AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸತತ ಮಳೆಗೆ ಮತ್ತೆ ಚಾರ್ಮಾಡಿ ಘಾಟ್‌ನಲ್ಲಿ ಬೆಟ್ಟ ಕುಸಿದು ಸಂಚಾರ ಸ್ಥಗಿತ

ಮಂಗಳೂರು: ಸತತವಾಗಿ ಸುರಿಯುತ್ತಿರುವ ಮಳೆಗೆ ಚಾರ್ಮಾಡಿ ಘಾಟ್‌ನಲ್ಲಿ ಮತ್ತೆ ಬೆಟ್ಟ ಕುಸಿತವಾಗಿರೋದ್ರಿಂದ ವಾಹನ ಸಂಚಾರ ಮತ್ತೆ ಸ್ಥಗಿತವಾಗಿದೆ. ಹೌದು ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕಿನಲ್ಲಿರುವ ಚಾರ್ಮುಡಿಘಾಟ್‌ನಲ್ಲಿ ಮಳೆಯಿಂದಾಗಿ ಮತ್ತೆ ಬೆಟ್ಟ ಕುಸಿತವಾಗಿದೆ. ಅಷ್ಟೇ ಅಲ್ಲ ಘಾಟ್ ನ ಅಲೇಖಾನ್ ಪ್ರದೇಶದ ರಸ್ತೆಯಲ್ಲಿ ಭಾರಿ ಬಿರುಕು ಕೂಡಾ ಕಂಡು ಬಂದಿದೆ. ಸುಮಾರು 15 ಅಡಿ ಗ್ಯಾಪ್‌ನಲ್ಲಿ ಎರಡು ಕಡೆಯಲ್ಲಿ ರಸ್ತೆಯಲ್ಲಿ ಬಿರುಕು ಬಿಟ್ಟಿದ್ದು ಜನರಲ್ಲಿ ಆತಂಕಕ್ಕೆ ಕಾರಣವಾಗಿದೆ. ಹೀಗಾಗಿ ಮುನ್ನಚ್ಚೆರಿಕಾ ಕ್ರಮವಾಗಿ ಘಾಟ್ ನಲ್ಲಿ ಮತ್ತೇ ವಾಹನಗಳ […]

ಸತತ ಮಳೆಗೆ ಮತ್ತೆ ಚಾರ್ಮಾಡಿ ಘಾಟ್‌ನಲ್ಲಿ ಬೆಟ್ಟ ಕುಸಿದು ಸಂಚಾರ ಸ್ಥಗಿತ
Guru
Guru| Edited By: ಸಾಧು ಶ್ರೀನಾಥ್​|

Updated on: Aug 07, 2020 | 3:17 PM

Share

ಮಂಗಳೂರು: ಸತತವಾಗಿ ಸುರಿಯುತ್ತಿರುವ ಮಳೆಗೆ ಚಾರ್ಮಾಡಿ ಘಾಟ್‌ನಲ್ಲಿ ಮತ್ತೆ ಬೆಟ್ಟ ಕುಸಿತವಾಗಿರೋದ್ರಿಂದ ವಾಹನ ಸಂಚಾರ ಮತ್ತೆ ಸ್ಥಗಿತವಾಗಿದೆ. ಹೌದು ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕಿನಲ್ಲಿರುವ ಚಾರ್ಮುಡಿಘಾಟ್‌ನಲ್ಲಿ ಮಳೆಯಿಂದಾಗಿ ಮತ್ತೆ ಬೆಟ್ಟ ಕುಸಿತವಾಗಿದೆ. ಅಷ್ಟೇ ಅಲ್ಲ ಘಾಟ್ ನ ಅಲೇಖಾನ್ ಪ್ರದೇಶದ ರಸ್ತೆಯಲ್ಲಿ ಭಾರಿ ಬಿರುಕು ಕೂಡಾ ಕಂಡು ಬಂದಿದೆ. ಸುಮಾರು 15 ಅಡಿ ಗ್ಯಾಪ್‌ನಲ್ಲಿ ಎರಡು ಕಡೆಯಲ್ಲಿ ರಸ್ತೆಯಲ್ಲಿ ಬಿರುಕು ಬಿಟ್ಟಿದ್ದು ಜನರಲ್ಲಿ ಆತಂಕಕ್ಕೆ ಕಾರಣವಾಗಿದೆ. ಹೀಗಾಗಿ ಮುನ್ನಚ್ಚೆರಿಕಾ ಕ್ರಮವಾಗಿ ಘಾಟ್ ನಲ್ಲಿ ಮತ್ತೇ ವಾಹನಗಳ ರಸ್ತೆ ಸಂಚಾರವನ್ನು ಅಧಿಕಾರಿಗಳು ಸ್ಥಗಿತಗೊಳಿಸಿದ್ದಾರೆ. ಇದರ ಜೊತೆಗೆ ಚಾರ್ಮಾಡಿ ಚೆಕ್ ಪೋಸ್ಟ್, ಕೊಟ್ಟಿಗೆಹಾರ ಚೆಕ್ ಪೋಸ್ಟ್‌ಗಳನ್ನು ಕೂಡಾ ಬಂದ್‌ ಮಾಡಲಾಗಿದೆ. ಪರಿಣಾಮ ನೂರಾರು ವಾಹನಗಳ ರಸ್ತೆಯಲ್ಲಿಯೇ ನಿಂತಿದ್ದು ವಾಹನ ಸವಾರರು ಆತಂಕಕ್ಕೊಳಗಾಗಿದ್ದಾರೆ.

Follow Us
Guru
Guru
ಅಯ್ಯೋ 19 ವರ್ಷಗಳಿಂದ ಮಗುವಂತೆ ಸಾಕಿದ್ದ ಬೆಕ್ಕು ಹೋಗಿ ಬಿಡ್ತಾ
ಅಯ್ಯೋ 19 ವರ್ಷಗಳಿಂದ ಮಗುವಂತೆ ಸಾಕಿದ್ದ ಬೆಕ್ಕು ಹೋಗಿ ಬಿಡ್ತಾ
ತರಗತಿಯೊಳಗೆ ಮಗುವನ್ನು ಎತ್ತಿಕೊಂಡು ಬಂದು ಕುಳಿತ ವಿದ್ಯಾರ್ಥಿನಿ
ತರಗತಿಯೊಳಗೆ ಮಗುವನ್ನು ಎತ್ತಿಕೊಂಡು ಬಂದು ಕುಳಿತ ವಿದ್ಯಾರ್ಥಿನಿ
ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ?
ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ?
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್