AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಾಹನ ಸಂಚಾರಕ್ಕೆ ತೊಡರುಗಾಲು ಹಾಕಿದ ರಸ್ತೆಯಲ್ಲೇ ನಡೆದ ಕುರಿ ಸಂತೆ!

ಬೆಂಗಳೂರು ಗ್ರಾಮಾಂತರ: ರಸ್ತೆಯಲ್ಲೇ ಕುರಿ ಸಂತೆ ನಡೆಸಿದ್ದರಿಂದ ಟ್ರಾಫಿಕ್ ​ಜಾಮ್ ಎದುರಾದ ಘಟನೆ ಜಿಲ್ಲೆಯ ನೆಲಮಂಗಲ ಪಟ್ಟಣದ ನೆಲಮಂಗಲ-ಸೊಂಡೆಕೊಪ್ಪ ರಸ್ತೆಯಲ್ಲಿ ಕಂಡುಬಂತು. ಇದುವರೆಗೆ ಖಾಸಗಿ ಜಮೀನು ಒಂದರಲ್ಲಿ ಕುರಿ ಸಂತೆ ನಡೆಸಲಾಗುತ್ತಿತ್ತು. ಆದರೆ, ಜಮೀನಿನ ಮಾಲೀಕರು ಬೇಲಿ ಹಾಕಿದ್ದರ ಪರಿಣಾಮ ಬೇರೆಡೆ ಜಾಗವಿಲ್ಲದೆ ರೈತರು ರಸ್ತೆಯಲ್ಲೇ ಸಂತೆ ನಡೆಸ್ತಿರುವ ದೃಶ್ಯ ಕಂಡುಬಂತು. ಆದರೆ, ಕುರಿ ಸಂತೆಯಿಂದಾಗಿ ವಾಹನಗಳ ಸಂಚಾರಕ್ಕೆ ತೊಂದರೆ ಉಂಟಾಗಿ ರಸ್ತೆಯಲ್ಲಿ ಸಂಚಾರ ದಟ್ಟಣೆ ಎದುರಾಯ್ತು. ನೆಲಮಂಗಲ ನಗರಸಭೆ ವ್ಯಾಪ್ತಿಯಲ್ಲಿ ಸರ್ಕಾರಿ ಭೂಮಿಯಿದ್ದರೂ ಸ್ಥಳ ನಿಗದಿಮಾಡದ […]

ವಾಹನ ಸಂಚಾರಕ್ಕೆ ತೊಡರುಗಾಲು ಹಾಕಿದ ರಸ್ತೆಯಲ್ಲೇ ನಡೆದ ಕುರಿ ಸಂತೆ!
KUSHAL V
| Updated By: ಸಾಧು ಶ್ರೀನಾಥ್​|

Updated on: Sep 11, 2020 | 4:41 PM

Share

ಬೆಂಗಳೂರು ಗ್ರಾಮಾಂತರ: ರಸ್ತೆಯಲ್ಲೇ ಕುರಿ ಸಂತೆ ನಡೆಸಿದ್ದರಿಂದ ಟ್ರಾಫಿಕ್ ​ಜಾಮ್ ಎದುರಾದ ಘಟನೆ ಜಿಲ್ಲೆಯ ನೆಲಮಂಗಲ ಪಟ್ಟಣದ ನೆಲಮಂಗಲ-ಸೊಂಡೆಕೊಪ್ಪ ರಸ್ತೆಯಲ್ಲಿ ಕಂಡುಬಂತು. ಇದುವರೆಗೆ ಖಾಸಗಿ ಜಮೀನು ಒಂದರಲ್ಲಿ ಕುರಿ ಸಂತೆ ನಡೆಸಲಾಗುತ್ತಿತ್ತು. ಆದರೆ, ಜಮೀನಿನ ಮಾಲೀಕರು ಬೇಲಿ ಹಾಕಿದ್ದರ ಪರಿಣಾಮ ಬೇರೆಡೆ ಜಾಗವಿಲ್ಲದೆ ರೈತರು ರಸ್ತೆಯಲ್ಲೇ ಸಂತೆ ನಡೆಸ್ತಿರುವ ದೃಶ್ಯ ಕಂಡುಬಂತು. ಆದರೆ, ಕುರಿ ಸಂತೆಯಿಂದಾಗಿ ವಾಹನಗಳ ಸಂಚಾರಕ್ಕೆ ತೊಂದರೆ ಉಂಟಾಗಿ ರಸ್ತೆಯಲ್ಲಿ ಸಂಚಾರ ದಟ್ಟಣೆ ಎದುರಾಯ್ತು.

ನೆಲಮಂಗಲ ನಗರಸಭೆ ವ್ಯಾಪ್ತಿಯಲ್ಲಿ ಸರ್ಕಾರಿ ಭೂಮಿಯಿದ್ದರೂ ಸ್ಥಳ ನಿಗದಿಮಾಡದ ಅಧಿಕಾರಿಗಳ ನಿರ್ಲಕ್ಷ್ಯದಿಂದ ರಸ್ತೆಯಲ್ಲೇ ಕುರಿಸಂತೆ ನಡೆಸುವ ಪರಿಸ್ಥಿತಿ ಎದುರಾಗಿದೆ ಎಂದು ಸ್ಥಳೀಯರು ಹೇಳಿದ್ದಾರೆ. ಇದರಿಂದ ರೈತರಿಗೂ ಸಂಕಷ್ಟ ಆಗುವ ಜೊತೆಗೆ ಟ್ರಾಫಿಕ್ ​ಜಾಮ್​ನಿಂದ ಸಂಕಷ್ಟ ಸಹ ಉಂಟಾಗಿದೆ.

ಒಂದು ವೇಳೆ ಏನಾದರು ಅನಾಹುತ ಸಂಭವಿಸಿದರೆ ಅದಕ್ಕೆ ಅಧಿಕಾರಿಗಳೇ ಹೊಣೆ ಎಂದು ಕಿಡಿಕಾರಿದ ರೈತರು ಮತ್ತು ಸ್ಥಳೀಯರು ರಸ್ತೆಯಲ್ಲಿ ಕಾಣಸಿಗದ ಸಂಚಾರಿ ಪೊಲೀಸರ ವಿರುದ್ಧವೂ ಆಕ್ರೋಶ ಹೊರಹಾಕಿದರು. ಜೊತೆಗೆ, ಕುರಿ ಸಂತೆಗೆ ಸ್ಥಳ ನಿಗದಿ ಮಾಡುವಂತೆ ನಗರಸಭೆಗೆ ಒತ್ತಾಯ ಸಹ ಮಾಡಿದ್ದಾರೆ.

ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್