AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮನೇಲಿ ಒಬ್ಬನೇ ಅಡುಗೆ ಮಾಡ್ತಿದ್ದವನ ಮೇಲೆ ಕುಸಿದುಬಿತ್ತು ಮೇಲ್ಛಾವಣಿ, ಮುಂದೇನಾಯ್ತು?

ಬಾಗಲಕೋಟೆ: ಜಿಲ್ಲೆಯಲ್ಲಿ ನಿರಂತರ ಮಳೆ ಸುರಿಯುತ್ತಿರುವ ಪರಿಣಾಮ ಮಾಳಿಗೆ ಮನೆಯೊಂದರ ಮೇಲ್ಛಾವಣಿ ಕುಸಿದು ವ್ಯಕ್ತಿಯೊಬ್ಬ ಸಿಲುಕಿಕೊಂಡ ಘಟನೆ ಜಮಖಂಡಿ ನಗರದ ಹುಲ್ಯಾಳಕರ್ ಗಲ್ಲಿಯಲ್ಲಿ ಸಂಭವಿಸಿದೆ. 35 ವರ್ಷದ ಪವನ್ ಸವದತ್ತಿ ಮನೆಯಲ್ಲಿ ಒಬ್ಬನೇ ಇದ್ದ ಕಾರಣ ತಾನೇ ಅಡುಗೆ ತಯಾರಿಸುತ್ತಿದ್ದನಂತೆ. ಈ ವೇಳೆ ಸತತ ಮಳೆಯಿಂದ ದುರ್ಬಲವಾಗಿದ್ದ ಮನೆಯ ಮೇಲ್ಛಾವಣಿ ದಿಢೀರ್ ಅಂತಾ ಪವನ್​ ಮೇಲೆ ಕುಸಿದುಬಿದ್ದಿದೆ. ಅದೃಷ್ಟವಶಾತ್ ಪವನ್​ ಕೂದಲೆಳೆಯಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಕೂಡಲೇ ಸ್ಥಳೀಯರು ಅಗ್ನಿಶಾಮಕ ಸಿಬ್ಬಂದಿಯನ್ನು ಕರೆಸಿ ಪವನ್​ರನ್ನು ರಕ್ಷಿಸಿದ್ದಾರೆ. ಮೇಲ್ಛಾವಣಿ ಕುಸಿತದಿಂದ […]

ಮನೇಲಿ ಒಬ್ಬನೇ ಅಡುಗೆ ಮಾಡ್ತಿದ್ದವನ ಮೇಲೆ ಕುಸಿದುಬಿತ್ತು ಮೇಲ್ಛಾವಣಿ, ಮುಂದೇನಾಯ್ತು?
KUSHAL V
| Edited By: |

Updated on:Jul 12, 2020 | 5:26 PM

Share

ಬಾಗಲಕೋಟೆ: ಜಿಲ್ಲೆಯಲ್ಲಿ ನಿರಂತರ ಮಳೆ ಸುರಿಯುತ್ತಿರುವ ಪರಿಣಾಮ ಮಾಳಿಗೆ ಮನೆಯೊಂದರ ಮೇಲ್ಛಾವಣಿ ಕುಸಿದು ವ್ಯಕ್ತಿಯೊಬ್ಬ ಸಿಲುಕಿಕೊಂಡ ಘಟನೆ ಜಮಖಂಡಿ ನಗರದ ಹುಲ್ಯಾಳಕರ್ ಗಲ್ಲಿಯಲ್ಲಿ ಸಂಭವಿಸಿದೆ.

35 ವರ್ಷದ ಪವನ್ ಸವದತ್ತಿ ಮನೆಯಲ್ಲಿ ಒಬ್ಬನೇ ಇದ್ದ ಕಾರಣ ತಾನೇ ಅಡುಗೆ ತಯಾರಿಸುತ್ತಿದ್ದನಂತೆ. ಈ ವೇಳೆ ಸತತ ಮಳೆಯಿಂದ ದುರ್ಬಲವಾಗಿದ್ದ ಮನೆಯ ಮೇಲ್ಛಾವಣಿ ದಿಢೀರ್ ಅಂತಾ ಪವನ್​ ಮೇಲೆ ಕುಸಿದುಬಿದ್ದಿದೆ.

ಅದೃಷ್ಟವಶಾತ್ ಪವನ್​ ಕೂದಲೆಳೆಯಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಕೂಡಲೇ ಸ್ಥಳೀಯರು ಅಗ್ನಿಶಾಮಕ ಸಿಬ್ಬಂದಿಯನ್ನು ಕರೆಸಿ ಪವನ್​ರನ್ನು ರಕ್ಷಿಸಿದ್ದಾರೆ. ಮೇಲ್ಛಾವಣಿ ಕುಸಿತದಿಂದ ಕೊಂಚ ನಲುಗಿಹೋಗಿದ್ದ ಪವನ್​ಗೆ ಸಣ್ಣಪುಟ್ಟ ಗಾಯಗಳಾಗಿದೆ.

Published On - 4:59 pm, Sun, 12 July 20

ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್