AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಾಯಿ-ಮಗಳಿದ್ದ ಸ್ಕೂಟರ್​ಗೆ ಬೈಕ್ ಗುದ್ದಿಸಿ.. ಚಿನ್ನಾಭರಣ ದೋಚಿ ಪರಾರಿ!

ರಾಮನಗರ: ಸ್ಕೂಟರ್​ಗೆ ಬೈಕ್​ನಿಂದ ಗುದ್ದಿಸಿದ ದುಷ್ಕರ್ಮಿಗಳು ಚಿನ್ನಾಭರಣ ಕಿತ್ತುಕೊಂಡು ಪರಾರಿಯಾಗಿರುವ ಘಟನೆ ಜಿಲ್ಲೆಯ ಶಿವನಹಳ್ಳಿ ಗ್ರಾಮದ ಬಳಿ ಇಂದು ನಡೆದಿದೆ. ಸಂಬಂಧಿಕರ ಮದುವೆಗೆಂದು ಹೊನ್ನಿಗಾನಹಳ್ಳಿಗೆ ಗೌರಮ್ಮ ಹಾಗೂ ಅವರ ಪುತ್ರಿ ರಶ್ಮಿ ಹೋಂಡಾ ಆಕ್ಟೀವಾದಲ್ಲಿ ಹೋಗುತ್ತಿದ್ದರು. ಈ ಸಂದರ್ಭ, ಅವರ ಸ್ಕೂಟರ್​ಗೆ ತಮ್ಮ ಬೈಕ್ ಡಿಕ್ಕಿ ಹೊಡೆಸಿದ ಇಬ್ಬರು ಹೆಲ್ಮೆಟ್​ಧಾರಿ ದುಷ್ಕರ್ಮಿಗಳು 55 ಗ್ರಾಂ ಮಾಂಗಲ್ಯ ಸರ, ನೆಕ್ಲೆಸ್ ಹಾಗೂ ಲಾಂಗ್​ ಚೈನ್​ ಕಿತ್ತುಕೊಂಡು ಪರಾರಿಯಾಗಿದ್ದಾರೆ. ಆರೋಪಿಗಳು ಹೆಲ್ಮೆಟ್ ಧರಿಸಿದ್ದರಿಂದ ಅವರ ಗುರುತು ಪತ್ತೆ ಮಾಡಲು ಸಾಧ್ಯವಾಗಿಲ್ಲ. […]

ತಾಯಿ-ಮಗಳಿದ್ದ ಸ್ಕೂಟರ್​ಗೆ ಬೈಕ್ ಗುದ್ದಿಸಿ.. ಚಿನ್ನಾಭರಣ ದೋಚಿ ಪರಾರಿ!
KUSHAL V
| Edited By: ಸಾಧು ಶ್ರೀನಾಥ್​|

Updated on:Nov 20, 2020 | 6:05 PM

Share

ರಾಮನಗರ: ಸ್ಕೂಟರ್​ಗೆ ಬೈಕ್​ನಿಂದ ಗುದ್ದಿಸಿದ ದುಷ್ಕರ್ಮಿಗಳು ಚಿನ್ನಾಭರಣ ಕಿತ್ತುಕೊಂಡು ಪರಾರಿಯಾಗಿರುವ ಘಟನೆ ಜಿಲ್ಲೆಯ ಶಿವನಹಳ್ಳಿ ಗ್ರಾಮದ ಬಳಿ ಇಂದು ನಡೆದಿದೆ. ಸಂಬಂಧಿಕರ ಮದುವೆಗೆಂದು ಹೊನ್ನಿಗಾನಹಳ್ಳಿಗೆ ಗೌರಮ್ಮ ಹಾಗೂ ಅವರ ಪುತ್ರಿ ರಶ್ಮಿ ಹೋಂಡಾ ಆಕ್ಟೀವಾದಲ್ಲಿ ಹೋಗುತ್ತಿದ್ದರು. ಈ ಸಂದರ್ಭ, ಅವರ ಸ್ಕೂಟರ್​ಗೆ ತಮ್ಮ ಬೈಕ್ ಡಿಕ್ಕಿ ಹೊಡೆಸಿದ ಇಬ್ಬರು ಹೆಲ್ಮೆಟ್​ಧಾರಿ ದುಷ್ಕರ್ಮಿಗಳು 55 ಗ್ರಾಂ ಮಾಂಗಲ್ಯ ಸರ, ನೆಕ್ಲೆಸ್ ಹಾಗೂ ಲಾಂಗ್​ ಚೈನ್​ ಕಿತ್ತುಕೊಂಡು ಪರಾರಿಯಾಗಿದ್ದಾರೆ.

ಆರೋಪಿಗಳು ಹೆಲ್ಮೆಟ್ ಧರಿಸಿದ್ದರಿಂದ ಅವರ ಗುರುತು ಪತ್ತೆ ಮಾಡಲು ಸಾಧ್ಯವಾಗಿಲ್ಲ. ಕನಕಪುರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Published On - 6:04 pm, Fri, 20 November 20

Follow Us
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ