AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಚ್ಚು ತೋರಿಸಿ ದರೋಡೆ ಯತ್ನ, ದಿಟ್ಟ ಮಹಿಳೆ ಮಾಡಿದ್ದೇನು ಗೊತ್ತಾ?

ಚಿಕ್ಕಮಗಳೂರು: ಹಾಡುಹಗಲೇ ಮಚ್ಚು ತೋರಿಸಿ ಬಂಗಾರದ ಅಂಗಡಿಯಲ್ಲಿ ದರೋಡೆ ಮಾಡಿರುವ ಘಟನೆ ಶೃಂಗೇರಿ ಪಟ್ಟಣದಲ್ಲಿ ನಡೆದಿದೆ. ಚಿಕ್ಕಮಗಳೂರು ಜಿಲ್ಲೆ ಶೃಂಗೇರಿ ಪಟ್ಟಣದಲ್ಲಿ ಈ ಘಟನೆ ಸಂಭವಿಸಿದ್ದು, ಮುಖಕ್ಕೆ ಮಾಸ್ಕ್ ಧರಿಸಿದ್ದ ವ್ಯಕ್ತಿ ಲಾಂಗ್ ತೋರಿಸಿ, ನಾಗಪ್ಪ ಶೇಟ್ ಎಂಬುವವರ ಬಂಗಾರದ ಅಂಗಡಿಗೆ ನುಗ್ಗಿದ್ದಾನೆ. ಈ ವೇಳೆ ಲಾಂಗ್ ನೋಡಿ ಬೆದರಿದ ಮಹಿಳಾ ಕೆಲಸಗಾರರು ಹೆದರಿದ್ದಾರೆ. ಅಲ್ಲೆ ಇದ್ದ ಮತ್ತೊಬ್ಬ ಮಹಿಳಾ ಕೆಲಸಗಾರ್ತಿ ಕುರ್ಚಿಯಿಂದ ದರೋಡೆಕೋರನ ಮೇಲೆ ಅಟ್ಯಾಕ್ ಮಾಡಿದ್ದಾರೆ. ಮಹಿಳೆಯ ದಾಳಿಯಿಂದ ಹೆದರಿದ ದರೋಡೆಕೋರ 3 ಸರಗಳೊಂದಿಗೆ […]

ಮಚ್ಚು ತೋರಿಸಿ ದರೋಡೆ ಯತ್ನ, ದಿಟ್ಟ ಮಹಿಳೆ ಮಾಡಿದ್ದೇನು ಗೊತ್ತಾ?
ಸಾಧು ಶ್ರೀನಾಥ್​
|

Updated on: Aug 12, 2020 | 5:51 PM

Share

ಚಿಕ್ಕಮಗಳೂರು: ಹಾಡುಹಗಲೇ ಮಚ್ಚು ತೋರಿಸಿ ಬಂಗಾರದ ಅಂಗಡಿಯಲ್ಲಿ ದರೋಡೆ ಮಾಡಿರುವ ಘಟನೆ ಶೃಂಗೇರಿ ಪಟ್ಟಣದಲ್ಲಿ ನಡೆದಿದೆ.

ಚಿಕ್ಕಮಗಳೂರು ಜಿಲ್ಲೆ ಶೃಂಗೇರಿ ಪಟ್ಟಣದಲ್ಲಿ ಈ ಘಟನೆ ಸಂಭವಿಸಿದ್ದು, ಮುಖಕ್ಕೆ ಮಾಸ್ಕ್ ಧರಿಸಿದ್ದ ವ್ಯಕ್ತಿ ಲಾಂಗ್ ತೋರಿಸಿ, ನಾಗಪ್ಪ ಶೇಟ್ ಎಂಬುವವರ ಬಂಗಾರದ ಅಂಗಡಿಗೆ ನುಗ್ಗಿದ್ದಾನೆ. ಈ ವೇಳೆ ಲಾಂಗ್ ನೋಡಿ ಬೆದರಿದ ಮಹಿಳಾ ಕೆಲಸಗಾರರು ಹೆದರಿದ್ದಾರೆ. ಅಲ್ಲೆ ಇದ್ದ ಮತ್ತೊಬ್ಬ ಮಹಿಳಾ ಕೆಲಸಗಾರ್ತಿ ಕುರ್ಚಿಯಿಂದ ದರೋಡೆಕೋರನ ಮೇಲೆ ಅಟ್ಯಾಕ್ ಮಾಡಿದ್ದಾರೆ.

ಮಹಿಳೆಯ ದಾಳಿಯಿಂದ ಹೆದರಿದ ದರೋಡೆಕೋರ 3 ಸರಗಳೊಂದಿಗೆ ಅಲ್ಲಿಂದ ಪರಾರಿಯಾಗಿದ್ದಾನೆ. ಪರಾರಿಯಾಗುತ್ತಿದ್ದ ಖತರ್ನಾಕ್ ಕಳ್ಳನನ್ನು ಸ್ಥಳೀಯರು ಹಿಡಿಯಲು ಯತ್ನಿಸಿದರು ಸಹ, ಆತ ಅವರಿಂದ ತಪ್ಪಿಸಿಕೊಂಡು ಕಾಲ್ಕಿತ್ತಿದ್ದಾನೆ. ಸದ್ಯ ಶೃಂಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್