AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಕಲಿ ರೈಸ್ ಪುಲ್ಲಿಂಗ್ ಮೂಲಕ ವಂಚನೆ: ಐವರು ಅರೆಸ್ಟ್

ಮೈಸೂರು: ನಕಲಿ ರೈಸ್ ಪುಲ್ಲಿಂಗ್ ಸಾಮಗ್ರಿಗಳನ್ನು ತೋರಿಸಿ ವಂಚನೆ ಮಾಡುತ್ತಿದ್ದ ಐವರನ್ನು ಮೈಸೂರು ದೇವರಾಜ ಪೊಲೀಸರು ಬಂಧಿಸಿದ್ದಾರೆ. ಬಂಧಿತರು ತಮಿಳುನಾಡಿನ ಚಂದ್ರಮೋಹನ್(57), ಕೇರಳದ ಟಿ.ವಿ.ಇಬ್ರಾಹಿಂ (50), ಬೆಂಗಳೂರಿನ ಕೆ.ಆರ್.ಗಿರಿನಾಥನ್(49), ಎಂ.ಗೋಪಿ(40),ಚಾಮರಾಜನಗರದ ಇರ್ಷದ್ ಖಾನ್ ಎಂದು ಗುರುತಿಸಲಾಗಿದೆ. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿ ಮೈಸೂರಿನ ಹೋಟೆಲೊಂದರಲ್ಲಿ ಕುಳಿತು ಪ್ಲಾನ್ ಮಾಡುತ್ತಿದ್ದ ದಂಧೆ ಕೋರರನ್ನು ಬಂಧಿಸಿದ್ದಾರೆ. ಹಾಗೂ ನಕಲಿ ರೈಸ್ ಪುಲ್ಲಿಂಗ ಸಾಮಾಗ್ರಿಗಳನ್ನು ವಶಕ್ಕೆ ಪಡೆಯಲಾಗಿದೆ. ಇವರು ಶ್ರೀಮಂತರನ್ನ ಟಾರ್ಗೆಟ್ ಮಾಡಿ ಸಾಮಾಗ್ರಿಗಳನ್ನು ಮಾರಾಟ ಮಾಡುತ್ತಿದ್ದರು. ಖರೀದಿಸಲು ನಿರಾಕರಿಸಿದ್ರೆ […]

ನಕಲಿ ರೈಸ್ ಪುಲ್ಲಿಂಗ್ ಮೂಲಕ ವಂಚನೆ: ಐವರು ಅರೆಸ್ಟ್
ಆಯೇಷಾ ಬಾನು
|

Updated on: Oct 04, 2020 | 3:31 PM

Share

ಮೈಸೂರು: ನಕಲಿ ರೈಸ್ ಪುಲ್ಲಿಂಗ್ ಸಾಮಗ್ರಿಗಳನ್ನು ತೋರಿಸಿ ವಂಚನೆ ಮಾಡುತ್ತಿದ್ದ ಐವರನ್ನು ಮೈಸೂರು ದೇವರಾಜ ಪೊಲೀಸರು ಬಂಧಿಸಿದ್ದಾರೆ. ಬಂಧಿತರು ತಮಿಳುನಾಡಿನ ಚಂದ್ರಮೋಹನ್(57), ಕೇರಳದ ಟಿ.ವಿ.ಇಬ್ರಾಹಿಂ (50), ಬೆಂಗಳೂರಿನ ಕೆ.ಆರ್.ಗಿರಿನಾಥನ್(49), ಎಂ.ಗೋಪಿ(40),ಚಾಮರಾಜನಗರದ ಇರ್ಷದ್ ಖಾನ್ ಎಂದು ಗುರುತಿಸಲಾಗಿದೆ.

ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿ ಮೈಸೂರಿನ ಹೋಟೆಲೊಂದರಲ್ಲಿ ಕುಳಿತು ಪ್ಲಾನ್ ಮಾಡುತ್ತಿದ್ದ ದಂಧೆ ಕೋರರನ್ನು ಬಂಧಿಸಿದ್ದಾರೆ. ಹಾಗೂ ನಕಲಿ ರೈಸ್ ಪುಲ್ಲಿಂಗ ಸಾಮಾಗ್ರಿಗಳನ್ನು ವಶಕ್ಕೆ ಪಡೆಯಲಾಗಿದೆ. ಇವರು ಶ್ರೀಮಂತರನ್ನ ಟಾರ್ಗೆಟ್ ಮಾಡಿ ಸಾಮಾಗ್ರಿಗಳನ್ನು ಮಾರಾಟ ಮಾಡುತ್ತಿದ್ದರು. ಖರೀದಿಸಲು ನಿರಾಕರಿಸಿದ್ರೆ ಮನೆಗೆ ಏಳಿಗೆಯಾಗುತ್ತೆ ಎಂದು ನಂಬಿಸಿ ಮಾರಾಟ ಮಾಡುತ್ತಿದ್ದರು.

ಅಕ್ರಮ ಗಣಿಗಾರಿಕೆ ನಿಲ್ಲಿಸದ್ದಕ್ಕೆ ರಣಚಂಡಿಯಾದ ಮಹಿಳಾ ಅಧಿಕಾರಿ
ಅಕ್ರಮ ಗಣಿಗಾರಿಕೆ ನಿಲ್ಲಿಸದ್ದಕ್ಕೆ ರಣಚಂಡಿಯಾದ ಮಹಿಳಾ ಅಧಿಕಾರಿ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’