AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇವರ ದುಡ್ಡು: ಲಕ್ಷ್ಮಿ ಪೂಜೆಗೆಂದು ಇಡುತ್ತಿದ್ದ ಹಣವನ್ನು ಕದ್ದೊಯ್ದ ಖದೀಮರು, ಯಾವೂರಲ್ಲಿ?

ದಾವಣಗೆರೆ: ದೇವರ ದುಡ್ಡನ್ನು ಕದಿಯಲೇಬೇಕು ಎಂದು ಗಟ್ಟಿಮನಸ್ಸು ಮಾಡಿದ ಕಳ್ಳರಿಗೆ ಭಯ ಅಥವಾ ಪಾಪಪ್ರಜ್ಞೆ ಕಾಡುವುದಿಲ್ಲವಂತೆ. ಹಾಗಾಗಿ, ದೇವರ ಹುಂಡಿ ಮತ್ತು ಚಿನ್ನಾಭರಣಗಳನ್ನ ಕದ್ದರೂ ಹಾಯಾಗಿ ನಿದ್ರಿಸುತ್ತಾರಂತೆ. ಇದೀಗ, ಪೂಜೆಗೆ ಇಡುತ್ತಿದ್ದ ಹಣವನ್ನ ಕಳ್ಳರು ಕದ್ದು ಪರಾರಿಯಾಗಿರುವ ಘಟನೆ ಪಟ್ಟಣದ ವಿನೋಬನಗರದ 3ನೇ ಮುಖ್ಯರಸ್ತೆಯಲ್ಲಿ ನಡೆದಿದೆ. KSRTC ಚಾಲಕ ಅನಿಲ್ ಕುಮಾರ್ ಎಂಬುವವರ ಮನೆಯಲ್ಲಿ ದೇವರಿಗೆ ಇಟ್ಟಿದ್ದ ಹಣವನ್ನು ಖದೀಮರು ಕದ್ದಿದ್ದಾರೆ. ಪ್ರತಿ ವರ್ಷ ಲಕ್ಷ್ಮಿ ಪೂಜೆಗೆ ಅನಿಲ್​ ಕುಮಾರ್​ ಕುಟುಂಬ ಹತ್ತು ಸಾವಿರ ರೂಪಾಯಿ ನಗದನ್ನು […]

ದೇವರ ದುಡ್ಡು: ಲಕ್ಷ್ಮಿ ಪೂಜೆಗೆಂದು ಇಡುತ್ತಿದ್ದ ಹಣವನ್ನು ಕದ್ದೊಯ್ದ ಖದೀಮರು, ಯಾವೂರಲ್ಲಿ?
ಆಯೇಷಾ ಬಾನು
ಆಯೇಷಾ ಬಾನು| Edited By: |

Updated on: Sep 20, 2020 | 4:23 PM

Share

ದಾವಣಗೆರೆ: ದೇವರ ದುಡ್ಡನ್ನು ಕದಿಯಲೇಬೇಕು ಎಂದು ಗಟ್ಟಿಮನಸ್ಸು ಮಾಡಿದ ಕಳ್ಳರಿಗೆ ಭಯ ಅಥವಾ ಪಾಪಪ್ರಜ್ಞೆ ಕಾಡುವುದಿಲ್ಲವಂತೆ. ಹಾಗಾಗಿ, ದೇವರ ಹುಂಡಿ ಮತ್ತು ಚಿನ್ನಾಭರಣಗಳನ್ನ ಕದ್ದರೂ ಹಾಯಾಗಿ ನಿದ್ರಿಸುತ್ತಾರಂತೆ.

ಇದೀಗ, ಪೂಜೆಗೆ ಇಡುತ್ತಿದ್ದ ಹಣವನ್ನ ಕಳ್ಳರು ಕದ್ದು ಪರಾರಿಯಾಗಿರುವ ಘಟನೆ ಪಟ್ಟಣದ ವಿನೋಬನಗರದ 3ನೇ ಮುಖ್ಯರಸ್ತೆಯಲ್ಲಿ ನಡೆದಿದೆ. KSRTC ಚಾಲಕ ಅನಿಲ್ ಕುಮಾರ್ ಎಂಬುವವರ ಮನೆಯಲ್ಲಿ ದೇವರಿಗೆ ಇಟ್ಟಿದ್ದ ಹಣವನ್ನು ಖದೀಮರು ಕದ್ದಿದ್ದಾರೆ.

ಪ್ರತಿ ವರ್ಷ ಲಕ್ಷ್ಮಿ ಪೂಜೆಗೆ ಅನಿಲ್​ ಕುಮಾರ್​ ಕುಟುಂಬ ಹತ್ತು ಸಾವಿರ ರೂಪಾಯಿ ನಗದನ್ನು ಇಟ್ಟು ಪೂಜೆ ಮಾಡುತ್ತಿದ್ದರಂತೆ. ಹಲವು ವರ್ಷಗಳಿಂದ ಈ ರೀತಿ ಪೂಜೆಗೆ ಇಟ್ಟ ಹಣವನ್ನು ಹಾಗೆಯೇ ಕಾಪಾಡಿಕೊಂಡು ಬಂದಿದ್ದರು. ಆದರೆ ಕುಟುಂಬ ಊರಿಗೆ ಹೋಗಿದ್ದ ಸಮಯದಲ್ಲಿ ತಡರಾತ್ರಿ ಮನೆಗೆ ನುಗ್ಗಿದ ಖದೀಮರು ದೇವರ ದುಡ್ಡನ್ನು ಕದ್ದು ಪರಾರಿಯಾಗಿದ್ದಾರೆ. ಇದಲ್ಲದೆ, ಮನೆಯಲ್ಲಿದ್ದ ಆಭರಣವನ್ನು ದೋಚಿದ್ದಾರೆ. ಇನ್ನು ಸ್ಥಳಕ್ಕೆ ಬಡಾವಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!