AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಕಲಿ ರೈಸ್ ಪುಲ್ಲಿಂಗ್ ಮೂಲಕ ವಂಚನೆ: ಐವರು ಅರೆಸ್ಟ್

ಮೈಸೂರು: ನಕಲಿ ರೈಸ್ ಪುಲ್ಲಿಂಗ್ ಸಾಮಗ್ರಿಗಳನ್ನು ತೋರಿಸಿ ವಂಚನೆ ಮಾಡುತ್ತಿದ್ದ ಐವರನ್ನು ಮೈಸೂರು ದೇವರಾಜ ಪೊಲೀಸರು ಬಂಧಿಸಿದ್ದಾರೆ. ಬಂಧಿತರು ತಮಿಳುನಾಡಿನ ಚಂದ್ರಮೋಹನ್(57), ಕೇರಳದ ಟಿ.ವಿ.ಇಬ್ರಾಹಿಂ (50), ಬೆಂಗಳೂರಿನ ಕೆ.ಆರ್.ಗಿರಿನಾಥನ್(49), ಎಂ.ಗೋಪಿ(40),ಚಾಮರಾಜನಗರದ ಇರ್ಷದ್ ಖಾನ್ ಎಂದು ಗುರುತಿಸಲಾಗಿದೆ. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿ ಮೈಸೂರಿನ ಹೋಟೆಲೊಂದರಲ್ಲಿ ಕುಳಿತು ಪ್ಲಾನ್ ಮಾಡುತ್ತಿದ್ದ ದಂಧೆ ಕೋರರನ್ನು ಬಂಧಿಸಿದ್ದಾರೆ. ಹಾಗೂ ನಕಲಿ ರೈಸ್ ಪುಲ್ಲಿಂಗ ಸಾಮಾಗ್ರಿಗಳನ್ನು ವಶಕ್ಕೆ ಪಡೆಯಲಾಗಿದೆ. ಇವರು ಶ್ರೀಮಂತರನ್ನ ಟಾರ್ಗೆಟ್ ಮಾಡಿ ಸಾಮಾಗ್ರಿಗಳನ್ನು ಮಾರಾಟ ಮಾಡುತ್ತಿದ್ದರು. ಖರೀದಿಸಲು ನಿರಾಕರಿಸಿದ್ರೆ […]

ನಕಲಿ ರೈಸ್ ಪುಲ್ಲಿಂಗ್ ಮೂಲಕ ವಂಚನೆ: ಐವರು ಅರೆಸ್ಟ್
ಆಯೇಷಾ ಬಾನು
ಆಯೇಷಾ ಬಾನು|

Updated on: Oct 04, 2020 | 3:31 PM

Share

ಮೈಸೂರು: ನಕಲಿ ರೈಸ್ ಪುಲ್ಲಿಂಗ್ ಸಾಮಗ್ರಿಗಳನ್ನು ತೋರಿಸಿ ವಂಚನೆ ಮಾಡುತ್ತಿದ್ದ ಐವರನ್ನು ಮೈಸೂರು ದೇವರಾಜ ಪೊಲೀಸರು ಬಂಧಿಸಿದ್ದಾರೆ. ಬಂಧಿತರು ತಮಿಳುನಾಡಿನ ಚಂದ್ರಮೋಹನ್(57), ಕೇರಳದ ಟಿ.ವಿ.ಇಬ್ರಾಹಿಂ (50), ಬೆಂಗಳೂರಿನ ಕೆ.ಆರ್.ಗಿರಿನಾಥನ್(49), ಎಂ.ಗೋಪಿ(40),ಚಾಮರಾಜನಗರದ ಇರ್ಷದ್ ಖಾನ್ ಎಂದು ಗುರುತಿಸಲಾಗಿದೆ.

ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿ ಮೈಸೂರಿನ ಹೋಟೆಲೊಂದರಲ್ಲಿ ಕುಳಿತು ಪ್ಲಾನ್ ಮಾಡುತ್ತಿದ್ದ ದಂಧೆ ಕೋರರನ್ನು ಬಂಧಿಸಿದ್ದಾರೆ. ಹಾಗೂ ನಕಲಿ ರೈಸ್ ಪುಲ್ಲಿಂಗ ಸಾಮಾಗ್ರಿಗಳನ್ನು ವಶಕ್ಕೆ ಪಡೆಯಲಾಗಿದೆ. ಇವರು ಶ್ರೀಮಂತರನ್ನ ಟಾರ್ಗೆಟ್ ಮಾಡಿ ಸಾಮಾಗ್ರಿಗಳನ್ನು ಮಾರಾಟ ಮಾಡುತ್ತಿದ್ದರು. ಖರೀದಿಸಲು ನಿರಾಕರಿಸಿದ್ರೆ ಮನೆಗೆ ಏಳಿಗೆಯಾಗುತ್ತೆ ಎಂದು ನಂಬಿಸಿ ಮಾರಾಟ ಮಾಡುತ್ತಿದ್ದರು.

Follow Us
ಸಚಿವ ಸ್ಥಾನ ಸಂಬಂಧ ಜಮೀರ್​​ ಅಹ್ಮದ್​​ ಸ್ಫೋಟಕ ಹೇಳಿಕೆ
ಸಚಿವ ಸ್ಥಾನ ಸಂಬಂಧ ಜಮೀರ್​​ ಅಹ್ಮದ್​​ ಸ್ಫೋಟಕ ಹೇಳಿಕೆ
ಐಸೊಬ್ಯುಟನಾಲ್; ಶೀಘ್ರದಲ್ಲೇ ಬರಲಿದೆ ಪರಿಸರ ಸ್ನೇಹಿ ಬಯೋ ಡೀಸೆಲ್!
ಐಸೊಬ್ಯುಟನಾಲ್; ಶೀಘ್ರದಲ್ಲೇ ಬರಲಿದೆ ಪರಿಸರ ಸ್ನೇಹಿ ಬಯೋ ಡೀಸೆಲ್!
ಅವರು ಹೋಮಕ್ಕೆ ಕೋಟಿ ಸುರಿದರೆ, ನಾನು ರಂಗಭೂಮಿಗೆ ವ್ಯಯಿಸುತ್ತೇನೆ; ಪ್ರಕಾಶ್
ಅವರು ಹೋಮಕ್ಕೆ ಕೋಟಿ ಸುರಿದರೆ, ನಾನು ರಂಗಭೂಮಿಗೆ ವ್ಯಯಿಸುತ್ತೇನೆ; ಪ್ರಕಾಶ್
ಚಿನ್ನಯ್ಯ ತಮ್ಮ ಬಳಿ ಹೇಳಿದ್ದೇನು? ಬಹಿರಂಗಪಡಿಸಿದ ಪ್ರಕಾಶ್ ರೈ
ಚಿನ್ನಯ್ಯ ತಮ್ಮ ಬಳಿ ಹೇಳಿದ್ದೇನು? ಬಹಿರಂಗಪಡಿಸಿದ ಪ್ರಕಾಶ್ ರೈ
ಎದೆ ಉರಿ ಕಾಣಿಸಿಕೊಂಡು ನಾಲ್ಕು ವರ್ಷದ ಬಾಲಕ ವೈಷ್ಣವ್ ಸಾವು
ಎದೆ ಉರಿ ಕಾಣಿಸಿಕೊಂಡು ನಾಲ್ಕು ವರ್ಷದ ಬಾಲಕ ವೈಷ್ಣವ್ ಸಾವು
ಬೌರಿಂಗ್ ಆಸ್ಪತ್ರೆ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ ಅಧಿಕಾರಿಗಳು!
ಬೌರಿಂಗ್ ಆಸ್ಪತ್ರೆ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ ಅಧಿಕಾರಿಗಳು!
ಗ್ರೈಂಡರ್​​​ನಿಂದ ವಿದ್ಯುತ್​ ಪ್ರವಹಿಸಿ 4 ವರ್ಷದ ಬಾಲಕಿ ಸಾವು
ಗ್ರೈಂಡರ್​​​ನಿಂದ ವಿದ್ಯುತ್​ ಪ್ರವಹಿಸಿ 4 ವರ್ಷದ ಬಾಲಕಿ ಸಾವು
'ಗ್ಯಾರಂಟಿಯಲ್ಲಿ ಅಕ್ರಮವಾಗಿದೆ ಎಂದಾದರೆ ಅನುಷ್ಠಾನ ಸಮಿತಿ ಏನ್ಮಾಡ್ತಿತ್ತು?"
'ಗ್ಯಾರಂಟಿಯಲ್ಲಿ ಅಕ್ರಮವಾಗಿದೆ ಎಂದಾದರೆ ಅನುಷ್ಠಾನ ಸಮಿತಿ ಏನ್ಮಾಡ್ತಿತ್ತು?
ಇಷ್ಟು ಫೇಮ್ ಸಿಕ್ಕರೂ ಸಿನಿಮಾಗಳಲ್ಲಿ ಏಕೆ ನಟಿಸಲ್ಲ? ಕಾರಣ ತಿಳಿಸಿದ ಹನುಮಂತ
ಇಷ್ಟು ಫೇಮ್ ಸಿಕ್ಕರೂ ಸಿನಿಮಾಗಳಲ್ಲಿ ಏಕೆ ನಟಿಸಲ್ಲ? ಕಾರಣ ತಿಳಿಸಿದ ಹನುಮಂತ
ಜೆಡಿಎಸ್​​ನಿಂದ ಕಾಂಗ್ರೆಸ್​​ ಶಾಸಕರ ಸಂಪರ್ಕ ಸುದ್ದಿ ಸುಳ್ಳೆಂದ ಹೆಚ್​​ಡಿಕೆ
ಜೆಡಿಎಸ್​​ನಿಂದ ಕಾಂಗ್ರೆಸ್​​ ಶಾಸಕರ ಸಂಪರ್ಕ ಸುದ್ದಿ ಸುಳ್ಳೆಂದ ಹೆಚ್​​ಡಿಕೆ