜೈಲಿನಿಂದ ಹೊರ ಬಂದ ರಿಯಾ ಚಕ್ರವರ್ತಿ ಏನು ಮಾಡುತ್ತಿದ್ದಾರೆ ಗೊತ್ತಾ?
ಮನೆಯಿಂದ ಹೊರ ಬಂದ ರಿಯಾ ಚಕ್ರವರ್ತಿ
ರಾಜೇಶ್ ದುಗ್ಗುಮನೆ
| Edited By: |

Updated on: Jan 03, 2021 | 5:47 PM

Share

ಡ್ರಗ್​ ಪ್ರಕರಣದಲ್ಲಿ ಕಳೆದ ವರ್ಷ ಜೈಲು ಸೇರಿದ್ದ ಸುಶಾಂತ್​ ಸಿಂಗ್​ ರಜಪೂತ್​ರ ಮಾಜಿ ಗೆಳತಿ ಹಾಗೂ ನಟಿ ರಿಯಾ ಚಕ್ರವರ್ತಿ ಜಾಮೀನಿನ ಮೇಲೆ ಹೊರ ಬಂದಿದ್ದರು. ಜೈಲಿನಿಂದ ಹೊರ ಬಂದ ನಂತರ ಮನೆ ಸೇರಿದ್ದ ಅವರು ಈಗ ಇದೇ ಮೊದಲ ಬಾರಿಗೆ ಸಾರ್ವಜನಿಕವಾಗಿ ಕಾಣಿಸಿಕೊಂಡಿದ್ದಾರೆ.

ಸುಶಾಂತ್​ ಸಿಂಗ್ ಆತ್ಮಹತ್ಯೆ ನಂತರದಲ್ಲಿ ಸಾಕಷ್ಟು ವಿಚಾರಗಳು ಮುನ್ನೆಲೆಗೆ ಬಂದಿದ್ದವು. ಅವರ ಖಾತೆಯಿಂದ ರಿಯಾ ಹಣ ವರ್ಗಾವಣೆ ಮಾಡಿದ್ದರು ಅನ್ನುವ ಆರೋಪ ಕೇಳಿ ಬಂದಿತ್ತು. ಈ ಪ್ರಕರಣದ ವಿಚಾರಣೆಗೆ ಮುಂದಾದ ಜಾರಿ ನಿರ್ದೇಶನಲಾಯಕ್ಕೆ (ಇಡಿ) ಡ್ರಗ್​ ಜಾಲದ ವಾಸನೆ ಸಿಕ್ಕಿತ್ತು. ರಿಯಾ ಡ್ರಗ್​ ಡೀಲರ್​ಗಳ ಜೊತೆ ಸಂಪರ್ಕದಲ್ಲಿದ್ದಾರೆ ಎಂದು ಜಾರಿ ನಿರ್ದೇಶನಾಲಯ ಅಧಿಕಾರಿಗಳು ಮಾದಕ ದ್ರವ್ಯ ನಿಯಂತ್ರಣ ಮಂಡಳಿಗೆ (ಎನ್​ಸಿಬಿ) ತಿಳಿಸಿತ್ತು.

ಈ ಪ್ರಕರಣದ ವಿಚಾರಣೆ ನಡೆಸಿದ್ದ ಎನ್​ಸಿಬಿ ಅಧಿಕಾರಿಗಳು ರಿಯಾ ಅವರನ್ನು ಸೆಪ್ಟೆಂಬರ್​ 8ರಂದು ಬಂಧಿಸಿದ್ದರು.  ಒಂದು ತಿಂಗಳ ನಂತರ ಅಂದರೆ ಅಕ್ಟೋಬರ್​ 7ರಂದು ಅವರಿಗೆ ಜಾಮೀನು ಸಿಕ್ಕಿತ್ತು. ಇದಾದ ನಂತರ ರಿಯಾ ತಮ್ಮ ಮನೆ ಸೇರಿದ್ದರು. ಈಗ ಹೊಸ ವರ್ಷ ಆರಂಭವಾದ ನಂತರದಲ್ಲಿ ರಿಯಾ ಮನೆಯಿಂದ ಹೊರ ಬಂದಿದ್ದಾರೆ. ಈ ಮೂಲಕ ಸುಮಾರು 3 ತಿಂಗಳು ಮನೆಯಲ್ಲೇ ಕಾಲ ಕಳೆದಿದ್ದಾರೆ.

ರಿಯಾ ಹಾಗೂ ಸಹೋದರ ಶೋವಿಕ್​ ಬಾಂದ್ರಾದ ನಿವಾಸದಿಂದ ಹೊರಗೆ ಕಾಣಿಸಿಕೊಂಡಿದ್ದಾರೆ. ಅವರು ತಮ್ಮನ ಜೊತೆ ವಾಕಿಂಗ್​ ನಡೆಸಿದ್ದಾರೆ.

ರಿಯಾ ಚಕ್ರವರ್ತಿ ಮುಕ್ತ, ಮುಕ್ತ, ಮುಕ್ತಾ.. ಸಿಕ್ತು ಷರತ್ತು ಬದ್ಧ ಜಾಮೀನು

Follow Us
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ