AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಗಳಾರತಿಗೆಂದು ಬಂದು.. ಅರ್ಚಕರ ಚಿನ್ನದ ಸರವನ್ನೇ ಕದ್ದೊಯ್ದ ಭಕ್ತ ಮಹಾಶಯ!

ಕೋಲಾರ: ​ಪೂಜೆಗೆಂದು ಭಕ್ತನ ಸೋಗಿನಲ್ಲಿ ಬಂದ ಐನಾತಿ ಕಳ್ಳನೊಬ್ಬ ಅರ್ಚಕರ ಚಿನ್ನದ ಸರವನ್ನೇ ದೋಚಿ ಪರಾರಿಯಾಗಿರುವ ಘಟನೆ ಜಿಲ್ಲೆಯ ಬಂಗಾರಪೇಟೆ ಪಟ್ಟಣದ ಚಂದ್ರಮೌಳೇಶ್ವರ ಸ್ವಾಮಿ ದೇವಾಲಯದಲ್ಲಿ ನಡೆದಿದೆ. ಪಟ್ಟಣದ ಎಲೆಮಲ್ಲಪ್ಪ ರಸ್ತೆಯಲ್ಲಿರುವ ಚಂದ್ರಮೌಳೇಶ್ವರ ಸ್ವಾಮಿ ದೇವಾಲಯದಲ್ಲಿ ಈ ಘಟನೆ ಸಂಭವಿಸಿದ್ದು, ವಿಶ್ವನಾಥ್​ ಸರ ಕಳೆದುಕೊಂಡ ಅರ್ಚಕರಾಗಿದ್ದಾರೆ. ಭಕ್ತನ ಸೋಗಿನಲ್ಲಿ ಮಾಸ್ಕ್​ ಧರಿಸಿಕೊಂಡು ಬಂದಿದ್ದ ಖದೀಮ ಈ ಕೃತ್ಯ ಎಸಗಿದ್ದಾನೆ. ಮಂಗಳಾರತಿ ಕೊಡುವ ವೇಳೆ ಪೂಜಾರಿ ಮುಖಕ್ಕೆ ಮಂಕುಬೂದಿ ಎರಚಿ, 25 ಗ್ರಾಂ ಚಿನ್ನದ ಸರ ದೋಚಿ ಪರಾರಿಯಾಗಿದ್ದಾನೆ. […]

ಮಂಗಳಾರತಿಗೆಂದು ಬಂದು.. ಅರ್ಚಕರ ಚಿನ್ನದ ಸರವನ್ನೇ ಕದ್ದೊಯ್ದ ಭಕ್ತ ಮಹಾಶಯ!
ಪೃಥ್ವಿಶಂಕರ
|

Updated on:Nov 22, 2020 | 3:32 PM

Share

ಕೋಲಾರ: ​ಪೂಜೆಗೆಂದು ಭಕ್ತನ ಸೋಗಿನಲ್ಲಿ ಬಂದ ಐನಾತಿ ಕಳ್ಳನೊಬ್ಬ ಅರ್ಚಕರ ಚಿನ್ನದ ಸರವನ್ನೇ ದೋಚಿ ಪರಾರಿಯಾಗಿರುವ ಘಟನೆ ಜಿಲ್ಲೆಯ ಬಂಗಾರಪೇಟೆ ಪಟ್ಟಣದ ಚಂದ್ರಮೌಳೇಶ್ವರ ಸ್ವಾಮಿ ದೇವಾಲಯದಲ್ಲಿ ನಡೆದಿದೆ.

ಪಟ್ಟಣದ ಎಲೆಮಲ್ಲಪ್ಪ ರಸ್ತೆಯಲ್ಲಿರುವ ಚಂದ್ರಮೌಳೇಶ್ವರ ಸ್ವಾಮಿ ದೇವಾಲಯದಲ್ಲಿ ಈ ಘಟನೆ ಸಂಭವಿಸಿದ್ದು, ವಿಶ್ವನಾಥ್​ ಸರ ಕಳೆದುಕೊಂಡ ಅರ್ಚಕರಾಗಿದ್ದಾರೆ. ಭಕ್ತನ ಸೋಗಿನಲ್ಲಿ ಮಾಸ್ಕ್​ ಧರಿಸಿಕೊಂಡು ಬಂದಿದ್ದ ಖದೀಮ ಈ ಕೃತ್ಯ ಎಸಗಿದ್ದಾನೆ. ಮಂಗಳಾರತಿ ಕೊಡುವ ವೇಳೆ ಪೂಜಾರಿ ಮುಖಕ್ಕೆ ಮಂಕುಬೂದಿ ಎರಚಿ, 25 ಗ್ರಾಂ ಚಿನ್ನದ ಸರ ದೋಚಿ ಪರಾರಿಯಾಗಿದ್ದಾನೆ. ಇನ್ನೂ ಘಟನಾ ಸ್ಥಳಕ್ಕೆ ಬಂಗಾರಪೇಟೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

Published On - 3:13 pm, Sun, 22 November 20

ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ