AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಹುದ್ದೆಗೆ ಇಬ್ಬರು ಅಧಿಕಾರಿಗಳ ಜಟಾಪಟಿ.. ನೀ ಕೊಡೆ-ನಾ ಬಿಡೆ..!

ಜನವರಿ 27 ರಂದು ಸರ್ಕಾರ ಆದೇಶ ಹೊರಡಿಸಿದೆ. ಈಗ ಸವಿತಾ ಕಾಳೆಗೆ, ಅಶೋಕ‌ ಬಸಣ್ಣವರ ಅಧಿಕಾರ ಬಿಟ್ಟು ಕೊಡದೆ ಸತಾಯಿಸುತ್ತಿದ್ದಾರೆ.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಹುದ್ದೆಗೆ ಇಬ್ಬರು ಅಧಿಕಾರಿಗಳ ಜಟಾಪಟಿ.. ನೀ ಕೊಡೆ-ನಾ ಬಿಡೆ..!
ಸವಿತಾ ಕಾಳೆ ಹಾಗೂ ಅಶೋಕ ಬಸಣ್ಣವರ
ಪೃಥ್ವಿಶಂಕರ
| Edited By: |

Updated on: Jan 30, 2021 | 5:54 PM

Share

ಬಾಗಲಕೋಟೆ: ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯಲ್ಲಿ ಉಪನಿರ್ದೇಶಕ ಹುದ್ದೆಗೆ ಇಬ್ಬರು ಅಧಿಕಾರಿಗಳ ನಡುವೆ ಅಧಿಕಾರ ಬಿಟ್ಟುಕೊಡುವ ಬಗ್ಗೆ ಜಟಾಪಟಿ ಶುರುವಾಗಿದೆ.

ಅಶೋಕ ಬಸಣ್ಣವರ ಹಾಗೂ ಸವಿತಾ ಕಾಳೆ ನಡುವೆ ಕುರ್ಚಿ ಕದನ ಏರ್ಪಟ್ಟಿದೆ. ಅಶೋಕ ಬಸಣ್ಣವರ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯಲ್ಲಿ ಉಪನಿರ್ದೇಶಕ ಹುದ್ದೆಯಲ್ಲಿ ಪ್ರಭಾರಿ ಆಗಿದ್ದರು. ಈಗ ಉಪನಿರ್ದೇಶಕ ಹುದ್ದೆಗೆ ಪ್ರಭಾರಿಯಾಗಿ ಸವಿತಾ ಕಾಳೆಯವರನ್ನು ಸರ್ಕಾರ ನೇಮಿಸಿದೆ. ಸವಿತಾ ಕಾಳೆ ವಿಕಲಚೇತನ, ಹಿರಿಯ ನಾಗರಿಕ ಸಬಲೀಕರಣ ಇಲಾಖೆ ಅಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ.

ಸವಿತಾ ಕಾಳೆ ಅವರನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಡಿಡಿ ಹುದ್ದೆಗೆ ಪ್ರಭಾರಿಯಾಗಿ ಸರ್ಕಾರ ನೇಮಿಸಿದೆ. ಈ ಬಗ್ಗೆ ಜನವರಿ 27 ರಂದು ಸರ್ಕಾರ ಆದೇಶ ಹೊರಡಿಸಿದೆ. ಈಗ ಸವಿತಾ ಕಾಳೆಗೆ, ಅಶೋಕ‌ ಬಸಣ್ಣವರ ಅಧಿಕಾರ ಬಿಟ್ಟು ಕೊಡದೆ ಸತಾಯಿಸುತ್ತಿದ್ದಾರೆ.

ಎರಡು ದಿನಗಳಿಂದ ಕುರ್ಚಿಗಾಗಿ ಇಬ್ಬರ ನಡುವೆ ಪೈಪೋಟಿ ಏರ್ಪಟ್ಟಿದೆ. ಮಾತೃ ಇಲಾಖೆ ಆದೇಶದ ಅನ್ವಯ ಅಧಿಕಾರ ವಹಿಸಿಕೊಳ್ಳಬೇಕು. ಆದರೆ, ಅಧಿಕಾರ ವಹಿಸಿಕೊಳ್ಳದಂತೆ ಮಹಿಳಾ ಅಧಿಕಾರಿಗೆ ಒತ್ತಡ ಹಾಕ್ತಿದ್ದಾರೆ ಎನ್ನಲಾಗ್ತಿದೆ. ಈ ಬಗ್ಗೆ ಹಿರಿಯ ಅಧಿಕಾರಿಗಳು ಮಧ್ಯ ಪ್ರವೇಶ ಮಾಡಿ ಸಮಸ್ಯೆ ಬಗೆಹರಿಸಬೇಕಿದೆ.

ಕೈ ಕೈ ಮಿಲಾಯಿಸಿದ ಕೈ ನಾಯಕರು! KPCC ಕಚೇರಿಯಲ್ಲಿ ಕಾಂಗ್ರೆಸ್ ನಾಯಕರ ನಡುವೆಯೇ ಮಾರಾಮಾರಿ?

Follow Us
ಅಸ್ಸಾಂನ ಬುಡಕಟ್ಟು ಮಹಿಳೆಯ ಪಾದ ಮುಟ್ಟಿ ನಮಸ್ಕರಿಸಿದ ಪ್ರಧಾನಿ ಮೋದಿ!
ಅಸ್ಸಾಂನ ಬುಡಕಟ್ಟು ಮಹಿಳೆಯ ಪಾದ ಮುಟ್ಟಿ ನಮಸ್ಕರಿಸಿದ ಪ್ರಧಾನಿ ಮೋದಿ!
ಅಸ್ಸಾಂನಲ್ಲಿ 19,480 ಕೋಟಿ ರೂ. ಮೌಲ್ಯದ ಯೋಜನೆಗಳನ್ನು ಉದ್ಘಾಟಿಸಿದ ಮೋದಿ
ಅಸ್ಸಾಂನಲ್ಲಿ 19,480 ಕೋಟಿ ರೂ. ಮೌಲ್ಯದ ಯೋಜನೆಗಳನ್ನು ಉದ್ಘಾಟಿಸಿದ ಮೋದಿ
ಸಿದ್ದರಾಮಯ್ಯ ಆಪ್ತ ಶಾಸಕನ ಕೈಯಲ್ಲಿ ಮಿಂಚಿದ 18 ಲಕ್ಷ ರೂ. ವಾಚ್‌
ಸಿದ್ದರಾಮಯ್ಯ ಆಪ್ತ ಶಾಸಕನ ಕೈಯಲ್ಲಿ ಮಿಂಚಿದ 18 ಲಕ್ಷ ರೂ. ವಾಚ್‌
ನೌಕಾ ಡ್ರೋನ್​ಗಳು, ಕ್ಷಿಪಣಿಗಳ ಭೂಗತ ಸುರಂಗದ ವಿಡಿಯೋ ಬಿಡುಗಡೆ ಮಾಡಿದ ಇರಾನ್
ನೌಕಾ ಡ್ರೋನ್​ಗಳು, ಕ್ಷಿಪಣಿಗಳ ಭೂಗತ ಸುರಂಗದ ವಿಡಿಯೋ ಬಿಡುಗಡೆ ಮಾಡಿದ ಇರಾನ್
ಪುನೀತ್ ಇಲ್ಲದೇ ‘ಆಕಾಶ್’ ಸಿನಿಮಾ ನೋಡೋಕೆ ಕಷ್ಟ ಆಗುತ್ತದೆ: ರಾಘಣ್ಣ ಭಾವುಕ
ಪುನೀತ್ ಇಲ್ಲದೇ ‘ಆಕಾಶ್’ ಸಿನಿಮಾ ನೋಡೋಕೆ ಕಷ್ಟ ಆಗುತ್ತದೆ: ರಾಘಣ್ಣ ಭಾವುಕ
13 ವರ್ಷ ನಂತರ ಜೈಲಿನಿಂದ ರಿಲೀಸ್ ಆಗುತ್ತಿದ್ದಂತೆಯೇ ಕೈದಿ ಫುಲ್ ಖುಷ್
13 ವರ್ಷ ನಂತರ ಜೈಲಿನಿಂದ ರಿಲೀಸ್ ಆಗುತ್ತಿದ್ದಂತೆಯೇ ಕೈದಿ ಫುಲ್ ಖುಷ್
ಬೌಲರ್​ಗೆ ಬಾಲ್ ನೀಡಿ ರನೌಟ್ ಆದ ಪಾಕ್ ಬ್ಯಾಟರ್
ಬೌಲರ್​ಗೆ ಬಾಲ್ ನೀಡಿ ರನೌಟ್ ಆದ ಪಾಕ್ ಬ್ಯಾಟರ್
ಯುವಕ ಸ್ಟೇಜ್​​​​ ಮೇಲೇರಿ ಸಿದ್ದರಾಮಯ್ಯಗೆ ಹೇಳಿದ್ದೇನು ಗೊತ್ತಾ?
ಯುವಕ ಸ್ಟೇಜ್​​​​ ಮೇಲೇರಿ ಸಿದ್ದರಾಮಯ್ಯಗೆ ಹೇಳಿದ್ದೇನು ಗೊತ್ತಾ?
ಯುದ್ಧ ಕಾರ್ಮೊಡದ ನಡುವೆ ಯುಎಇಯಿಂದ ಡಾಂಬರು ಹೊತ್ತು ಕಾರವಾರಕ್ಕೆ ಬಂದ ಹಡಗು
ಯುದ್ಧ ಕಾರ್ಮೊಡದ ನಡುವೆ ಯುಎಇಯಿಂದ ಡಾಂಬರು ಹೊತ್ತು ಕಾರವಾರಕ್ಕೆ ಬಂದ ಹಡಗು
ಪಾಕ್ ಕ್ರಿಕೆಟಿಗನ ಖರೀದಿ ಬಗ್ಗೆ ಮೊದಲ ಬಾರಿಗೆ ಪ್ರತಿಕ್ರಿಯಿಸಿದ ಬಿಸಿಸಿಐ
ಪಾಕ್ ಕ್ರಿಕೆಟಿಗನ ಖರೀದಿ ಬಗ್ಗೆ ಮೊದಲ ಬಾರಿಗೆ ಪ್ರತಿಕ್ರಿಯಿಸಿದ ಬಿಸಿಸಿಐ