AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಾಯಿ-ಮಗಳಿದ್ದ ಸ್ಕೂಟರ್​ಗೆ ಬೈಕ್ ಗುದ್ದಿಸಿ.. ಚಿನ್ನಾಭರಣ ದೋಚಿ ಪರಾರಿ!

ರಾಮನಗರ: ಸ್ಕೂಟರ್​ಗೆ ಬೈಕ್​ನಿಂದ ಗುದ್ದಿಸಿದ ದುಷ್ಕರ್ಮಿಗಳು ಚಿನ್ನಾಭರಣ ಕಿತ್ತುಕೊಂಡು ಪರಾರಿಯಾಗಿರುವ ಘಟನೆ ಜಿಲ್ಲೆಯ ಶಿವನಹಳ್ಳಿ ಗ್ರಾಮದ ಬಳಿ ಇಂದು ನಡೆದಿದೆ. ಸಂಬಂಧಿಕರ ಮದುವೆಗೆಂದು ಹೊನ್ನಿಗಾನಹಳ್ಳಿಗೆ ಗೌರಮ್ಮ ಹಾಗೂ ಅವರ ಪುತ್ರಿ ರಶ್ಮಿ ಹೋಂಡಾ ಆಕ್ಟೀವಾದಲ್ಲಿ ಹೋಗುತ್ತಿದ್ದರು. ಈ ಸಂದರ್ಭ, ಅವರ ಸ್ಕೂಟರ್​ಗೆ ತಮ್ಮ ಬೈಕ್ ಡಿಕ್ಕಿ ಹೊಡೆಸಿದ ಇಬ್ಬರು ಹೆಲ್ಮೆಟ್​ಧಾರಿ ದುಷ್ಕರ್ಮಿಗಳು 55 ಗ್ರಾಂ ಮಾಂಗಲ್ಯ ಸರ, ನೆಕ್ಲೆಸ್ ಹಾಗೂ ಲಾಂಗ್​ ಚೈನ್​ ಕಿತ್ತುಕೊಂಡು ಪರಾರಿಯಾಗಿದ್ದಾರೆ. ಆರೋಪಿಗಳು ಹೆಲ್ಮೆಟ್ ಧರಿಸಿದ್ದರಿಂದ ಅವರ ಗುರುತು ಪತ್ತೆ ಮಾಡಲು ಸಾಧ್ಯವಾಗಿಲ್ಲ. […]

ತಾಯಿ-ಮಗಳಿದ್ದ ಸ್ಕೂಟರ್​ಗೆ ಬೈಕ್ ಗುದ್ದಿಸಿ.. ಚಿನ್ನಾಭರಣ ದೋಚಿ ಪರಾರಿ!
KUSHAL V
| Edited By: |

Updated on:Nov 20, 2020 | 6:05 PM

Share

ರಾಮನಗರ: ಸ್ಕೂಟರ್​ಗೆ ಬೈಕ್​ನಿಂದ ಗುದ್ದಿಸಿದ ದುಷ್ಕರ್ಮಿಗಳು ಚಿನ್ನಾಭರಣ ಕಿತ್ತುಕೊಂಡು ಪರಾರಿಯಾಗಿರುವ ಘಟನೆ ಜಿಲ್ಲೆಯ ಶಿವನಹಳ್ಳಿ ಗ್ರಾಮದ ಬಳಿ ಇಂದು ನಡೆದಿದೆ. ಸಂಬಂಧಿಕರ ಮದುವೆಗೆಂದು ಹೊನ್ನಿಗಾನಹಳ್ಳಿಗೆ ಗೌರಮ್ಮ ಹಾಗೂ ಅವರ ಪುತ್ರಿ ರಶ್ಮಿ ಹೋಂಡಾ ಆಕ್ಟೀವಾದಲ್ಲಿ ಹೋಗುತ್ತಿದ್ದರು. ಈ ಸಂದರ್ಭ, ಅವರ ಸ್ಕೂಟರ್​ಗೆ ತಮ್ಮ ಬೈಕ್ ಡಿಕ್ಕಿ ಹೊಡೆಸಿದ ಇಬ್ಬರು ಹೆಲ್ಮೆಟ್​ಧಾರಿ ದುಷ್ಕರ್ಮಿಗಳು 55 ಗ್ರಾಂ ಮಾಂಗಲ್ಯ ಸರ, ನೆಕ್ಲೆಸ್ ಹಾಗೂ ಲಾಂಗ್​ ಚೈನ್​ ಕಿತ್ತುಕೊಂಡು ಪರಾರಿಯಾಗಿದ್ದಾರೆ.

ಆರೋಪಿಗಳು ಹೆಲ್ಮೆಟ್ ಧರಿಸಿದ್ದರಿಂದ ಅವರ ಗುರುತು ಪತ್ತೆ ಮಾಡಲು ಸಾಧ್ಯವಾಗಿಲ್ಲ. ಕನಕಪುರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Published On - 6:04 pm, Fri, 20 November 20

ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ