AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಾಹನ ಸಂಚಾರಕ್ಕೆ ತೊಡರುಗಾಲು ಹಾಕಿದ ರಸ್ತೆಯಲ್ಲೇ ನಡೆದ ಕುರಿ ಸಂತೆ!

ಬೆಂಗಳೂರು ಗ್ರಾಮಾಂತರ: ರಸ್ತೆಯಲ್ಲೇ ಕುರಿ ಸಂತೆ ನಡೆಸಿದ್ದರಿಂದ ಟ್ರಾಫಿಕ್ ​ಜಾಮ್ ಎದುರಾದ ಘಟನೆ ಜಿಲ್ಲೆಯ ನೆಲಮಂಗಲ ಪಟ್ಟಣದ ನೆಲಮಂಗಲ-ಸೊಂಡೆಕೊಪ್ಪ ರಸ್ತೆಯಲ್ಲಿ ಕಂಡುಬಂತು. ಇದುವರೆಗೆ ಖಾಸಗಿ ಜಮೀನು ಒಂದರಲ್ಲಿ ಕುರಿ ಸಂತೆ ನಡೆಸಲಾಗುತ್ತಿತ್ತು. ಆದರೆ, ಜಮೀನಿನ ಮಾಲೀಕರು ಬೇಲಿ ಹಾಕಿದ್ದರ ಪರಿಣಾಮ ಬೇರೆಡೆ ಜಾಗವಿಲ್ಲದೆ ರೈತರು ರಸ್ತೆಯಲ್ಲೇ ಸಂತೆ ನಡೆಸ್ತಿರುವ ದೃಶ್ಯ ಕಂಡುಬಂತು. ಆದರೆ, ಕುರಿ ಸಂತೆಯಿಂದಾಗಿ ವಾಹನಗಳ ಸಂಚಾರಕ್ಕೆ ತೊಂದರೆ ಉಂಟಾಗಿ ರಸ್ತೆಯಲ್ಲಿ ಸಂಚಾರ ದಟ್ಟಣೆ ಎದುರಾಯ್ತು. ನೆಲಮಂಗಲ ನಗರಸಭೆ ವ್ಯಾಪ್ತಿಯಲ್ಲಿ ಸರ್ಕಾರಿ ಭೂಮಿಯಿದ್ದರೂ ಸ್ಥಳ ನಿಗದಿಮಾಡದ […]

ವಾಹನ ಸಂಚಾರಕ್ಕೆ ತೊಡರುಗಾಲು ಹಾಕಿದ ರಸ್ತೆಯಲ್ಲೇ ನಡೆದ ಕುರಿ ಸಂತೆ!
KUSHAL V
| Edited By: |

Updated on: Sep 11, 2020 | 4:41 PM

Share

ಬೆಂಗಳೂರು ಗ್ರಾಮಾಂತರ: ರಸ್ತೆಯಲ್ಲೇ ಕುರಿ ಸಂತೆ ನಡೆಸಿದ್ದರಿಂದ ಟ್ರಾಫಿಕ್ ​ಜಾಮ್ ಎದುರಾದ ಘಟನೆ ಜಿಲ್ಲೆಯ ನೆಲಮಂಗಲ ಪಟ್ಟಣದ ನೆಲಮಂಗಲ-ಸೊಂಡೆಕೊಪ್ಪ ರಸ್ತೆಯಲ್ಲಿ ಕಂಡುಬಂತು. ಇದುವರೆಗೆ ಖಾಸಗಿ ಜಮೀನು ಒಂದರಲ್ಲಿ ಕುರಿ ಸಂತೆ ನಡೆಸಲಾಗುತ್ತಿತ್ತು. ಆದರೆ, ಜಮೀನಿನ ಮಾಲೀಕರು ಬೇಲಿ ಹಾಕಿದ್ದರ ಪರಿಣಾಮ ಬೇರೆಡೆ ಜಾಗವಿಲ್ಲದೆ ರೈತರು ರಸ್ತೆಯಲ್ಲೇ ಸಂತೆ ನಡೆಸ್ತಿರುವ ದೃಶ್ಯ ಕಂಡುಬಂತು. ಆದರೆ, ಕುರಿ ಸಂತೆಯಿಂದಾಗಿ ವಾಹನಗಳ ಸಂಚಾರಕ್ಕೆ ತೊಂದರೆ ಉಂಟಾಗಿ ರಸ್ತೆಯಲ್ಲಿ ಸಂಚಾರ ದಟ್ಟಣೆ ಎದುರಾಯ್ತು.

ನೆಲಮಂಗಲ ನಗರಸಭೆ ವ್ಯಾಪ್ತಿಯಲ್ಲಿ ಸರ್ಕಾರಿ ಭೂಮಿಯಿದ್ದರೂ ಸ್ಥಳ ನಿಗದಿಮಾಡದ ಅಧಿಕಾರಿಗಳ ನಿರ್ಲಕ್ಷ್ಯದಿಂದ ರಸ್ತೆಯಲ್ಲೇ ಕುರಿಸಂತೆ ನಡೆಸುವ ಪರಿಸ್ಥಿತಿ ಎದುರಾಗಿದೆ ಎಂದು ಸ್ಥಳೀಯರು ಹೇಳಿದ್ದಾರೆ. ಇದರಿಂದ ರೈತರಿಗೂ ಸಂಕಷ್ಟ ಆಗುವ ಜೊತೆಗೆ ಟ್ರಾಫಿಕ್ ​ಜಾಮ್​ನಿಂದ ಸಂಕಷ್ಟ ಸಹ ಉಂಟಾಗಿದೆ.

ಒಂದು ವೇಳೆ ಏನಾದರು ಅನಾಹುತ ಸಂಭವಿಸಿದರೆ ಅದಕ್ಕೆ ಅಧಿಕಾರಿಗಳೇ ಹೊಣೆ ಎಂದು ಕಿಡಿಕಾರಿದ ರೈತರು ಮತ್ತು ಸ್ಥಳೀಯರು ರಸ್ತೆಯಲ್ಲಿ ಕಾಣಸಿಗದ ಸಂಚಾರಿ ಪೊಲೀಸರ ವಿರುದ್ಧವೂ ಆಕ್ರೋಶ ಹೊರಹಾಕಿದರು. ಜೊತೆಗೆ, ಕುರಿ ಸಂತೆಗೆ ಸ್ಥಳ ನಿಗದಿ ಮಾಡುವಂತೆ ನಗರಸಭೆಗೆ ಒತ್ತಾಯ ಸಹ ಮಾಡಿದ್ದಾರೆ.

ಪೆಟ್ರೋಲ್ ಬಂಕ್​ನಲ್ಲಿ ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂ
ಪೆಟ್ರೋಲ್ ಬಂಕ್​ನಲ್ಲಿ ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂ
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಜಮೀನಿನಲ್ಲಿ ಬಿಂದಿಗೆಯಲ್ಲಿ ನಕಲಿ ಚಿನ್ನ ಇಟ್ಟು ಮೌಲ್ವಿ ವಂಚಿಸಿದ್ದ ದೃಶ್ಯ
ಜಮೀನಿನಲ್ಲಿ ಬಿಂದಿಗೆಯಲ್ಲಿ ನಕಲಿ ಚಿನ್ನ ಇಟ್ಟು ಮೌಲ್ವಿ ವಂಚಿಸಿದ್ದ ದೃಶ್ಯ
ಲಕ್ಕುಂಡಿ ನಿಧಿ ಹೆಸರಲ್ಲಿ ರೈತರಿಗೆ ಮೋಸ ಮಾಡಿದ್ದ ಮುಸ್ಲಿಂ ಮೌಲ್ವಿ ಅರೆಸ್ಟ್
ಲಕ್ಕುಂಡಿ ನಿಧಿ ಹೆಸರಲ್ಲಿ ರೈತರಿಗೆ ಮೋಸ ಮಾಡಿದ್ದ ಮುಸ್ಲಿಂ ಮೌಲ್ವಿ ಅರೆಸ್ಟ್