AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡ್ರಾಪ್ ಕೊಡೋ ನೆಪದಲ್ಲಿ ಸುಲಿಗೆ: ಟಿಕ್ಕಿ ಬಳಿ ಹಣ, ಚಿನ್ನ ಕಸಿದು ದರೋಡೆಕೋರರು ಎಸ್ಕೇಪ್

ಮೈಸೂರು: ಬೆಂಗಳೂರಿಗೆ ಡ್ರಾಪ್ ಕೊಡುವ ನೆಪದಲ್ಲಿ ಕಾರಿನಲ್ಲಿ ಕರೆದೊಯ್ದು ಟೆಕ್ಕಿಯ ಬಳಿ ಸುಲಿಗೆ ಮಾಡಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ಟೆಕ್ಕಿ ಮಧುವಿಕಾಸ್​ಗೆ ಚಾಕು ತೋರಿಸಿ ಬೆದರಿಕೆ ಹಾಕಿ ಚಿನ್ನ ಕಸಿದುಕೊಂಡಿದ್ದಾರೆ. ನಂತರ ಬಲವಂತವಾಗಿ ಎಟಿಎಂನಿಂದ 40 ಸಾವಿರ ಹಣ ಡ್ರಾ ಮಾಡಿಸಿಕೊಂಡು ದರೋಡೆಕೋರರು ಪರಾರಿಯಾಗಿದ್ದಾರೆ. ಡ್ರಾಪ್ ಕೊಡುವ ನೆಪದಲ್ಲಿ ದರೋಡೆ: ಮೈಸೂರಿನ ಗೌರಿಶಂಕರ ನಗರದ ನಿವಾಸಿ ಮಧುವಿಕಾಸ್, ಬೆಂಗಳೂರಿನ ಖಾಸಗಿ ಕಂಪನಿಯಲ್ಲಿ ಸಾಫ್ಟ್ ವೇರ್ ಇಂಜಿನಿಯರ್ ಆಗಿ ಕೆಲಸ ನಿರ್ವಹಿಸುತ್ತಿದ್ದಾರೆ. ಬೆಂಗಳೂರಿಗೆ ತೆರಳಲು ನಗರದ ಗ್ರಾಮಾಂತರ ಬಸ್ […]

ಡ್ರಾಪ್ ಕೊಡೋ ನೆಪದಲ್ಲಿ ಸುಲಿಗೆ: ಟಿಕ್ಕಿ ಬಳಿ ಹಣ, ಚಿನ್ನ ಕಸಿದು ದರೋಡೆಕೋರರು ಎಸ್ಕೇಪ್
ಸಾಧು ಶ್ರೀನಾಥ್​
|

Updated on: Jan 14, 2020 | 9:32 AM

Share

ಮೈಸೂರು: ಬೆಂಗಳೂರಿಗೆ ಡ್ರಾಪ್ ಕೊಡುವ ನೆಪದಲ್ಲಿ ಕಾರಿನಲ್ಲಿ ಕರೆದೊಯ್ದು ಟೆಕ್ಕಿಯ ಬಳಿ ಸುಲಿಗೆ ಮಾಡಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ಟೆಕ್ಕಿ ಮಧುವಿಕಾಸ್​ಗೆ ಚಾಕು ತೋರಿಸಿ ಬೆದರಿಕೆ ಹಾಕಿ ಚಿನ್ನ ಕಸಿದುಕೊಂಡಿದ್ದಾರೆ. ನಂತರ ಬಲವಂತವಾಗಿ ಎಟಿಎಂನಿಂದ 40 ಸಾವಿರ ಹಣ ಡ್ರಾ ಮಾಡಿಸಿಕೊಂಡು ದರೋಡೆಕೋರರು ಪರಾರಿಯಾಗಿದ್ದಾರೆ.

ಡ್ರಾಪ್ ಕೊಡುವ ನೆಪದಲ್ಲಿ ದರೋಡೆ: ಮೈಸೂರಿನ ಗೌರಿಶಂಕರ ನಗರದ ನಿವಾಸಿ ಮಧುವಿಕಾಸ್, ಬೆಂಗಳೂರಿನ ಖಾಸಗಿ ಕಂಪನಿಯಲ್ಲಿ ಸಾಫ್ಟ್ ವೇರ್ ಇಂಜಿನಿಯರ್ ಆಗಿ ಕೆಲಸ ನಿರ್ವಹಿಸುತ್ತಿದ್ದಾರೆ. ಬೆಂಗಳೂರಿಗೆ ತೆರಳಲು ನಗರದ ಗ್ರಾಮಾಂತರ ಬಸ್ ನಿಲ್ದಾಣಕ್ಕೆ ಆಗಮಿಸಿದ್ದರು. ಈ ವೇಳೆ ಶಿಫ್ಟ್ ಡಿಸೈರ್ ಕಾರಿನಲ್ಲಿ ಬಂದ ಮೂವರು ಬೆಂಗಳೂರಿಗೆ ಡ್ರಾಪ್ ಕೊಡುವ ಆಮಿಷ ತೋರಿಸಿದ್ದಾರೆ.

ಚಾಕು ತೋರಿಸಿ ಬೆದರಿಕೆ: ಬೇಗ ಬೆಂಗಳೂರಿಗೆ ತಲುಪುವ ಉದ್ದೇಶದಿಂದ ಮಧುವಿಕಾಸ್ ಕಾರು ಹತ್ತಿದ್ದಾರೆ. ಕೊಲಂಬಿಯಾ ಏಷಿಯಾ ಬಳಿ ರಿಂಗ್ ರಸ್ತೆ ಮೂಲಕ ಕೆ.ಆರ್.ಎಸ್ ರಸ್ತೆ ಕಡೆಗೆ ತಿರುಗಿಸಿದ ದುಷ್ಕರ್ಮಿಗಳು, ಅಲ್ಲೇ ಕಾರು ನಿಲ್ಲಿಸಿ ಚಾಕು ತೋರಿಸಿ ಉಂಗುರ ಮತ್ತು ಸರವನ್ನು ಕಸಿದುಕೊಂಡಿದ್ದಾರೆ. ನಂತರ ಒಂಟಿಕೊಪ್ಪಲಿನ HDFC ಬ್ಯಾಂಕ್​ಗೆ ಸೇರಿದ ಎಟಿಎಂನಲ್ಲಿ 20 ಸಾವಿರ ಹಣ ಡ್ರಾ ಮಾಡಿ, ಬಳಿಕ ಅಶೋಕ‌ ರಸ್ತೆಯಲ್ಲಿರುವ ಕೊಟಾಕ್ ಮಹೀಂದ್ರ ಎಟಿಎಂನಲ್ಲಿ 20 ಸಾವಿರ ಹಣ ಡ್ರಾ ಮಾಡಿಸಿ‌ಕೊಂಡು ಪರಾರಿಯಾಗಿದ್ದಾರೆ. ಈ ಸಂಬಂಧ ಲಷ್ಕರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ