AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಕ್ಕಬಳ್ಳಾಪುರದಲ್ಲಿ ಸೋರುತಿಹುದು ಪರೀಕ್ಷಾ ಕೊಠಡಿಯ ಮಾಳಿಗಿ..!

ಚಿಕ್ಕಬಳ್ಳಾಪುರ: ಪರೀಕ್ಷಾ ಕೊಠಡಿಯೊಂದರ ಮೇಲ್ಛಾವಣಿಯಿಂದ ಮಳೆ ನೀರು ಸೋರುತ್ತಿರುವ ದೃಶ್ಯ ನಗರದ ಜ್ಯೂನಿಯರ್​ ಕಾಲೇಜಿನಲ್ಲಿ ಕಂಡು ಬಂತು. ಕಾಲೇಜಿನ ಹಳೇ ಕಟ್ಟಡದಲ್ಲಿ ರಿಪೀಟರ್ ಅಭ್ಯರ್ಥಿಗಳಿಗೆ SSLC ಎಕ್ಸಾಂ ಬರೆಯಲು ಈ ಕೊಠಡಿಯನ್ನು ಗೊತ್ತುಪಡಿಸಲಾಗಿತ್ತು. ಜೊತೆಗೆ ಕಟ್ಟಡ ಸಾಕಷ್ಟು ಹಳೆಯದಾಗಿದ್ದು ನೀರು ಸೋರಿಕೆಯಿಂದ ಮೇಲ್ಛಾವಣಿ ಕುಸಿದು ಬೀಳುವ ಆತಂಕವೂ ಸಹ ಎದುರಾಗಿದೆ.

ಚಿಕ್ಕಬಳ್ಳಾಪುರದಲ್ಲಿ ಸೋರುತಿಹುದು ಪರೀಕ್ಷಾ ಕೊಠಡಿಯ ಮಾಳಿಗಿ..!
KUSHAL V
|

Updated on:Jun 25, 2020 | 10:57 AM

Share

ಚಿಕ್ಕಬಳ್ಳಾಪುರ: ಪರೀಕ್ಷಾ ಕೊಠಡಿಯೊಂದರ ಮೇಲ್ಛಾವಣಿಯಿಂದ ಮಳೆ ನೀರು ಸೋರುತ್ತಿರುವ ದೃಶ್ಯ ನಗರದ ಜ್ಯೂನಿಯರ್​ ಕಾಲೇಜಿನಲ್ಲಿ ಕಂಡು ಬಂತು.

ಕಾಲೇಜಿನ ಹಳೇ ಕಟ್ಟಡದಲ್ಲಿ ರಿಪೀಟರ್ ಅಭ್ಯರ್ಥಿಗಳಿಗೆ SSLC ಎಕ್ಸಾಂ ಬರೆಯಲು ಈ ಕೊಠಡಿಯನ್ನು ಗೊತ್ತುಪಡಿಸಲಾಗಿತ್ತು. ಜೊತೆಗೆ ಕಟ್ಟಡ ಸಾಕಷ್ಟು ಹಳೆಯದಾಗಿದ್ದು ನೀರು ಸೋರಿಕೆಯಿಂದ ಮೇಲ್ಛಾವಣಿ ಕುಸಿದು ಬೀಳುವ ಆತಂಕವೂ ಸಹ ಎದುರಾಗಿದೆ.

Published On - 10:56 am, Thu, 25 June 20

Follow Us
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ