AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಾಯಿ-ಮಗಳಿದ್ದ ಸ್ಕೂಟರ್​ಗೆ ಬೈಕ್ ಗುದ್ದಿಸಿ.. ಚಿನ್ನಾಭರಣ ದೋಚಿ ಪರಾರಿ!

ರಾಮನಗರ: ಸ್ಕೂಟರ್​ಗೆ ಬೈಕ್​ನಿಂದ ಗುದ್ದಿಸಿದ ದುಷ್ಕರ್ಮಿಗಳು ಚಿನ್ನಾಭರಣ ಕಿತ್ತುಕೊಂಡು ಪರಾರಿಯಾಗಿರುವ ಘಟನೆ ಜಿಲ್ಲೆಯ ಶಿವನಹಳ್ಳಿ ಗ್ರಾಮದ ಬಳಿ ಇಂದು ನಡೆದಿದೆ. ಸಂಬಂಧಿಕರ ಮದುವೆಗೆಂದು ಹೊನ್ನಿಗಾನಹಳ್ಳಿಗೆ ಗೌರಮ್ಮ ಹಾಗೂ ಅವರ ಪುತ್ರಿ ರಶ್ಮಿ ಹೋಂಡಾ ಆಕ್ಟೀವಾದಲ್ಲಿ ಹೋಗುತ್ತಿದ್ದರು. ಈ ಸಂದರ್ಭ, ಅವರ ಸ್ಕೂಟರ್​ಗೆ ತಮ್ಮ ಬೈಕ್ ಡಿಕ್ಕಿ ಹೊಡೆಸಿದ ಇಬ್ಬರು ಹೆಲ್ಮೆಟ್​ಧಾರಿ ದುಷ್ಕರ್ಮಿಗಳು 55 ಗ್ರಾಂ ಮಾಂಗಲ್ಯ ಸರ, ನೆಕ್ಲೆಸ್ ಹಾಗೂ ಲಾಂಗ್​ ಚೈನ್​ ಕಿತ್ತುಕೊಂಡು ಪರಾರಿಯಾಗಿದ್ದಾರೆ. ಆರೋಪಿಗಳು ಹೆಲ್ಮೆಟ್ ಧರಿಸಿದ್ದರಿಂದ ಅವರ ಗುರುತು ಪತ್ತೆ ಮಾಡಲು ಸಾಧ್ಯವಾಗಿಲ್ಲ. […]

ತಾಯಿ-ಮಗಳಿದ್ದ ಸ್ಕೂಟರ್​ಗೆ ಬೈಕ್ ಗುದ್ದಿಸಿ.. ಚಿನ್ನಾಭರಣ ದೋಚಿ ಪರಾರಿ!
KUSHAL V
| Edited By: ಸಾಧು ಶ್ರೀನಾಥ್​|

Updated on:Nov 20, 2020 | 6:05 PM

Share

ರಾಮನಗರ: ಸ್ಕೂಟರ್​ಗೆ ಬೈಕ್​ನಿಂದ ಗುದ್ದಿಸಿದ ದುಷ್ಕರ್ಮಿಗಳು ಚಿನ್ನಾಭರಣ ಕಿತ್ತುಕೊಂಡು ಪರಾರಿಯಾಗಿರುವ ಘಟನೆ ಜಿಲ್ಲೆಯ ಶಿವನಹಳ್ಳಿ ಗ್ರಾಮದ ಬಳಿ ಇಂದು ನಡೆದಿದೆ. ಸಂಬಂಧಿಕರ ಮದುವೆಗೆಂದು ಹೊನ್ನಿಗಾನಹಳ್ಳಿಗೆ ಗೌರಮ್ಮ ಹಾಗೂ ಅವರ ಪುತ್ರಿ ರಶ್ಮಿ ಹೋಂಡಾ ಆಕ್ಟೀವಾದಲ್ಲಿ ಹೋಗುತ್ತಿದ್ದರು. ಈ ಸಂದರ್ಭ, ಅವರ ಸ್ಕೂಟರ್​ಗೆ ತಮ್ಮ ಬೈಕ್ ಡಿಕ್ಕಿ ಹೊಡೆಸಿದ ಇಬ್ಬರು ಹೆಲ್ಮೆಟ್​ಧಾರಿ ದುಷ್ಕರ್ಮಿಗಳು 55 ಗ್ರಾಂ ಮಾಂಗಲ್ಯ ಸರ, ನೆಕ್ಲೆಸ್ ಹಾಗೂ ಲಾಂಗ್​ ಚೈನ್​ ಕಿತ್ತುಕೊಂಡು ಪರಾರಿಯಾಗಿದ್ದಾರೆ.

ಆರೋಪಿಗಳು ಹೆಲ್ಮೆಟ್ ಧರಿಸಿದ್ದರಿಂದ ಅವರ ಗುರುತು ಪತ್ತೆ ಮಾಡಲು ಸಾಧ್ಯವಾಗಿಲ್ಲ. ಕನಕಪುರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Published On - 6:04 pm, Fri, 20 November 20

Follow Us
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ
ಚಲಿಸುವ ರೈಲಿನಿಂದ ಬೀಳುತ್ತಿದ್ದ ಯುವಕನನ್ನು ರಕ್ಷಿಸಿದ ಸಿಬ್ಬಂದಿ!
ಚಲಿಸುವ ರೈಲಿನಿಂದ ಬೀಳುತ್ತಿದ್ದ ಯುವಕನನ್ನು ರಕ್ಷಿಸಿದ ಸಿಬ್ಬಂದಿ!
ರೌಡಿಶೀಟರ್ ಬರ್ತ್‌ಡೇ ಪಾರ್ಟಿಯಲ್ಲಿ ಬಿಜೆಪಿ ಶಾಸಕ ಭಾಗಿ
ರೌಡಿಶೀಟರ್ ಬರ್ತ್‌ಡೇ ಪಾರ್ಟಿಯಲ್ಲಿ ಬಿಜೆಪಿ ಶಾಸಕ ಭಾಗಿ