AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಗಳಾರತಿಗೆಂದು ಬಂದು.. ಅರ್ಚಕರ ಚಿನ್ನದ ಸರವನ್ನೇ ಕದ್ದೊಯ್ದ ಭಕ್ತ ಮಹಾಶಯ!

ಕೋಲಾರ: ​ಪೂಜೆಗೆಂದು ಭಕ್ತನ ಸೋಗಿನಲ್ಲಿ ಬಂದ ಐನಾತಿ ಕಳ್ಳನೊಬ್ಬ ಅರ್ಚಕರ ಚಿನ್ನದ ಸರವನ್ನೇ ದೋಚಿ ಪರಾರಿಯಾಗಿರುವ ಘಟನೆ ಜಿಲ್ಲೆಯ ಬಂಗಾರಪೇಟೆ ಪಟ್ಟಣದ ಚಂದ್ರಮೌಳೇಶ್ವರ ಸ್ವಾಮಿ ದೇವಾಲಯದಲ್ಲಿ ನಡೆದಿದೆ. ಪಟ್ಟಣದ ಎಲೆಮಲ್ಲಪ್ಪ ರಸ್ತೆಯಲ್ಲಿರುವ ಚಂದ್ರಮೌಳೇಶ್ವರ ಸ್ವಾಮಿ ದೇವಾಲಯದಲ್ಲಿ ಈ ಘಟನೆ ಸಂಭವಿಸಿದ್ದು, ವಿಶ್ವನಾಥ್​ ಸರ ಕಳೆದುಕೊಂಡ ಅರ್ಚಕರಾಗಿದ್ದಾರೆ. ಭಕ್ತನ ಸೋಗಿನಲ್ಲಿ ಮಾಸ್ಕ್​ ಧರಿಸಿಕೊಂಡು ಬಂದಿದ್ದ ಖದೀಮ ಈ ಕೃತ್ಯ ಎಸಗಿದ್ದಾನೆ. ಮಂಗಳಾರತಿ ಕೊಡುವ ವೇಳೆ ಪೂಜಾರಿ ಮುಖಕ್ಕೆ ಮಂಕುಬೂದಿ ಎರಚಿ, 25 ಗ್ರಾಂ ಚಿನ್ನದ ಸರ ದೋಚಿ ಪರಾರಿಯಾಗಿದ್ದಾನೆ. […]

ಮಂಗಳಾರತಿಗೆಂದು ಬಂದು.. ಅರ್ಚಕರ ಚಿನ್ನದ ಸರವನ್ನೇ ಕದ್ದೊಯ್ದ ಭಕ್ತ ಮಹಾಶಯ!
ಪೃಥ್ವಿಶಂಕರ
|

Updated on:Nov 22, 2020 | 3:32 PM

Share

ಕೋಲಾರ: ​ಪೂಜೆಗೆಂದು ಭಕ್ತನ ಸೋಗಿನಲ್ಲಿ ಬಂದ ಐನಾತಿ ಕಳ್ಳನೊಬ್ಬ ಅರ್ಚಕರ ಚಿನ್ನದ ಸರವನ್ನೇ ದೋಚಿ ಪರಾರಿಯಾಗಿರುವ ಘಟನೆ ಜಿಲ್ಲೆಯ ಬಂಗಾರಪೇಟೆ ಪಟ್ಟಣದ ಚಂದ್ರಮೌಳೇಶ್ವರ ಸ್ವಾಮಿ ದೇವಾಲಯದಲ್ಲಿ ನಡೆದಿದೆ.

ಪಟ್ಟಣದ ಎಲೆಮಲ್ಲಪ್ಪ ರಸ್ತೆಯಲ್ಲಿರುವ ಚಂದ್ರಮೌಳೇಶ್ವರ ಸ್ವಾಮಿ ದೇವಾಲಯದಲ್ಲಿ ಈ ಘಟನೆ ಸಂಭವಿಸಿದ್ದು, ವಿಶ್ವನಾಥ್​ ಸರ ಕಳೆದುಕೊಂಡ ಅರ್ಚಕರಾಗಿದ್ದಾರೆ. ಭಕ್ತನ ಸೋಗಿನಲ್ಲಿ ಮಾಸ್ಕ್​ ಧರಿಸಿಕೊಂಡು ಬಂದಿದ್ದ ಖದೀಮ ಈ ಕೃತ್ಯ ಎಸಗಿದ್ದಾನೆ. ಮಂಗಳಾರತಿ ಕೊಡುವ ವೇಳೆ ಪೂಜಾರಿ ಮುಖಕ್ಕೆ ಮಂಕುಬೂದಿ ಎರಚಿ, 25 ಗ್ರಾಂ ಚಿನ್ನದ ಸರ ದೋಚಿ ಪರಾರಿಯಾಗಿದ್ದಾನೆ. ಇನ್ನೂ ಘಟನಾ ಸ್ಥಳಕ್ಕೆ ಬಂಗಾರಪೇಟೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

Published On - 3:13 pm, Sun, 22 November 20

Follow Us
ಕೈವ್​​ನ ಸೂಪರ್ ಮಾರ್ಕೆಟ್​​ನಲ್ಲಿ ಗುಂಡು ಹಾರಿಸಿ ಐವರನ್ನು ಕೊಂದ ಶೂಟರ್​
ಕೈವ್​​ನ ಸೂಪರ್ ಮಾರ್ಕೆಟ್​​ನಲ್ಲಿ ಗುಂಡು ಹಾರಿಸಿ ಐವರನ್ನು ಕೊಂದ ಶೂಟರ್​
ಟ್ರಾಫಿಕ್ ದಂಡ ತಪ್ಪಿಸಲು ಬಾಣಲೆಯನ್ನೇ ಹೆಲ್ಮೆಟ್ ಮಾಡಿಕೊಂಡ ಯುವಕ!
ಟ್ರಾಫಿಕ್ ದಂಡ ತಪ್ಪಿಸಲು ಬಾಣಲೆಯನ್ನೇ ಹೆಲ್ಮೆಟ್ ಮಾಡಿಕೊಂಡ ಯುವಕ!
ಬೆಂಗಳೂರಿಗೆ ಬಂದ ನಟ ಅಡಿವಿಶೇಷ್ ಕೈಕುಲುಕಲು ಮುಗಿಬಿದ್ದ ಜನ
ಬೆಂಗಳೂರಿಗೆ ಬಂದ ನಟ ಅಡಿವಿಶೇಷ್ ಕೈಕುಲುಕಲು ಮುಗಿಬಿದ್ದ ಜನ
ತಮ್ಮ ಕುಟುಂಬದ ಮಹಿಳೆಯರು ಮಾತ್ರ ಉದ್ಧಾರವಾಗಬೇಕೆಂಬ ಕುತಂತ್ರ; ಮೋದಿ ಚಾಟಿ
ತಮ್ಮ ಕುಟುಂಬದ ಮಹಿಳೆಯರು ಮಾತ್ರ ಉದ್ಧಾರವಾಗಬೇಕೆಂಬ ಕುತಂತ್ರ; ಮೋದಿ ಚಾಟಿ
ಸಂಪುಟ ಪುನಾರಚನೆಯ ಬಗ್ಗೆ ಬೇಲೂರು ಗೋಪಾಲಕೃಷ್ಣ ಮಹತ್ವದ ಸುಳಿವು!
ಸಂಪುಟ ಪುನಾರಚನೆಯ ಬಗ್ಗೆ ಬೇಲೂರು ಗೋಪಾಲಕೃಷ್ಣ ಮಹತ್ವದ ಸುಳಿವು!
ಕೇವಲ 15 ಎಸೆತಗಳಲ್ಲಿ ಅರ್ಧಶತಕ ಬಾರಿಸಿದ ಅಭಿಷೇಕ್ ಶರ್ಮಾ
ಕೇವಲ 15 ಎಸೆತಗಳಲ್ಲಿ ಅರ್ಧಶತಕ ಬಾರಿಸಿದ ಅಭಿಷೇಕ್ ಶರ್ಮಾ
ರಾಹುಲ್​ ಗಾಂಧಿ ಪೆದ್ದು ಪೆದ್ದಾಗಿ ಮಾತನಾಡುತ್ತಾರೆ": ಪ್ರಹ್ಲಾದ್ ಜೋಶಿ
ರಾಹುಲ್​ ಗಾಂಧಿ ಪೆದ್ದು ಪೆದ್ದಾಗಿ ಮಾತನಾಡುತ್ತಾರೆ
ಪ್ರಧಾನಿ ಮೋದಿ ದೇಶದ ಜನರನ್ನು ಉದ್ದೇಶಿಸಿ ಭಾಷಣ ನೇರಪ್ರಸಾರ
ಪ್ರಧಾನಿ ಮೋದಿ ದೇಶದ ಜನರನ್ನು ಉದ್ದೇಶಿಸಿ ಭಾಷಣ ನೇರಪ್ರಸಾರ
ಹಾರ್ಮುಜ್ ಜಲಸಂಧಿ ದಾಟುತ್ತಿದ್ದ ಭಾರತದ 2 ಹಡಗುಗಳ ಮೇಲೆ ಇರಾನ್ ಗುಂಡಿನ ದಾಳಿ
ಹಾರ್ಮುಜ್ ಜಲಸಂಧಿ ದಾಟುತ್ತಿದ್ದ ಭಾರತದ 2 ಹಡಗುಗಳ ಮೇಲೆ ಇರಾನ್ ಗುಂಡಿನ ದಾಳಿ
ಆರ್​​ಸಿಬಿ ಸೋಲಿಗೆ ಕಾರಣರಾದ ಕನ್ನಡಿಗ ಕೆಎಲ್ ರಾಹುಲ್
ಆರ್​​ಸಿಬಿ ಸೋಲಿಗೆ ಕಾರಣರಾದ ಕನ್ನಡಿಗ ಕೆಎಲ್ ರಾಹುಲ್