AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಸೋಂಕಿತರ ಮನೆಗೆ ಕಳ್ಳರೂ ಕನ್ನ ಹಾಕಿದ್ರು.. ಇದೆಂಥ ದೌರ್ಭಾಗ್ಯ

ಬೆಂಗಳೂರು ಗ್ರಾಮಾಂತರ: ಕೊರೊನಾ ಸೋಂಕು ತಗಲಿರುವ ನೋವು ಒಂದೆಡೆ ಆದರೆ ಈ ಕುಟುಂಬಕ್ಕೆ ಕಳ್ಳತನದ ಬರೆಯೂ ಸಹ ಬಿದ್ದಿದೆ. ಹೌದು, ಜಿಲ್ಲೆಯ ದೇವನಹಳ್ಳಿ ತಾಲೂಕಿನ ವಿಜಯಪುರ ಪಟ್ಟಣದಲ್ಲಿ ಕೊರೊನಾ ಸೋಂಕಿತರ ಮನೆಗೆ ಕಳ್ಳರು ಕನ್ನಹಾಕಿರುವ ಘಟನೆ ನಡೆದಿದೆ. ಕಳೆದ ಶನಿವಾರ ಮನೆ ಯಾಜಮಾನನಿಗೆ ಪಾಸಿಟಿವ್ ಬಂದಿತ್ತು. ಈ‌ ಹಿನ್ನೆಲೆಯಲ್ಲಿ ಮನೆಯವರನ್ನೆಲ್ಲಾ ಕ್ವಾರಂಟೈನ್ ಕೇಂದ್ರಕ್ಕೆ ಅಧಿಕಾರಿಗಳು ರವಾನಿಸಿದ್ದರು. ಇದೇ ಸಂದರ್ಭವನ್ನ ಬಳಸಿಕೊಂಡ ಖದೀಮರು ಕಿಟಿಕಿ ಬಾಗಿಲು ಮುರಿದು ಮನೆಯಲ್ಲಿದ್ದ ಚಿನ್ನಾಭರಣ ಮತ್ತು ಹಣವನ್ನ ದೋಚಿ ಎಸ್ಕೇಪ್ ಆಗಿದ್ದಾರೆ. ಕ್ವಾರಂಟೈನ್ […]

ಕೊರೊನಾ ಸೋಂಕಿತರ ಮನೆಗೆ ಕಳ್ಳರೂ ಕನ್ನ ಹಾಕಿದ್ರು.. ಇದೆಂಥ ದೌರ್ಭಾಗ್ಯ
KUSHAL V
| Edited By: |

Updated on:Jun 27, 2020 | 3:26 PM

Share

ಬೆಂಗಳೂರು ಗ್ರಾಮಾಂತರ: ಕೊರೊನಾ ಸೋಂಕು ತಗಲಿರುವ ನೋವು ಒಂದೆಡೆ ಆದರೆ ಈ ಕುಟುಂಬಕ್ಕೆ ಕಳ್ಳತನದ ಬರೆಯೂ ಸಹ ಬಿದ್ದಿದೆ. ಹೌದು, ಜಿಲ್ಲೆಯ ದೇವನಹಳ್ಳಿ ತಾಲೂಕಿನ ವಿಜಯಪುರ ಪಟ್ಟಣದಲ್ಲಿ ಕೊರೊನಾ ಸೋಂಕಿತರ ಮನೆಗೆ ಕಳ್ಳರು ಕನ್ನಹಾಕಿರುವ ಘಟನೆ ನಡೆದಿದೆ.

ಕಳೆದ ಶನಿವಾರ ಮನೆ ಯಾಜಮಾನನಿಗೆ ಪಾಸಿಟಿವ್ ಬಂದಿತ್ತು. ಈ‌ ಹಿನ್ನೆಲೆಯಲ್ಲಿ ಮನೆಯವರನ್ನೆಲ್ಲಾ ಕ್ವಾರಂಟೈನ್ ಕೇಂದ್ರಕ್ಕೆ ಅಧಿಕಾರಿಗಳು ರವಾನಿಸಿದ್ದರು. ಇದೇ ಸಂದರ್ಭವನ್ನ ಬಳಸಿಕೊಂಡ ಖದೀಮರು ಕಿಟಿಕಿ ಬಾಗಿಲು ಮುರಿದು ಮನೆಯಲ್ಲಿದ್ದ ಚಿನ್ನಾಭರಣ ಮತ್ತು ಹಣವನ್ನ ದೋಚಿ ಎಸ್ಕೇಪ್ ಆಗಿದ್ದಾರೆ.

ಕ್ವಾರಂಟೈನ್ ಮುಗಿಸಿ ಹೆಂಡತಿ ಮತ್ತು ಮಗ ಮನೆಗೆ ವಾಪಸ್ ಬಂದಾಗ ಕಳ್ಳತನ ನಡೆದಿರುವುದು ಬೆಳಕಿಗೆ ಬಂದಿದೆ. ಸ್ಥಳಕ್ಕೆ ವಿಜಯಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಾಥಮಿಕ ವರದಿಗಳ ಪ್ರಕಾರ ಅಂದಾಜು 5 ಲಕ್ಷಕ್ಕೂ ಅಧಿಕ ಮೌಲ್ಯದ ಚಿನ್ನಾಭರಣ ಕಳ್ಳತನವಾಗಿರುವುದಾಗಿ ವರದಿಯಾಗಿದೆ.

Published On - 3:23 pm, Sat, 27 June 20

Follow Us
KUSHAL V
KUSHAL V
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು