AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇವರ ದುಡ್ಡು: ಲಕ್ಷ್ಮಿ ಪೂಜೆಗೆಂದು ಇಡುತ್ತಿದ್ದ ಹಣವನ್ನು ಕದ್ದೊಯ್ದ ಖದೀಮರು, ಯಾವೂರಲ್ಲಿ?

ದಾವಣಗೆರೆ: ದೇವರ ದುಡ್ಡನ್ನು ಕದಿಯಲೇಬೇಕು ಎಂದು ಗಟ್ಟಿಮನಸ್ಸು ಮಾಡಿದ ಕಳ್ಳರಿಗೆ ಭಯ ಅಥವಾ ಪಾಪಪ್ರಜ್ಞೆ ಕಾಡುವುದಿಲ್ಲವಂತೆ. ಹಾಗಾಗಿ, ದೇವರ ಹುಂಡಿ ಮತ್ತು ಚಿನ್ನಾಭರಣಗಳನ್ನ ಕದ್ದರೂ ಹಾಯಾಗಿ ನಿದ್ರಿಸುತ್ತಾರಂತೆ. ಇದೀಗ, ಪೂಜೆಗೆ ಇಡುತ್ತಿದ್ದ ಹಣವನ್ನ ಕಳ್ಳರು ಕದ್ದು ಪರಾರಿಯಾಗಿರುವ ಘಟನೆ ಪಟ್ಟಣದ ವಿನೋಬನಗರದ 3ನೇ ಮುಖ್ಯರಸ್ತೆಯಲ್ಲಿ ನಡೆದಿದೆ. KSRTC ಚಾಲಕ ಅನಿಲ್ ಕುಮಾರ್ ಎಂಬುವವರ ಮನೆಯಲ್ಲಿ ದೇವರಿಗೆ ಇಟ್ಟಿದ್ದ ಹಣವನ್ನು ಖದೀಮರು ಕದ್ದಿದ್ದಾರೆ. ಪ್ರತಿ ವರ್ಷ ಲಕ್ಷ್ಮಿ ಪೂಜೆಗೆ ಅನಿಲ್​ ಕುಮಾರ್​ ಕುಟುಂಬ ಹತ್ತು ಸಾವಿರ ರೂಪಾಯಿ ನಗದನ್ನು […]

ದೇವರ ದುಡ್ಡು: ಲಕ್ಷ್ಮಿ ಪೂಜೆಗೆಂದು ಇಡುತ್ತಿದ್ದ ಹಣವನ್ನು ಕದ್ದೊಯ್ದ ಖದೀಮರು, ಯಾವೂರಲ್ಲಿ?
ಆಯೇಷಾ ಬಾನು
| Edited By: |

Updated on: Sep 20, 2020 | 4:23 PM

Share

ದಾವಣಗೆರೆ: ದೇವರ ದುಡ್ಡನ್ನು ಕದಿಯಲೇಬೇಕು ಎಂದು ಗಟ್ಟಿಮನಸ್ಸು ಮಾಡಿದ ಕಳ್ಳರಿಗೆ ಭಯ ಅಥವಾ ಪಾಪಪ್ರಜ್ಞೆ ಕಾಡುವುದಿಲ್ಲವಂತೆ. ಹಾಗಾಗಿ, ದೇವರ ಹುಂಡಿ ಮತ್ತು ಚಿನ್ನಾಭರಣಗಳನ್ನ ಕದ್ದರೂ ಹಾಯಾಗಿ ನಿದ್ರಿಸುತ್ತಾರಂತೆ.

ಇದೀಗ, ಪೂಜೆಗೆ ಇಡುತ್ತಿದ್ದ ಹಣವನ್ನ ಕಳ್ಳರು ಕದ್ದು ಪರಾರಿಯಾಗಿರುವ ಘಟನೆ ಪಟ್ಟಣದ ವಿನೋಬನಗರದ 3ನೇ ಮುಖ್ಯರಸ್ತೆಯಲ್ಲಿ ನಡೆದಿದೆ. KSRTC ಚಾಲಕ ಅನಿಲ್ ಕುಮಾರ್ ಎಂಬುವವರ ಮನೆಯಲ್ಲಿ ದೇವರಿಗೆ ಇಟ್ಟಿದ್ದ ಹಣವನ್ನು ಖದೀಮರು ಕದ್ದಿದ್ದಾರೆ.

ಪ್ರತಿ ವರ್ಷ ಲಕ್ಷ್ಮಿ ಪೂಜೆಗೆ ಅನಿಲ್​ ಕುಮಾರ್​ ಕುಟುಂಬ ಹತ್ತು ಸಾವಿರ ರೂಪಾಯಿ ನಗದನ್ನು ಇಟ್ಟು ಪೂಜೆ ಮಾಡುತ್ತಿದ್ದರಂತೆ. ಹಲವು ವರ್ಷಗಳಿಂದ ಈ ರೀತಿ ಪೂಜೆಗೆ ಇಟ್ಟ ಹಣವನ್ನು ಹಾಗೆಯೇ ಕಾಪಾಡಿಕೊಂಡು ಬಂದಿದ್ದರು. ಆದರೆ ಕುಟುಂಬ ಊರಿಗೆ ಹೋಗಿದ್ದ ಸಮಯದಲ್ಲಿ ತಡರಾತ್ರಿ ಮನೆಗೆ ನುಗ್ಗಿದ ಖದೀಮರು ದೇವರ ದುಡ್ಡನ್ನು ಕದ್ದು ಪರಾರಿಯಾಗಿದ್ದಾರೆ. ಇದಲ್ಲದೆ, ಮನೆಯಲ್ಲಿದ್ದ ಆಭರಣವನ್ನು ದೋಚಿದ್ದಾರೆ. ಇನ್ನು ಸ್ಥಳಕ್ಕೆ ಬಡಾವಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ