AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿ.ಟಿ. ರವಿ ವಿರುದ್ಧ ಹರಿಹಾಯ್ದ ಕಾಳಿಮಠದ ಋಷಿಕುಮಾರ ಸ್ವಾಮೀಜಿ

ಎಲೆಕ್ಷನ್ ವೇಳೆಗೆ ಕೇಸರಿ ಶಲ್ಯ, ದತ್ತಮಾಲೆ ಹಾಕಿಕೊಳ್ಳುವ ಸಿ.ಟಿ.ರವಿ ಅವರಿಗೆ ದತ್ತಪೀಠವನ್ನು ಮುಸ್ಲಿಮರಿಗೆ ಕೊಡುವ ಯೋಚನೆ ಇದೀಗ ಬಂದಿರಬಹುದು ಎಂದು ಅನುಮಾನಿಸಿದರು.

ಸಿ.ಟಿ. ರವಿ ವಿರುದ್ಧ ಹರಿಹಾಯ್ದ ಕಾಳಿಮಠದ ಋಷಿಕುಮಾರ ಸ್ವಾಮೀಜಿ
ಚಿಕ್ಕಮಗಳೂರಿನ ಬಾಬಾಬುಡನ್​ಗಿರಿಯಲ್ಲಿ ನಡೆದ ದತ್ತಮಾಲಾ ಕಾರ್ಯಕ್ರಮದಲ್ಲಿ ಋಷಿಕುಮಾರ ಸ್ವಾಮೀಜಿ ಪಾಲ್ಗೊಂಡಿದ್ದರು.
sandhya thejappa
| Edited By: |

Updated on:Nov 27, 2020 | 10:46 AM

Share

ಚಿಕ್ಕಮಗಳೂರು: ಚಿಕ್ಕಮಗಳೂರಿನ ಹಿಂದೂಗಳನ್ನು ಮೊದಲು ಕಾಪಾಡಿ, ಆಮೇಲೆ ತಮಿಳುನಾಡಿನತ್ತ ನಿಮ್ಮ ಕಾಳಜಿ ವಹಿಸಿ ಎಂದು ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಸಿ.ಟಿ ರವಿ ವಿರುದ್ಧ ಕಾಳಿಮಠದ ಋಷಿಕುಮಾರ ಸ್ವಾಮೀಜಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ತಾಲೂಕಿನ ಬಾಬುಬುಡನ್​ಗಿರಿ ಇನಾಂ ದತ್ತಾತ್ರೇಯ ಪೀಠದಲ್ಲಿ ಶ್ರೀರಾಮಸೇನೆ ವತಿಯಿಂದ ನಡೆದ ದತ್ತಮಾಲ ಅಭಿಯಾನದಲ್ಲಿ ಮಾತನಾಡಿದ ಋಷಿಕುಮಾರ್ ಸ್ವಾಮೀಜಿ, ತಮಿಳುನಾಡಿನಲ್ಲಿ ನಾವು ಹಿಂದುಗಳು ಎಂದು ಭಾಷಣ ಮಾಡೋದು ಬಿಟ್ಟು, ಮೊದಲು ನಿಮ್ಮ ಊರಿನತ್ತ ಗಮನಹಿರಿಸಿ ಎಂದು ಸಿ.ಟಿ ರವಿ ವಿರುದ್ಧ ಹರಿಹಾಯ್ದರು.

ಎಲೆಕ್ಷನ್ ವೇಳೆಗೆ ಕೇಸರಿ ಶಲ್ಯ, ದತ್ತಮಾಲೆ ಹಾಕಿಕೊಳ್ಳುವ ಸಿ.ಟಿ.ರವಿ ಅವರಿಗೆ ದತ್ತಪೀಠವನ್ನು ಮುಸ್ಲಿಮರಿಗೆ ಕೊಡುವ ಯೋಚನೆ ಇದೀಗ ಬಂದಿರಬಹುದು ಎಂದು ಅನುಮಾನಿಸಿದರು. ಚಳಿಗಾಲದ ಅಧಿವೇಶದ ಒಳಗೆ ದತ್ತಪೀಠ ಸಮಸ್ಯೆ ಬಗೆಹರಿಸದಿದ್ದರೆ ಹೋರಾಟಕ್ಕೆ ಇಳಿಯುತ್ತೀವೆ ಎಂದು ಎಚ್ಚರಿಕೆ ನೀಡಿದರು.

ಅಧಿಕಾರಕ್ಕೆ ಬರುವ ಮುನ್ನ ಹಿಂದು ಧರ್ಮದ ಮೇಲೆ ಪ್ರಮಾಣ ಮಾಡಿದ್ದ ರಾಜ್ಯ ಸರ್ಕಾರಕ್ಕೆ, ಹಿಂದು ಧರ್ಮದ ಮೇಲೆ ನಡೆಯುವ ದೌರ್ಜನ್ಯ ಕಣ್ಣಿಗೆ ಕಾಣುವುದಿಲ್ಲ ಎಂದು ಕಟುವಾಗಿ ನುಡಿದರು.

ಇದನ್ನೂ ಓದಿ: ‘ಸಿಎಂ ಕುರ್ಚಿ ಏರಿದ್ಮೇಲೆ BSY ಪೂರ್ಣಾವಧಿ ಅಧಿಕಾರ ಮಾಡಿಲ್ಲ; ಇದಕ್ಕೆ ಕಾರಣ.. ದತ್ತಾತ್ರೇಯನ ಶಾಪ’

Published On - 10:46 am, Fri, 27 November 20

ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಬ್ಯಾಂಕ್​ನಲ್ಲಿ ನಕಲಿ ಚಿನ್ನ ಅಡವಿಟ್ಟು 56 ಲಕ್ಷ ರೂ. ವಂಚನೆ!
ಬ್ಯಾಂಕ್​ನಲ್ಲಿ ನಕಲಿ ಚಿನ್ನ ಅಡವಿಟ್ಟು 56 ಲಕ್ಷ ರೂ. ವಂಚನೆ!
ಹೇಗಿದೆ ನೋಡಿ ‘ಗಿಚ್ಚಿ ಗಿಲಿಗಿಲಿ’ ಜೂನಿಯರ್ ಟೀಂ
ಹೇಗಿದೆ ನೋಡಿ ‘ಗಿಚ್ಚಿ ಗಿಲಿಗಿಲಿ’ ಜೂನಿಯರ್ ಟೀಂ
3 ಮದುವೆಯಾಗಿ ಲಕ್ಷಾಂತರ ರೂ ಪಟಾಯಿಸಿದ ಮಹಿಳೆಯ ಮೋಸದಾಟ ಬಿಚ್ಚಿಟ್ಟ 2ನೇ ಗಂಡ!
3 ಮದುವೆಯಾಗಿ ಲಕ್ಷಾಂತರ ರೂ ಪಟಾಯಿಸಿದ ಮಹಿಳೆಯ ಮೋಸದಾಟ ಬಿಚ್ಚಿಟ್ಟ 2ನೇ ಗಂಡ!