AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಚ್ಚು ತೋರಿಸಿ ದರೋಡೆ ಯತ್ನ, ದಿಟ್ಟ ಮಹಿಳೆ ಮಾಡಿದ್ದೇನು ಗೊತ್ತಾ?

ಚಿಕ್ಕಮಗಳೂರು: ಹಾಡುಹಗಲೇ ಮಚ್ಚು ತೋರಿಸಿ ಬಂಗಾರದ ಅಂಗಡಿಯಲ್ಲಿ ದರೋಡೆ ಮಾಡಿರುವ ಘಟನೆ ಶೃಂಗೇರಿ ಪಟ್ಟಣದಲ್ಲಿ ನಡೆದಿದೆ. ಚಿಕ್ಕಮಗಳೂರು ಜಿಲ್ಲೆ ಶೃಂಗೇರಿ ಪಟ್ಟಣದಲ್ಲಿ ಈ ಘಟನೆ ಸಂಭವಿಸಿದ್ದು, ಮುಖಕ್ಕೆ ಮಾಸ್ಕ್ ಧರಿಸಿದ್ದ ವ್ಯಕ್ತಿ ಲಾಂಗ್ ತೋರಿಸಿ, ನಾಗಪ್ಪ ಶೇಟ್ ಎಂಬುವವರ ಬಂಗಾರದ ಅಂಗಡಿಗೆ ನುಗ್ಗಿದ್ದಾನೆ. ಈ ವೇಳೆ ಲಾಂಗ್ ನೋಡಿ ಬೆದರಿದ ಮಹಿಳಾ ಕೆಲಸಗಾರರು ಹೆದರಿದ್ದಾರೆ. ಅಲ್ಲೆ ಇದ್ದ ಮತ್ತೊಬ್ಬ ಮಹಿಳಾ ಕೆಲಸಗಾರ್ತಿ ಕುರ್ಚಿಯಿಂದ ದರೋಡೆಕೋರನ ಮೇಲೆ ಅಟ್ಯಾಕ್ ಮಾಡಿದ್ದಾರೆ. ಮಹಿಳೆಯ ದಾಳಿಯಿಂದ ಹೆದರಿದ ದರೋಡೆಕೋರ 3 ಸರಗಳೊಂದಿಗೆ […]

ಮಚ್ಚು ತೋರಿಸಿ ದರೋಡೆ ಯತ್ನ, ದಿಟ್ಟ ಮಹಿಳೆ ಮಾಡಿದ್ದೇನು ಗೊತ್ತಾ?
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Aug 12, 2020 | 5:51 PM

Share

ಚಿಕ್ಕಮಗಳೂರು: ಹಾಡುಹಗಲೇ ಮಚ್ಚು ತೋರಿಸಿ ಬಂಗಾರದ ಅಂಗಡಿಯಲ್ಲಿ ದರೋಡೆ ಮಾಡಿರುವ ಘಟನೆ ಶೃಂಗೇರಿ ಪಟ್ಟಣದಲ್ಲಿ ನಡೆದಿದೆ.

ಚಿಕ್ಕಮಗಳೂರು ಜಿಲ್ಲೆ ಶೃಂಗೇರಿ ಪಟ್ಟಣದಲ್ಲಿ ಈ ಘಟನೆ ಸಂಭವಿಸಿದ್ದು, ಮುಖಕ್ಕೆ ಮಾಸ್ಕ್ ಧರಿಸಿದ್ದ ವ್ಯಕ್ತಿ ಲಾಂಗ್ ತೋರಿಸಿ, ನಾಗಪ್ಪ ಶೇಟ್ ಎಂಬುವವರ ಬಂಗಾರದ ಅಂಗಡಿಗೆ ನುಗ್ಗಿದ್ದಾನೆ. ಈ ವೇಳೆ ಲಾಂಗ್ ನೋಡಿ ಬೆದರಿದ ಮಹಿಳಾ ಕೆಲಸಗಾರರು ಹೆದರಿದ್ದಾರೆ. ಅಲ್ಲೆ ಇದ್ದ ಮತ್ತೊಬ್ಬ ಮಹಿಳಾ ಕೆಲಸಗಾರ್ತಿ ಕುರ್ಚಿಯಿಂದ ದರೋಡೆಕೋರನ ಮೇಲೆ ಅಟ್ಯಾಕ್ ಮಾಡಿದ್ದಾರೆ.

ಮಹಿಳೆಯ ದಾಳಿಯಿಂದ ಹೆದರಿದ ದರೋಡೆಕೋರ 3 ಸರಗಳೊಂದಿಗೆ ಅಲ್ಲಿಂದ ಪರಾರಿಯಾಗಿದ್ದಾನೆ. ಪರಾರಿಯಾಗುತ್ತಿದ್ದ ಖತರ್ನಾಕ್ ಕಳ್ಳನನ್ನು ಸ್ಥಳೀಯರು ಹಿಡಿಯಲು ಯತ್ನಿಸಿದರು ಸಹ, ಆತ ಅವರಿಂದ ತಪ್ಪಿಸಿಕೊಂಡು ಕಾಲ್ಕಿತ್ತಿದ್ದಾನೆ. ಸದ್ಯ ಶೃಂಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Follow Us
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್