AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಗಳಾರತಿಗೆಂದು ಬಂದು.. ಅರ್ಚಕರ ಚಿನ್ನದ ಸರವನ್ನೇ ಕದ್ದೊಯ್ದ ಭಕ್ತ ಮಹಾಶಯ!

ಕೋಲಾರ: ​ಪೂಜೆಗೆಂದು ಭಕ್ತನ ಸೋಗಿನಲ್ಲಿ ಬಂದ ಐನಾತಿ ಕಳ್ಳನೊಬ್ಬ ಅರ್ಚಕರ ಚಿನ್ನದ ಸರವನ್ನೇ ದೋಚಿ ಪರಾರಿಯಾಗಿರುವ ಘಟನೆ ಜಿಲ್ಲೆಯ ಬಂಗಾರಪೇಟೆ ಪಟ್ಟಣದ ಚಂದ್ರಮೌಳೇಶ್ವರ ಸ್ವಾಮಿ ದೇವಾಲಯದಲ್ಲಿ ನಡೆದಿದೆ. ಪಟ್ಟಣದ ಎಲೆಮಲ್ಲಪ್ಪ ರಸ್ತೆಯಲ್ಲಿರುವ ಚಂದ್ರಮೌಳೇಶ್ವರ ಸ್ವಾಮಿ ದೇವಾಲಯದಲ್ಲಿ ಈ ಘಟನೆ ಸಂಭವಿಸಿದ್ದು, ವಿಶ್ವನಾಥ್​ ಸರ ಕಳೆದುಕೊಂಡ ಅರ್ಚಕರಾಗಿದ್ದಾರೆ. ಭಕ್ತನ ಸೋಗಿನಲ್ಲಿ ಮಾಸ್ಕ್​ ಧರಿಸಿಕೊಂಡು ಬಂದಿದ್ದ ಖದೀಮ ಈ ಕೃತ್ಯ ಎಸಗಿದ್ದಾನೆ. ಮಂಗಳಾರತಿ ಕೊಡುವ ವೇಳೆ ಪೂಜಾರಿ ಮುಖಕ್ಕೆ ಮಂಕುಬೂದಿ ಎರಚಿ, 25 ಗ್ರಾಂ ಚಿನ್ನದ ಸರ ದೋಚಿ ಪರಾರಿಯಾಗಿದ್ದಾನೆ. […]

ಮಂಗಳಾರತಿಗೆಂದು ಬಂದು.. ಅರ್ಚಕರ ಚಿನ್ನದ ಸರವನ್ನೇ ಕದ್ದೊಯ್ದ ಭಕ್ತ ಮಹಾಶಯ!
ಪೃಥ್ವಿಶಂಕರ
|

Updated on:Nov 22, 2020 | 3:32 PM

Share

ಕೋಲಾರ: ​ಪೂಜೆಗೆಂದು ಭಕ್ತನ ಸೋಗಿನಲ್ಲಿ ಬಂದ ಐನಾತಿ ಕಳ್ಳನೊಬ್ಬ ಅರ್ಚಕರ ಚಿನ್ನದ ಸರವನ್ನೇ ದೋಚಿ ಪರಾರಿಯಾಗಿರುವ ಘಟನೆ ಜಿಲ್ಲೆಯ ಬಂಗಾರಪೇಟೆ ಪಟ್ಟಣದ ಚಂದ್ರಮೌಳೇಶ್ವರ ಸ್ವಾಮಿ ದೇವಾಲಯದಲ್ಲಿ ನಡೆದಿದೆ.

ಪಟ್ಟಣದ ಎಲೆಮಲ್ಲಪ್ಪ ರಸ್ತೆಯಲ್ಲಿರುವ ಚಂದ್ರಮೌಳೇಶ್ವರ ಸ್ವಾಮಿ ದೇವಾಲಯದಲ್ಲಿ ಈ ಘಟನೆ ಸಂಭವಿಸಿದ್ದು, ವಿಶ್ವನಾಥ್​ ಸರ ಕಳೆದುಕೊಂಡ ಅರ್ಚಕರಾಗಿದ್ದಾರೆ. ಭಕ್ತನ ಸೋಗಿನಲ್ಲಿ ಮಾಸ್ಕ್​ ಧರಿಸಿಕೊಂಡು ಬಂದಿದ್ದ ಖದೀಮ ಈ ಕೃತ್ಯ ಎಸಗಿದ್ದಾನೆ. ಮಂಗಳಾರತಿ ಕೊಡುವ ವೇಳೆ ಪೂಜಾರಿ ಮುಖಕ್ಕೆ ಮಂಕುಬೂದಿ ಎರಚಿ, 25 ಗ್ರಾಂ ಚಿನ್ನದ ಸರ ದೋಚಿ ಪರಾರಿಯಾಗಿದ್ದಾನೆ. ಇನ್ನೂ ಘಟನಾ ಸ್ಥಳಕ್ಕೆ ಬಂಗಾರಪೇಟೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

Published On - 3:13 pm, Sun, 22 November 20

Follow Us
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ