AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಚ್ಚು ತೋರಿಸಿ ದರೋಡೆ ಯತ್ನ, ದಿಟ್ಟ ಮಹಿಳೆ ಮಾಡಿದ್ದೇನು ಗೊತ್ತಾ?

ಚಿಕ್ಕಮಗಳೂರು: ಹಾಡುಹಗಲೇ ಮಚ್ಚು ತೋರಿಸಿ ಬಂಗಾರದ ಅಂಗಡಿಯಲ್ಲಿ ದರೋಡೆ ಮಾಡಿರುವ ಘಟನೆ ಶೃಂಗೇರಿ ಪಟ್ಟಣದಲ್ಲಿ ನಡೆದಿದೆ. ಚಿಕ್ಕಮಗಳೂರು ಜಿಲ್ಲೆ ಶೃಂಗೇರಿ ಪಟ್ಟಣದಲ್ಲಿ ಈ ಘಟನೆ ಸಂಭವಿಸಿದ್ದು, ಮುಖಕ್ಕೆ ಮಾಸ್ಕ್ ಧರಿಸಿದ್ದ ವ್ಯಕ್ತಿ ಲಾಂಗ್ ತೋರಿಸಿ, ನಾಗಪ್ಪ ಶೇಟ್ ಎಂಬುವವರ ಬಂಗಾರದ ಅಂಗಡಿಗೆ ನುಗ್ಗಿದ್ದಾನೆ. ಈ ವೇಳೆ ಲಾಂಗ್ ನೋಡಿ ಬೆದರಿದ ಮಹಿಳಾ ಕೆಲಸಗಾರರು ಹೆದರಿದ್ದಾರೆ. ಅಲ್ಲೆ ಇದ್ದ ಮತ್ತೊಬ್ಬ ಮಹಿಳಾ ಕೆಲಸಗಾರ್ತಿ ಕುರ್ಚಿಯಿಂದ ದರೋಡೆಕೋರನ ಮೇಲೆ ಅಟ್ಯಾಕ್ ಮಾಡಿದ್ದಾರೆ. ಮಹಿಳೆಯ ದಾಳಿಯಿಂದ ಹೆದರಿದ ದರೋಡೆಕೋರ 3 ಸರಗಳೊಂದಿಗೆ […]

ಮಚ್ಚು ತೋರಿಸಿ ದರೋಡೆ ಯತ್ನ, ದಿಟ್ಟ ಮಹಿಳೆ ಮಾಡಿದ್ದೇನು ಗೊತ್ತಾ?
ಸಾಧು ಶ್ರೀನಾಥ್​
|

Updated on: Aug 12, 2020 | 5:51 PM

Share

ಚಿಕ್ಕಮಗಳೂರು: ಹಾಡುಹಗಲೇ ಮಚ್ಚು ತೋರಿಸಿ ಬಂಗಾರದ ಅಂಗಡಿಯಲ್ಲಿ ದರೋಡೆ ಮಾಡಿರುವ ಘಟನೆ ಶೃಂಗೇರಿ ಪಟ್ಟಣದಲ್ಲಿ ನಡೆದಿದೆ.

ಚಿಕ್ಕಮಗಳೂರು ಜಿಲ್ಲೆ ಶೃಂಗೇರಿ ಪಟ್ಟಣದಲ್ಲಿ ಈ ಘಟನೆ ಸಂಭವಿಸಿದ್ದು, ಮುಖಕ್ಕೆ ಮಾಸ್ಕ್ ಧರಿಸಿದ್ದ ವ್ಯಕ್ತಿ ಲಾಂಗ್ ತೋರಿಸಿ, ನಾಗಪ್ಪ ಶೇಟ್ ಎಂಬುವವರ ಬಂಗಾರದ ಅಂಗಡಿಗೆ ನುಗ್ಗಿದ್ದಾನೆ. ಈ ವೇಳೆ ಲಾಂಗ್ ನೋಡಿ ಬೆದರಿದ ಮಹಿಳಾ ಕೆಲಸಗಾರರು ಹೆದರಿದ್ದಾರೆ. ಅಲ್ಲೆ ಇದ್ದ ಮತ್ತೊಬ್ಬ ಮಹಿಳಾ ಕೆಲಸಗಾರ್ತಿ ಕುರ್ಚಿಯಿಂದ ದರೋಡೆಕೋರನ ಮೇಲೆ ಅಟ್ಯಾಕ್ ಮಾಡಿದ್ದಾರೆ.

ಮಹಿಳೆಯ ದಾಳಿಯಿಂದ ಹೆದರಿದ ದರೋಡೆಕೋರ 3 ಸರಗಳೊಂದಿಗೆ ಅಲ್ಲಿಂದ ಪರಾರಿಯಾಗಿದ್ದಾನೆ. ಪರಾರಿಯಾಗುತ್ತಿದ್ದ ಖತರ್ನಾಕ್ ಕಳ್ಳನನ್ನು ಸ್ಥಳೀಯರು ಹಿಡಿಯಲು ಯತ್ನಿಸಿದರು ಸಹ, ಆತ ಅವರಿಂದ ತಪ್ಪಿಸಿಕೊಂಡು ಕಾಲ್ಕಿತ್ತಿದ್ದಾನೆ. ಸದ್ಯ ಶೃಂಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Follow Us
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು