AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಾಯಿ-ಮಗಳಿದ್ದ ಸ್ಕೂಟರ್​ಗೆ ಬೈಕ್ ಗುದ್ದಿಸಿ.. ಚಿನ್ನಾಭರಣ ದೋಚಿ ಪರಾರಿ!

ರಾಮನಗರ: ಸ್ಕೂಟರ್​ಗೆ ಬೈಕ್​ನಿಂದ ಗುದ್ದಿಸಿದ ದುಷ್ಕರ್ಮಿಗಳು ಚಿನ್ನಾಭರಣ ಕಿತ್ತುಕೊಂಡು ಪರಾರಿಯಾಗಿರುವ ಘಟನೆ ಜಿಲ್ಲೆಯ ಶಿವನಹಳ್ಳಿ ಗ್ರಾಮದ ಬಳಿ ಇಂದು ನಡೆದಿದೆ. ಸಂಬಂಧಿಕರ ಮದುವೆಗೆಂದು ಹೊನ್ನಿಗಾನಹಳ್ಳಿಗೆ ಗೌರಮ್ಮ ಹಾಗೂ ಅವರ ಪುತ್ರಿ ರಶ್ಮಿ ಹೋಂಡಾ ಆಕ್ಟೀವಾದಲ್ಲಿ ಹೋಗುತ್ತಿದ್ದರು. ಈ ಸಂದರ್ಭ, ಅವರ ಸ್ಕೂಟರ್​ಗೆ ತಮ್ಮ ಬೈಕ್ ಡಿಕ್ಕಿ ಹೊಡೆಸಿದ ಇಬ್ಬರು ಹೆಲ್ಮೆಟ್​ಧಾರಿ ದುಷ್ಕರ್ಮಿಗಳು 55 ಗ್ರಾಂ ಮಾಂಗಲ್ಯ ಸರ, ನೆಕ್ಲೆಸ್ ಹಾಗೂ ಲಾಂಗ್​ ಚೈನ್​ ಕಿತ್ತುಕೊಂಡು ಪರಾರಿಯಾಗಿದ್ದಾರೆ. ಆರೋಪಿಗಳು ಹೆಲ್ಮೆಟ್ ಧರಿಸಿದ್ದರಿಂದ ಅವರ ಗುರುತು ಪತ್ತೆ ಮಾಡಲು ಸಾಧ್ಯವಾಗಿಲ್ಲ. […]

ತಾಯಿ-ಮಗಳಿದ್ದ ಸ್ಕೂಟರ್​ಗೆ ಬೈಕ್ ಗುದ್ದಿಸಿ.. ಚಿನ್ನಾಭರಣ ದೋಚಿ ಪರಾರಿ!
KUSHAL V
| Edited By: ಸಾಧು ಶ್ರೀನಾಥ್​|

Updated on:Nov 20, 2020 | 6:05 PM

Share

ರಾಮನಗರ: ಸ್ಕೂಟರ್​ಗೆ ಬೈಕ್​ನಿಂದ ಗುದ್ದಿಸಿದ ದುಷ್ಕರ್ಮಿಗಳು ಚಿನ್ನಾಭರಣ ಕಿತ್ತುಕೊಂಡು ಪರಾರಿಯಾಗಿರುವ ಘಟನೆ ಜಿಲ್ಲೆಯ ಶಿವನಹಳ್ಳಿ ಗ್ರಾಮದ ಬಳಿ ಇಂದು ನಡೆದಿದೆ. ಸಂಬಂಧಿಕರ ಮದುವೆಗೆಂದು ಹೊನ್ನಿಗಾನಹಳ್ಳಿಗೆ ಗೌರಮ್ಮ ಹಾಗೂ ಅವರ ಪುತ್ರಿ ರಶ್ಮಿ ಹೋಂಡಾ ಆಕ್ಟೀವಾದಲ್ಲಿ ಹೋಗುತ್ತಿದ್ದರು. ಈ ಸಂದರ್ಭ, ಅವರ ಸ್ಕೂಟರ್​ಗೆ ತಮ್ಮ ಬೈಕ್ ಡಿಕ್ಕಿ ಹೊಡೆಸಿದ ಇಬ್ಬರು ಹೆಲ್ಮೆಟ್​ಧಾರಿ ದುಷ್ಕರ್ಮಿಗಳು 55 ಗ್ರಾಂ ಮಾಂಗಲ್ಯ ಸರ, ನೆಕ್ಲೆಸ್ ಹಾಗೂ ಲಾಂಗ್​ ಚೈನ್​ ಕಿತ್ತುಕೊಂಡು ಪರಾರಿಯಾಗಿದ್ದಾರೆ.

ಆರೋಪಿಗಳು ಹೆಲ್ಮೆಟ್ ಧರಿಸಿದ್ದರಿಂದ ಅವರ ಗುರುತು ಪತ್ತೆ ಮಾಡಲು ಸಾಧ್ಯವಾಗಿಲ್ಲ. ಕನಕಪುರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Published On - 6:04 pm, Fri, 20 November 20

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ