AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಾಯಿ-ಮಗಳಿದ್ದ ಸ್ಕೂಟರ್​ಗೆ ಬೈಕ್ ಗುದ್ದಿಸಿ.. ಚಿನ್ನಾಭರಣ ದೋಚಿ ಪರಾರಿ!

ರಾಮನಗರ: ಸ್ಕೂಟರ್​ಗೆ ಬೈಕ್​ನಿಂದ ಗುದ್ದಿಸಿದ ದುಷ್ಕರ್ಮಿಗಳು ಚಿನ್ನಾಭರಣ ಕಿತ್ತುಕೊಂಡು ಪರಾರಿಯಾಗಿರುವ ಘಟನೆ ಜಿಲ್ಲೆಯ ಶಿವನಹಳ್ಳಿ ಗ್ರಾಮದ ಬಳಿ ಇಂದು ನಡೆದಿದೆ. ಸಂಬಂಧಿಕರ ಮದುವೆಗೆಂದು ಹೊನ್ನಿಗಾನಹಳ್ಳಿಗೆ ಗೌರಮ್ಮ ಹಾಗೂ ಅವರ ಪುತ್ರಿ ರಶ್ಮಿ ಹೋಂಡಾ ಆಕ್ಟೀವಾದಲ್ಲಿ ಹೋಗುತ್ತಿದ್ದರು. ಈ ಸಂದರ್ಭ, ಅವರ ಸ್ಕೂಟರ್​ಗೆ ತಮ್ಮ ಬೈಕ್ ಡಿಕ್ಕಿ ಹೊಡೆಸಿದ ಇಬ್ಬರು ಹೆಲ್ಮೆಟ್​ಧಾರಿ ದುಷ್ಕರ್ಮಿಗಳು 55 ಗ್ರಾಂ ಮಾಂಗಲ್ಯ ಸರ, ನೆಕ್ಲೆಸ್ ಹಾಗೂ ಲಾಂಗ್​ ಚೈನ್​ ಕಿತ್ತುಕೊಂಡು ಪರಾರಿಯಾಗಿದ್ದಾರೆ. ಆರೋಪಿಗಳು ಹೆಲ್ಮೆಟ್ ಧರಿಸಿದ್ದರಿಂದ ಅವರ ಗುರುತು ಪತ್ತೆ ಮಾಡಲು ಸಾಧ್ಯವಾಗಿಲ್ಲ. […]

ತಾಯಿ-ಮಗಳಿದ್ದ ಸ್ಕೂಟರ್​ಗೆ ಬೈಕ್ ಗುದ್ದಿಸಿ.. ಚಿನ್ನಾಭರಣ ದೋಚಿ ಪರಾರಿ!
KUSHAL V
| Edited By: |

Updated on:Nov 20, 2020 | 6:05 PM

Share

ರಾಮನಗರ: ಸ್ಕೂಟರ್​ಗೆ ಬೈಕ್​ನಿಂದ ಗುದ್ದಿಸಿದ ದುಷ್ಕರ್ಮಿಗಳು ಚಿನ್ನಾಭರಣ ಕಿತ್ತುಕೊಂಡು ಪರಾರಿಯಾಗಿರುವ ಘಟನೆ ಜಿಲ್ಲೆಯ ಶಿವನಹಳ್ಳಿ ಗ್ರಾಮದ ಬಳಿ ಇಂದು ನಡೆದಿದೆ. ಸಂಬಂಧಿಕರ ಮದುವೆಗೆಂದು ಹೊನ್ನಿಗಾನಹಳ್ಳಿಗೆ ಗೌರಮ್ಮ ಹಾಗೂ ಅವರ ಪುತ್ರಿ ರಶ್ಮಿ ಹೋಂಡಾ ಆಕ್ಟೀವಾದಲ್ಲಿ ಹೋಗುತ್ತಿದ್ದರು. ಈ ಸಂದರ್ಭ, ಅವರ ಸ್ಕೂಟರ್​ಗೆ ತಮ್ಮ ಬೈಕ್ ಡಿಕ್ಕಿ ಹೊಡೆಸಿದ ಇಬ್ಬರು ಹೆಲ್ಮೆಟ್​ಧಾರಿ ದುಷ್ಕರ್ಮಿಗಳು 55 ಗ್ರಾಂ ಮಾಂಗಲ್ಯ ಸರ, ನೆಕ್ಲೆಸ್ ಹಾಗೂ ಲಾಂಗ್​ ಚೈನ್​ ಕಿತ್ತುಕೊಂಡು ಪರಾರಿಯಾಗಿದ್ದಾರೆ.

ಆರೋಪಿಗಳು ಹೆಲ್ಮೆಟ್ ಧರಿಸಿದ್ದರಿಂದ ಅವರ ಗುರುತು ಪತ್ತೆ ಮಾಡಲು ಸಾಧ್ಯವಾಗಿಲ್ಲ. ಕನಕಪುರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Published On - 6:04 pm, Fri, 20 November 20

Follow Us
KUSHAL V
KUSHAL V
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಗುರು ಸಂಚಾರದಿಂದ ಮಿಥುನ ರಾಶಿಯವರಿಗೆ ಆರ್ಥಿಕ ವೃದ್ಧಿ ಮತ್ತು ಶುಭ ಯೋಗ ಶುರು
ಗುರು ಸಂಚಾರದಿಂದ ಮಿಥುನ ರಾಶಿಯವರಿಗೆ ಆರ್ಥಿಕ ವೃದ್ಧಿ ಮತ್ತು ಶುಭ ಯೋಗ ಶುರು
ಪ್ರವಾಸಿಗರ ಕ್ಯಾಮೆರಾಗೆ ಬಿಂದಾಸ್ ಪೋಸ್ ನೀಡಿದ ಜೋಡಿ ಹುಲಿಗಳು!
ಪ್ರವಾಸಿಗರ ಕ್ಯಾಮೆರಾಗೆ ಬಿಂದಾಸ್ ಪೋಸ್ ನೀಡಿದ ಜೋಡಿ ಹುಲಿಗಳು!