AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಚ್ಚು ತೋರಿಸಿ ದರೋಡೆ ಯತ್ನ, ದಿಟ್ಟ ಮಹಿಳೆ ಮಾಡಿದ್ದೇನು ಗೊತ್ತಾ?

ಚಿಕ್ಕಮಗಳೂರು: ಹಾಡುಹಗಲೇ ಮಚ್ಚು ತೋರಿಸಿ ಬಂಗಾರದ ಅಂಗಡಿಯಲ್ಲಿ ದರೋಡೆ ಮಾಡಿರುವ ಘಟನೆ ಶೃಂಗೇರಿ ಪಟ್ಟಣದಲ್ಲಿ ನಡೆದಿದೆ. ಚಿಕ್ಕಮಗಳೂರು ಜಿಲ್ಲೆ ಶೃಂಗೇರಿ ಪಟ್ಟಣದಲ್ಲಿ ಈ ಘಟನೆ ಸಂಭವಿಸಿದ್ದು, ಮುಖಕ್ಕೆ ಮಾಸ್ಕ್ ಧರಿಸಿದ್ದ ವ್ಯಕ್ತಿ ಲಾಂಗ್ ತೋರಿಸಿ, ನಾಗಪ್ಪ ಶೇಟ್ ಎಂಬುವವರ ಬಂಗಾರದ ಅಂಗಡಿಗೆ ನುಗ್ಗಿದ್ದಾನೆ. ಈ ವೇಳೆ ಲಾಂಗ್ ನೋಡಿ ಬೆದರಿದ ಮಹಿಳಾ ಕೆಲಸಗಾರರು ಹೆದರಿದ್ದಾರೆ. ಅಲ್ಲೆ ಇದ್ದ ಮತ್ತೊಬ್ಬ ಮಹಿಳಾ ಕೆಲಸಗಾರ್ತಿ ಕುರ್ಚಿಯಿಂದ ದರೋಡೆಕೋರನ ಮೇಲೆ ಅಟ್ಯಾಕ್ ಮಾಡಿದ್ದಾರೆ. ಮಹಿಳೆಯ ದಾಳಿಯಿಂದ ಹೆದರಿದ ದರೋಡೆಕೋರ 3 ಸರಗಳೊಂದಿಗೆ […]

ಮಚ್ಚು ತೋರಿಸಿ ದರೋಡೆ ಯತ್ನ, ದಿಟ್ಟ ಮಹಿಳೆ ಮಾಡಿದ್ದೇನು ಗೊತ್ತಾ?
ಸಾಧು ಶ್ರೀನಾಥ್​
|

Updated on: Aug 12, 2020 | 5:51 PM

Share

ಚಿಕ್ಕಮಗಳೂರು: ಹಾಡುಹಗಲೇ ಮಚ್ಚು ತೋರಿಸಿ ಬಂಗಾರದ ಅಂಗಡಿಯಲ್ಲಿ ದರೋಡೆ ಮಾಡಿರುವ ಘಟನೆ ಶೃಂಗೇರಿ ಪಟ್ಟಣದಲ್ಲಿ ನಡೆದಿದೆ.

ಚಿಕ್ಕಮಗಳೂರು ಜಿಲ್ಲೆ ಶೃಂಗೇರಿ ಪಟ್ಟಣದಲ್ಲಿ ಈ ಘಟನೆ ಸಂಭವಿಸಿದ್ದು, ಮುಖಕ್ಕೆ ಮಾಸ್ಕ್ ಧರಿಸಿದ್ದ ವ್ಯಕ್ತಿ ಲಾಂಗ್ ತೋರಿಸಿ, ನಾಗಪ್ಪ ಶೇಟ್ ಎಂಬುವವರ ಬಂಗಾರದ ಅಂಗಡಿಗೆ ನುಗ್ಗಿದ್ದಾನೆ. ಈ ವೇಳೆ ಲಾಂಗ್ ನೋಡಿ ಬೆದರಿದ ಮಹಿಳಾ ಕೆಲಸಗಾರರು ಹೆದರಿದ್ದಾರೆ. ಅಲ್ಲೆ ಇದ್ದ ಮತ್ತೊಬ್ಬ ಮಹಿಳಾ ಕೆಲಸಗಾರ್ತಿ ಕುರ್ಚಿಯಿಂದ ದರೋಡೆಕೋರನ ಮೇಲೆ ಅಟ್ಯಾಕ್ ಮಾಡಿದ್ದಾರೆ.

ಮಹಿಳೆಯ ದಾಳಿಯಿಂದ ಹೆದರಿದ ದರೋಡೆಕೋರ 3 ಸರಗಳೊಂದಿಗೆ ಅಲ್ಲಿಂದ ಪರಾರಿಯಾಗಿದ್ದಾನೆ. ಪರಾರಿಯಾಗುತ್ತಿದ್ದ ಖತರ್ನಾಕ್ ಕಳ್ಳನನ್ನು ಸ್ಥಳೀಯರು ಹಿಡಿಯಲು ಯತ್ನಿಸಿದರು ಸಹ, ಆತ ಅವರಿಂದ ತಪ್ಪಿಸಿಕೊಂಡು ಕಾಲ್ಕಿತ್ತಿದ್ದಾನೆ. ಸದ್ಯ ಶೃಂಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ