AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಕಲಿ ರೈಸ್ ಪುಲ್ಲಿಂಗ್ ಮೂಲಕ ವಂಚನೆ: ಐವರು ಅರೆಸ್ಟ್

ಮೈಸೂರು: ನಕಲಿ ರೈಸ್ ಪುಲ್ಲಿಂಗ್ ಸಾಮಗ್ರಿಗಳನ್ನು ತೋರಿಸಿ ವಂಚನೆ ಮಾಡುತ್ತಿದ್ದ ಐವರನ್ನು ಮೈಸೂರು ದೇವರಾಜ ಪೊಲೀಸರು ಬಂಧಿಸಿದ್ದಾರೆ. ಬಂಧಿತರು ತಮಿಳುನಾಡಿನ ಚಂದ್ರಮೋಹನ್(57), ಕೇರಳದ ಟಿ.ವಿ.ಇಬ್ರಾಹಿಂ (50), ಬೆಂಗಳೂರಿನ ಕೆ.ಆರ್.ಗಿರಿನಾಥನ್(49), ಎಂ.ಗೋಪಿ(40),ಚಾಮರಾಜನಗರದ ಇರ್ಷದ್ ಖಾನ್ ಎಂದು ಗುರುತಿಸಲಾಗಿದೆ. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿ ಮೈಸೂರಿನ ಹೋಟೆಲೊಂದರಲ್ಲಿ ಕುಳಿತು ಪ್ಲಾನ್ ಮಾಡುತ್ತಿದ್ದ ದಂಧೆ ಕೋರರನ್ನು ಬಂಧಿಸಿದ್ದಾರೆ. ಹಾಗೂ ನಕಲಿ ರೈಸ್ ಪುಲ್ಲಿಂಗ ಸಾಮಾಗ್ರಿಗಳನ್ನು ವಶಕ್ಕೆ ಪಡೆಯಲಾಗಿದೆ. ಇವರು ಶ್ರೀಮಂತರನ್ನ ಟಾರ್ಗೆಟ್ ಮಾಡಿ ಸಾಮಾಗ್ರಿಗಳನ್ನು ಮಾರಾಟ ಮಾಡುತ್ತಿದ್ದರು. ಖರೀದಿಸಲು ನಿರಾಕರಿಸಿದ್ರೆ […]

ನಕಲಿ ರೈಸ್ ಪುಲ್ಲಿಂಗ್ ಮೂಲಕ ವಂಚನೆ: ಐವರು ಅರೆಸ್ಟ್
ಆಯೇಷಾ ಬಾನು
|

Updated on: Oct 04, 2020 | 3:31 PM

Share

ಮೈಸೂರು: ನಕಲಿ ರೈಸ್ ಪುಲ್ಲಿಂಗ್ ಸಾಮಗ್ರಿಗಳನ್ನು ತೋರಿಸಿ ವಂಚನೆ ಮಾಡುತ್ತಿದ್ದ ಐವರನ್ನು ಮೈಸೂರು ದೇವರಾಜ ಪೊಲೀಸರು ಬಂಧಿಸಿದ್ದಾರೆ. ಬಂಧಿತರು ತಮಿಳುನಾಡಿನ ಚಂದ್ರಮೋಹನ್(57), ಕೇರಳದ ಟಿ.ವಿ.ಇಬ್ರಾಹಿಂ (50), ಬೆಂಗಳೂರಿನ ಕೆ.ಆರ್.ಗಿರಿನಾಥನ್(49), ಎಂ.ಗೋಪಿ(40),ಚಾಮರಾಜನಗರದ ಇರ್ಷದ್ ಖಾನ್ ಎಂದು ಗುರುತಿಸಲಾಗಿದೆ.

ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿ ಮೈಸೂರಿನ ಹೋಟೆಲೊಂದರಲ್ಲಿ ಕುಳಿತು ಪ್ಲಾನ್ ಮಾಡುತ್ತಿದ್ದ ದಂಧೆ ಕೋರರನ್ನು ಬಂಧಿಸಿದ್ದಾರೆ. ಹಾಗೂ ನಕಲಿ ರೈಸ್ ಪುಲ್ಲಿಂಗ ಸಾಮಾಗ್ರಿಗಳನ್ನು ವಶಕ್ಕೆ ಪಡೆಯಲಾಗಿದೆ. ಇವರು ಶ್ರೀಮಂತರನ್ನ ಟಾರ್ಗೆಟ್ ಮಾಡಿ ಸಾಮಾಗ್ರಿಗಳನ್ನು ಮಾರಾಟ ಮಾಡುತ್ತಿದ್ದರು. ಖರೀದಿಸಲು ನಿರಾಕರಿಸಿದ್ರೆ ಮನೆಗೆ ಏಳಿಗೆಯಾಗುತ್ತೆ ಎಂದು ನಂಬಿಸಿ ಮಾರಾಟ ಮಾಡುತ್ತಿದ್ದರು.

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!