AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಗಲಕೋಟೆ: ಅನ್ನಭಾಗ್ಯದ ಅಕ್ಕಿ ಆಯ್ತು ಚರಂಡಿ, ಬೀದಿಪಾಲು

ಬಾಗಲಕೋಟೆ: ಸಿದ್ದರಾಮಯ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ ಅನ್ನಭಾಗ್ಯದ ಅಕ್ಕಿ ಚೀಲಗಳು ಚರಂಡಿ ಮತ್ತು ರಸ್ತೆಯಲ್ಲೆಲ್ಲಾ ಪತ್ತೆಯಾಗಿರುವ ಘಟನೆ ಜಿಲ್ಲೆಯ ಜಮಖಂಡಿಯ ಜೋಳದ ಬಜಾರ್​ನಲ್ಲಿ ನಡೆದಿದೆ. ಅನ್ನಭಾಗ್ಯ ಯೋಜನೆಯ 13 ಅಕ್ಕಿ ಮೂಟೆಗಳು ಜೋಳದ ಬಜಾರ್‌ನಲ್ಲಿ ಪತ್ತೆಯಾಗಿದೆ. ಹೀಗಾಗಿ, ಅಕ್ಕಿ ಮೂಟೆಗಳ ಕಳ್ಳ ಸಾಗಾಟಕ್ಕೆ ಯತ್ನಿಸಿ ಕೊನೆಗೆ ಅದನ್ನು ಅಲ್ಲೇ ಬಿಟ್ಟುಹೋಗಿರುವ ಶಂಕೆ ವ್ಯಕ್ತವಾಗಿದೆ. ಇನ್ನು ಘಟನೆ ಬಳಕಿಗೆ ಬರುತ್ತಿದ್ದಂತೆ ಸ್ಥಳಕ್ಕೆ ಆಹಾರ ಇಲಾಖೆ ಅಧಿಕಾರಿಗಳು ಭೇಟಿ ಕೊಟ್ಟು ಪರಿಶೀಲನೆ ನಡೆಸಿದ್ದಾರೆ.

ಬಾಗಲಕೋಟೆ: ಅನ್ನಭಾಗ್ಯದ ಅಕ್ಕಿ ಆಯ್ತು ಚರಂಡಿ, ಬೀದಿಪಾಲು
KUSHAL V
| Edited By: ಸಾಧು ಶ್ರೀನಾಥ್​|

Updated on: Oct 23, 2020 | 11:31 AM

Share

ಬಾಗಲಕೋಟೆ: ಸಿದ್ದರಾಮಯ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ ಅನ್ನಭಾಗ್ಯದ ಅಕ್ಕಿ ಚೀಲಗಳು ಚರಂಡಿ ಮತ್ತು ರಸ್ತೆಯಲ್ಲೆಲ್ಲಾ ಪತ್ತೆಯಾಗಿರುವ ಘಟನೆ ಜಿಲ್ಲೆಯ ಜಮಖಂಡಿಯ ಜೋಳದ ಬಜಾರ್​ನಲ್ಲಿ ನಡೆದಿದೆ.

ಅನ್ನಭಾಗ್ಯ ಯೋಜನೆಯ 13 ಅಕ್ಕಿ ಮೂಟೆಗಳು ಜೋಳದ ಬಜಾರ್‌ನಲ್ಲಿ ಪತ್ತೆಯಾಗಿದೆ. ಹೀಗಾಗಿ, ಅಕ್ಕಿ ಮೂಟೆಗಳ ಕಳ್ಳ ಸಾಗಾಟಕ್ಕೆ ಯತ್ನಿಸಿ ಕೊನೆಗೆ ಅದನ್ನು ಅಲ್ಲೇ ಬಿಟ್ಟುಹೋಗಿರುವ ಶಂಕೆ ವ್ಯಕ್ತವಾಗಿದೆ. ಇನ್ನು ಘಟನೆ ಬಳಕಿಗೆ ಬರುತ್ತಿದ್ದಂತೆ ಸ್ಥಳಕ್ಕೆ ಆಹಾರ ಇಲಾಖೆ ಅಧಿಕಾರಿಗಳು ಭೇಟಿ ಕೊಟ್ಟು ಪರಿಶೀಲನೆ ನಡೆಸಿದ್ದಾರೆ.

Follow Us
ದೇವರಾಜ ಅರಸು ಅವರ ವಿಂಟೇಜ್ ಕಾರಿನಲ್ಲಿ ಡಿಸಿಎಂ, ಸಚಿವರ ಸವಾರಿ
ದೇವರಾಜ ಅರಸು ಅವರ ವಿಂಟೇಜ್ ಕಾರಿನಲ್ಲಿ ಡಿಸಿಎಂ, ಸಚಿವರ ಸವಾರಿ
‘ಜೈಲಿನಲ್ಲಿ ಅಧಿಕಾರಿಗಳಿಂದಲೇ ವೇಶ್ಯಾವಾಟಿಕೆ’: ಮಾಜಿ ಕೈದಿ ಗಂಭೀರ ಆರೋಪ
‘ಜೈಲಿನಲ್ಲಿ ಅಧಿಕಾರಿಗಳಿಂದಲೇ ವೇಶ್ಯಾವಾಟಿಕೆ’: ಮಾಜಿ ಕೈದಿ ಗಂಭೀರ ಆರೋಪ
RSS ಶಾಖೆಯಲ್ಲಿ ಸಂಘದ ಗೀತೆ ಬಿಟ್ಟು ರಾಷ್ಟ್ರಗೀತೆ ಹಾಡಲಿ: ಹರಿಪ್ರಸಾದ್
RSS ಶಾಖೆಯಲ್ಲಿ ಸಂಘದ ಗೀತೆ ಬಿಟ್ಟು ರಾಷ್ಟ್ರಗೀತೆ ಹಾಡಲಿ: ಹರಿಪ್ರಸಾದ್
ಸಚಿವ ಮಧು ಬಂಗಾರಪ್ಪ ಕ್ಷೇತ್ರದಲ್ಲೇ ತಪ್ಪದ ಬಸ್ ಗೋಳು
ಸಚಿವ ಮಧು ಬಂಗಾರಪ್ಪ ಕ್ಷೇತ್ರದಲ್ಲೇ ತಪ್ಪದ ಬಸ್ ಗೋಳು
ಹೈದರಾಬಾದ್ ಮೆಟ್ರೋದಲ್ಲಿ 'ಟಾಕ್ಸಿಕ್' ಹವಾ; ಯಶ್ ಸಿನಿಮಾಗೆ ಭರ್ಜರಿ ಪ್ರಚಾರ
ಹೈದರಾಬಾದ್ ಮೆಟ್ರೋದಲ್ಲಿ 'ಟಾಕ್ಸಿಕ್' ಹವಾ; ಯಶ್ ಸಿನಿಮಾಗೆ ಭರ್ಜರಿ ಪ್ರಚಾರ
ಕೆಎಂಎಫ್ ಪಶು ಆಹಾರ ಕಲಬೆರಕೆ ಹಗರಣ: ನಾಲ್ವರು ಅಧಿಕಾರಿಗಳ ಅಮಾನತು
ಕೆಎಂಎಫ್ ಪಶು ಆಹಾರ ಕಲಬೆರಕೆ ಹಗರಣ: ನಾಲ್ವರು ಅಧಿಕಾರಿಗಳ ಅಮಾನತು
440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪೈಕಿ 428 ರಲ್ಲಿ ಪ್ರಾಂಶುಪಾಲರೇ ಇಲ್ಲ
440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪೈಕಿ 428 ರಲ್ಲಿ ಪ್ರಾಂಶುಪಾಲರೇ ಇಲ್ಲ
ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಹೊರಗಿನ ಬ್ಯಾರಿಕೇಡ್‌ಗಳ ತೆರವು
ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಹೊರಗಿನ ಬ್ಯಾರಿಕೇಡ್‌ಗಳ ತೆರವು
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ