AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಪಾಸಣೆ ಮುಗಿಸಿ.. ಬೆಂಗಳೂರಿನತ್ತ ಮುತ್ತಪ್ಪ ರೈ ಪುತ್ರ ರಿಕ್ಕಿ ರೈನನ್ನು ಕರೆತಂದ CCB

ಬೆಂಗಳೂರು: ಬಿಡದಿಯಲ್ಲಿ ವಿಚಾರಣೆ ಮುಗಿಸಿದ ಬಳಿಕ ಮುತ್ತಪ್ಪ ರೈ ಪುತ್ರ ರಿಕ್ಕಿ ರೈನನ್ನು ಸಿಸಿಬಿ ಅಧಿಕಾರಿಗಳು ವಾಪಾಸ್ ಬೆಂಗಳೂರಿಗೆ ಕರೆದುಕೊಂಡು ಬಂದಿದ್ದಾರೆ. ಸುಮಾರು 3-4 ಗಂಟೆಗಳ ಕಾಲ ಅಧಿಕಾರಿಗಳು ರಿಕ್ಕಿ ರೈನ ಡ್ರಿಲ್ ಮಾಡಿದ್ದಾರೆ. ಬಿಡದಿ ನಿವಾಸದಲ್ಲಿ ರಿಕ್ಕಿ ವಿಚಾರಣೆ ನಡೆಸಲಾಗಿದೆ. ಇದೀಗ, ಮುತ್ತಪ್ಪ ರೈ ಮನೆ ಮೇಲೆ ದಾಳಿ ಅಂತ್ಯವಾಗಿದ್ದು ಎಲ್ಲರೂ ವಾಪಾಸ್ ಬೆಂಗಳೂರಿಗೆ ತೆರಳಿದ್ದಾರೆ.

ತಪಾಸಣೆ ಮುಗಿಸಿ.. ಬೆಂಗಳೂರಿನತ್ತ ಮುತ್ತಪ್ಪ ರೈ ಪುತ್ರ ರಿಕ್ಕಿ ರೈನನ್ನು ಕರೆತಂದ CCB
KUSHAL V
| Edited By: |

Updated on: Oct 06, 2020 | 2:55 PM

Share

ಬೆಂಗಳೂರು: ಬಿಡದಿಯಲ್ಲಿ ವಿಚಾರಣೆ ಮುಗಿಸಿದ ಬಳಿಕ ಮುತ್ತಪ್ಪ ರೈ ಪುತ್ರ ರಿಕ್ಕಿ ರೈನನ್ನು ಸಿಸಿಬಿ ಅಧಿಕಾರಿಗಳು ವಾಪಾಸ್ ಬೆಂಗಳೂರಿಗೆ ಕರೆದುಕೊಂಡು ಬಂದಿದ್ದಾರೆ.

ಸುಮಾರು 3-4 ಗಂಟೆಗಳ ಕಾಲ ಅಧಿಕಾರಿಗಳು ರಿಕ್ಕಿ ರೈನ ಡ್ರಿಲ್ ಮಾಡಿದ್ದಾರೆ. ಬಿಡದಿ ನಿವಾಸದಲ್ಲಿ ರಿಕ್ಕಿ ವಿಚಾರಣೆ ನಡೆಸಲಾಗಿದೆ. ಇದೀಗ, ಮುತ್ತಪ್ಪ ರೈ ಮನೆ ಮೇಲೆ ದಾಳಿ ಅಂತ್ಯವಾಗಿದ್ದು ಎಲ್ಲರೂ ವಾಪಾಸ್ ಬೆಂಗಳೂರಿಗೆ ತೆರಳಿದ್ದಾರೆ.

Follow Us
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ಚಿನ್ನದ ಬ್ಯಾಗ್ ಇದ್ದ ಬಸ್ಸನ್ನು ಫಾಲೋ ಮಾಡಿ ದೋಚಿದ್ದು ಹೇಗೆ ಗೊತ್ತಾ?
ಚಿನ್ನದ ಬ್ಯಾಗ್ ಇದ್ದ ಬಸ್ಸನ್ನು ಫಾಲೋ ಮಾಡಿ ದೋಚಿದ್ದು ಹೇಗೆ ಗೊತ್ತಾ?
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ