AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಕ್ಕಬಳ್ಳಾಪುರದಲ್ಲಿ ಸೋರುತಿಹುದು ಪರೀಕ್ಷಾ ಕೊಠಡಿಯ ಮಾಳಿಗಿ..!

ಚಿಕ್ಕಬಳ್ಳಾಪುರ: ಪರೀಕ್ಷಾ ಕೊಠಡಿಯೊಂದರ ಮೇಲ್ಛಾವಣಿಯಿಂದ ಮಳೆ ನೀರು ಸೋರುತ್ತಿರುವ ದೃಶ್ಯ ನಗರದ ಜ್ಯೂನಿಯರ್​ ಕಾಲೇಜಿನಲ್ಲಿ ಕಂಡು ಬಂತು. ಕಾಲೇಜಿನ ಹಳೇ ಕಟ್ಟಡದಲ್ಲಿ ರಿಪೀಟರ್ ಅಭ್ಯರ್ಥಿಗಳಿಗೆ SSLC ಎಕ್ಸಾಂ ಬರೆಯಲು ಈ ಕೊಠಡಿಯನ್ನು ಗೊತ್ತುಪಡಿಸಲಾಗಿತ್ತು. ಜೊತೆಗೆ ಕಟ್ಟಡ ಸಾಕಷ್ಟು ಹಳೆಯದಾಗಿದ್ದು ನೀರು ಸೋರಿಕೆಯಿಂದ ಮೇಲ್ಛಾವಣಿ ಕುಸಿದು ಬೀಳುವ ಆತಂಕವೂ ಸಹ ಎದುರಾಗಿದೆ.

ಚಿಕ್ಕಬಳ್ಳಾಪುರದಲ್ಲಿ ಸೋರುತಿಹುದು ಪರೀಕ್ಷಾ ಕೊಠಡಿಯ ಮಾಳಿಗಿ..!
KUSHAL V
|

Updated on:Jun 25, 2020 | 10:57 AM

Share

ಚಿಕ್ಕಬಳ್ಳಾಪುರ: ಪರೀಕ್ಷಾ ಕೊಠಡಿಯೊಂದರ ಮೇಲ್ಛಾವಣಿಯಿಂದ ಮಳೆ ನೀರು ಸೋರುತ್ತಿರುವ ದೃಶ್ಯ ನಗರದ ಜ್ಯೂನಿಯರ್​ ಕಾಲೇಜಿನಲ್ಲಿ ಕಂಡು ಬಂತು.

ಕಾಲೇಜಿನ ಹಳೇ ಕಟ್ಟಡದಲ್ಲಿ ರಿಪೀಟರ್ ಅಭ್ಯರ್ಥಿಗಳಿಗೆ SSLC ಎಕ್ಸಾಂ ಬರೆಯಲು ಈ ಕೊಠಡಿಯನ್ನು ಗೊತ್ತುಪಡಿಸಲಾಗಿತ್ತು. ಜೊತೆಗೆ ಕಟ್ಟಡ ಸಾಕಷ್ಟು ಹಳೆಯದಾಗಿದ್ದು ನೀರು ಸೋರಿಕೆಯಿಂದ ಮೇಲ್ಛಾವಣಿ ಕುಸಿದು ಬೀಳುವ ಆತಂಕವೂ ಸಹ ಎದುರಾಗಿದೆ.

Published On - 10:56 am, Thu, 25 June 20

ಬ್ಯಾನರ್ ಗಲಾಟೆ: ಜನಾರ್ದನ ರೆಡ್ಡಿ ಕಚೇರಿಗೂ ಬಾಂಬ್ ನಿಷ್ಕ್ರಿಯ ದಳ ದೌಡು
ಬ್ಯಾನರ್ ಗಲಾಟೆ: ಜನಾರ್ದನ ರೆಡ್ಡಿ ಕಚೇರಿಗೂ ಬಾಂಬ್ ನಿಷ್ಕ್ರಿಯ ದಳ ದೌಡು
ದಿಲ್ಲಿ ಭಕ್ತರೊಬ್ಬರಿಂದ ಉಡುಪಿ ಶ್ರೀ ಕೃಷ್ಣನಿಗೆ ಬಂಗಾರದ ಭಗವದ್ಗೀತೆ ಕಾಣಿಕೆ
ದಿಲ್ಲಿ ಭಕ್ತರೊಬ್ಬರಿಂದ ಉಡುಪಿ ಶ್ರೀ ಕೃಷ್ಣನಿಗೆ ಬಂಗಾರದ ಭಗವದ್ಗೀತೆ ಕಾಣಿಕೆ
ಬಿಗ್ ಬಾಸ್ ಮನೆಯಲ್ಲಿ ಕೈಕೈ ಮಿಲಾಯಿಸುವ ಹಂತಕ್ಕೆ ಹೋದ ರಘು, ಧ್ರುವಂತ್
ಬಿಗ್ ಬಾಸ್ ಮನೆಯಲ್ಲಿ ಕೈಕೈ ಮಿಲಾಯಿಸುವ ಹಂತಕ್ಕೆ ಹೋದ ರಘು, ಧ್ರುವಂತ್
ರೋಷದಿಂದ ವೇದಿಕೆ ಕಡೆ ನುಗ್ಗಿ ಸೋಮಣ್ಣಗೆ ಎಚ್ಚರಿಕೆ ಕೊಟ್ಟ ತಂಗಡಗಿ
ರೋಷದಿಂದ ವೇದಿಕೆ ಕಡೆ ನುಗ್ಗಿ ಸೋಮಣ್ಣಗೆ ಎಚ್ಚರಿಕೆ ಕೊಟ್ಟ ತಂಗಡಗಿ
ಸಚಿವ ಸೋಮಣ್ಣ ಮೇಲೆ ಕುರ್ಚಿ ಎಸೆದ ಕಾಂಗ್ರೆಸ್ ಕಾರ್ಯಕರ್ತರು, ವಿಡಿಯೋ ನೋಡಿ
ಸಚಿವ ಸೋಮಣ್ಣ ಮೇಲೆ ಕುರ್ಚಿ ಎಸೆದ ಕಾಂಗ್ರೆಸ್ ಕಾರ್ಯಕರ್ತರು, ವಿಡಿಯೋ ನೋಡಿ
ಬೀದರ್ ಕೆಡಿಪಿ ಸಭೆಯಲ್ಲಿ ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ
ಬೀದರ್ ಕೆಡಿಪಿ ಸಭೆಯಲ್ಲಿ ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ
ಶಿಷ್ಟಾಚಾರ ವಿವಾದ: ಕೇಂದ್ರ ಸಚಿವ ಸೋಮಣ್ಣ ಜೊತೆ ಶಿವರಾಜ್​​ ತಂಗಡಗಿ ವಾಗ್ವಾದ
ಶಿಷ್ಟಾಚಾರ ವಿವಾದ: ಕೇಂದ್ರ ಸಚಿವ ಸೋಮಣ್ಣ ಜೊತೆ ಶಿವರಾಜ್​​ ತಂಗಡಗಿ ವಾಗ್ವಾದ
ಅರಸು ದಾಖಲೆ ಮುರಿಯುತ್ತಿರುವ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು!
ಅರಸು ದಾಖಲೆ ಮುರಿಯುತ್ತಿರುವ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು!
ಸ್ವಿಫ್ಟ್ ಕಾರಿಗೆ ಡಿಕ್ಕಿ ಹೊಡೆದ ಬೊಲೆರೋ
ಸ್ವಿಫ್ಟ್ ಕಾರಿಗೆ ಡಿಕ್ಕಿ ಹೊಡೆದ ಬೊಲೆರೋ
ಹನುಮಾನ್ ದೇವಸ್ಥಾನಕ್ಕೆ ಐದು ಕೋಟಿ ರೂ. ದೇಣಿಗೆ ಕೊಟ್ಟ ಮುಖೇಶ್ ಅಂಬಾನಿ
ಹನುಮಾನ್ ದೇವಸ್ಥಾನಕ್ಕೆ ಐದು ಕೋಟಿ ರೂ. ದೇಣಿಗೆ ಕೊಟ್ಟ ಮುಖೇಶ್ ಅಂಬಾನಿ