
ರಾಮನಗರ: ಸ್ಕೂಟರ್ಗೆ ಬೈಕ್ನಿಂದ ಗುದ್ದಿಸಿದ ದುಷ್ಕರ್ಮಿಗಳು ಚಿನ್ನಾಭರಣ ಕಿತ್ತುಕೊಂಡು ಪರಾರಿಯಾಗಿರುವ ಘಟನೆ ಜಿಲ್ಲೆಯ ಶಿವನಹಳ್ಳಿ ಗ್ರಾಮದ ಬಳಿ ಇಂದು ನಡೆದಿದೆ.
ಆರೋಪಿಗಳು ಹೆಲ್ಮೆಟ್ ಧರಿಸಿದ್ದರಿಂದ ಅವರ ಗುರುತು ಪತ್ತೆ ಮಾಡಲು ಸಾಧ್ಯವಾಗಿಲ್ಲ. ಕನಕಪುರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Published On - 6:04 pm, Fri, 20 November 20