AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸತತ ಮಳೆಗೆ ಮತ್ತೆ ಚಾರ್ಮಾಡಿ ಘಾಟ್‌ನಲ್ಲಿ ಬೆಟ್ಟ ಕುಸಿದು ಸಂಚಾರ ಸ್ಥಗಿತ

ಮಂಗಳೂರು: ಸತತವಾಗಿ ಸುರಿಯುತ್ತಿರುವ ಮಳೆಗೆ ಚಾರ್ಮಾಡಿ ಘಾಟ್‌ನಲ್ಲಿ ಮತ್ತೆ ಬೆಟ್ಟ ಕುಸಿತವಾಗಿರೋದ್ರಿಂದ ವಾಹನ ಸಂಚಾರ ಮತ್ತೆ ಸ್ಥಗಿತವಾಗಿದೆ. ಹೌದು ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕಿನಲ್ಲಿರುವ ಚಾರ್ಮುಡಿಘಾಟ್‌ನಲ್ಲಿ ಮಳೆಯಿಂದಾಗಿ ಮತ್ತೆ ಬೆಟ್ಟ ಕುಸಿತವಾಗಿದೆ. ಅಷ್ಟೇ ಅಲ್ಲ ಘಾಟ್ ನ ಅಲೇಖಾನ್ ಪ್ರದೇಶದ ರಸ್ತೆಯಲ್ಲಿ ಭಾರಿ ಬಿರುಕು ಕೂಡಾ ಕಂಡು ಬಂದಿದೆ. ಸುಮಾರು 15 ಅಡಿ ಗ್ಯಾಪ್‌ನಲ್ಲಿ ಎರಡು ಕಡೆಯಲ್ಲಿ ರಸ್ತೆಯಲ್ಲಿ ಬಿರುಕು ಬಿಟ್ಟಿದ್ದು ಜನರಲ್ಲಿ ಆತಂಕಕ್ಕೆ ಕಾರಣವಾಗಿದೆ. ಹೀಗಾಗಿ ಮುನ್ನಚ್ಚೆರಿಕಾ ಕ್ರಮವಾಗಿ ಘಾಟ್ ನಲ್ಲಿ ಮತ್ತೇ ವಾಹನಗಳ […]

ಸತತ ಮಳೆಗೆ ಮತ್ತೆ ಚಾರ್ಮಾಡಿ ಘಾಟ್‌ನಲ್ಲಿ ಬೆಟ್ಟ ಕುಸಿದು ಸಂಚಾರ ಸ್ಥಗಿತ
Guru
Guru| Edited By: ಸಾಧು ಶ್ರೀನಾಥ್​|

Updated on: Aug 07, 2020 | 3:17 PM

Share

ಮಂಗಳೂರು: ಸತತವಾಗಿ ಸುರಿಯುತ್ತಿರುವ ಮಳೆಗೆ ಚಾರ್ಮಾಡಿ ಘಾಟ್‌ನಲ್ಲಿ ಮತ್ತೆ ಬೆಟ್ಟ ಕುಸಿತವಾಗಿರೋದ್ರಿಂದ ವಾಹನ ಸಂಚಾರ ಮತ್ತೆ ಸ್ಥಗಿತವಾಗಿದೆ. ಹೌದು ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕಿನಲ್ಲಿರುವ ಚಾರ್ಮುಡಿಘಾಟ್‌ನಲ್ಲಿ ಮಳೆಯಿಂದಾಗಿ ಮತ್ತೆ ಬೆಟ್ಟ ಕುಸಿತವಾಗಿದೆ. ಅಷ್ಟೇ ಅಲ್ಲ ಘಾಟ್ ನ ಅಲೇಖಾನ್ ಪ್ರದೇಶದ ರಸ್ತೆಯಲ್ಲಿ ಭಾರಿ ಬಿರುಕು ಕೂಡಾ ಕಂಡು ಬಂದಿದೆ. ಸುಮಾರು 15 ಅಡಿ ಗ್ಯಾಪ್‌ನಲ್ಲಿ ಎರಡು ಕಡೆಯಲ್ಲಿ ರಸ್ತೆಯಲ್ಲಿ ಬಿರುಕು ಬಿಟ್ಟಿದ್ದು ಜನರಲ್ಲಿ ಆತಂಕಕ್ಕೆ ಕಾರಣವಾಗಿದೆ. ಹೀಗಾಗಿ ಮುನ್ನಚ್ಚೆರಿಕಾ ಕ್ರಮವಾಗಿ ಘಾಟ್ ನಲ್ಲಿ ಮತ್ತೇ ವಾಹನಗಳ ರಸ್ತೆ ಸಂಚಾರವನ್ನು ಅಧಿಕಾರಿಗಳು ಸ್ಥಗಿತಗೊಳಿಸಿದ್ದಾರೆ. ಇದರ ಜೊತೆಗೆ ಚಾರ್ಮಾಡಿ ಚೆಕ್ ಪೋಸ್ಟ್, ಕೊಟ್ಟಿಗೆಹಾರ ಚೆಕ್ ಪೋಸ್ಟ್‌ಗಳನ್ನು ಕೂಡಾ ಬಂದ್‌ ಮಾಡಲಾಗಿದೆ. ಪರಿಣಾಮ ನೂರಾರು ವಾಹನಗಳ ರಸ್ತೆಯಲ್ಲಿಯೇ ನಿಂತಿದ್ದು ವಾಹನ ಸವಾರರು ಆತಂಕಕ್ಕೊಳಗಾಗಿದ್ದಾರೆ.

Follow Us
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!