AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಾಂಸ್ಕೃತಿಕ ನಗರಿಯಲ್ಲಿ ಕೊರೊನಾ ಕಂಪನ: ಹೆಚ್ಚುವರಿ ಕೋವಿಡ್ ಬೆಡ್​ಗೆ DC ಸಿಂಧೂರಿ ಆಜ್ಞೆ

ಮೈಸೂರು: ಸಾಂಸ್ಕೃತಿಕ ನಗರಿಯಲ್ಲಿ ಕೊರೊನಾ ಕಂಪನ ದಿನೇ ದಿನೇ ಹೆಚ್ಚಾಗುತ್ತಿದೆ. ಇದರ ಬೆನ್ನಲ್ಲೇ ನೂತನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಜಿಲ್ಲೆಯ KR ಆಸ್ಪತ್ರೆಗೆ ಭೇಟಿ ನೀಡಿ ಕೊವಿಡ್​ಗಾಗಿ ಮೀಸಲಿರುವ ಹಾಸಿಗೆಗಳನ್ನು ಹೆಚ್ಚಿಸಲು ಸೂಚನೆ ನೀಡಿದ್ದಾರೆ. PPE ಕಿಟ್ ಧರಿಸಿ ರೋಹಿಣಿ ಸಿಂಧೂರಿ ಪರಿಶೀಲನೆ: ಇನ್ನು ತಜ್ಞ ವೈದ್ಯರು, ನರ್ಸ್​ಗಳು, ಸ್ನಾತಕೋತ್ತರ ವಿದ್ಯಾರ್ಥಿಗಳ ಸಂಖ್ಯೆ, ಹಾಸಿಗೆಗಳ ಸಾಮರ್ಥ್ಯ, ಆಕ್ಸಿಜನ್ ಸಿಲಿಂಡರ್ ಹಾಗೂ ವೆಂಟಿಲೇಟರ್‌ಗಳ ಬಗ್ಗೆ ಮಾಹಿತಿ ಪಡೆದಿದ್ದಾರೆ. KR ಆಸ್ಪತ್ರೆಯ ಕೊವಿಡ್ ಚಿಕಿತ್ಸಾ ವಿಭಾಗಕ್ಕೆ ಪಿಪಿಇ ಕಿಟ್ ಧರಿಸಿ […]

ಸಾಂಸ್ಕೃತಿಕ ನಗರಿಯಲ್ಲಿ ಕೊರೊನಾ ಕಂಪನ: ಹೆಚ್ಚುವರಿ ಕೋವಿಡ್ ಬೆಡ್​ಗೆ DC ಸಿಂಧೂರಿ ಆಜ್ಞೆ
ಆಯೇಷಾ ಬಾನು
| Edited By: |

Updated on:Oct 06, 2020 | 4:09 PM

Share

ಮೈಸೂರು: ಸಾಂಸ್ಕೃತಿಕ ನಗರಿಯಲ್ಲಿ ಕೊರೊನಾ ಕಂಪನ ದಿನೇ ದಿನೇ ಹೆಚ್ಚಾಗುತ್ತಿದೆ. ಇದರ ಬೆನ್ನಲ್ಲೇ ನೂತನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಜಿಲ್ಲೆಯ KR ಆಸ್ಪತ್ರೆಗೆ ಭೇಟಿ ನೀಡಿ ಕೊವಿಡ್​ಗಾಗಿ ಮೀಸಲಿರುವ ಹಾಸಿಗೆಗಳನ್ನು ಹೆಚ್ಚಿಸಲು ಸೂಚನೆ ನೀಡಿದ್ದಾರೆ.

PPE ಕಿಟ್ ಧರಿಸಿ ರೋಹಿಣಿ ಸಿಂಧೂರಿ ಪರಿಶೀಲನೆ: ಇನ್ನು ತಜ್ಞ ವೈದ್ಯರು, ನರ್ಸ್​ಗಳು, ಸ್ನಾತಕೋತ್ತರ ವಿದ್ಯಾರ್ಥಿಗಳ ಸಂಖ್ಯೆ, ಹಾಸಿಗೆಗಳ ಸಾಮರ್ಥ್ಯ, ಆಕ್ಸಿಜನ್ ಸಿಲಿಂಡರ್ ಹಾಗೂ ವೆಂಟಿಲೇಟರ್‌ಗಳ ಬಗ್ಗೆ ಮಾಹಿತಿ ಪಡೆದಿದ್ದಾರೆ. KR ಆಸ್ಪತ್ರೆಯ ಕೊವಿಡ್ ಚಿಕಿತ್ಸಾ ವಿಭಾಗಕ್ಕೆ ಪಿಪಿಇ ಕಿಟ್ ಧರಿಸಿ ರೋಹಿಣಿ ಸಿಂಧೂರಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಸದ್ಯ ಆಸ್ಪತ್ರೆಯಲ್ಲಿ 178 ಬೆಡ್​ಗಳಿವೆ ಎಂದು ತಿಳಿದುಕೊಂಡರು.

ಇನ್ನೂ 200 ಬೆಡ್​ಗಳನ್ನು ಕೊವಿಡ್ ಚಿಕಿತ್ಸೆಗೆ ಹೆಚ್ಚಿಸುವಂತೆ ಹಾಗೂ ಟ್ರಾಮಾ ಕೇರ್ ಸೆಂಟರ್​ನಲ್ಲೂ ಕೊವಿಡ್ ಚಿಕಿತ್ಸೆಗೆ ಆಕ್ಸಿಜನ್ ಇರುವ ಬೆಡ್‌ಗಳ ವ್ಯವಸ್ಥೆ ಪೂರ್ಣಗೊಳಿಸುವಂತೆ ಸೂಚನೆ ನೀಡಿದ್ದಾರೆ. ವೈದ್ಯಕೀಯ ಸ್ನಾತಕೋತ್ತರ ಪದವಿಯ ಕೊನೆಯ ವರ್ಷದ 154 ವಿದ್ಯಾರ್ಥಿಗಳನ್ನು ಕೊವಿಡ್ ಚಿಕಿತ್ಸೆಗೆ ಬಳಸಿಕೊಳ್ಳಲು ಸೂಕ್ತ ತರಬೇತಿ ನೀಡಲು ಸಲಹೆ ನೀಡಿದ್ದಾರೆ.

Published On - 3:56 pm, Tue, 6 October 20

ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!