AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಕ್ಕಬಳ್ಳಾಪುರದಲ್ಲಿ ಸೋರುತಿಹುದು ಪರೀಕ್ಷಾ ಕೊಠಡಿಯ ಮಾಳಿಗಿ..!

ಚಿಕ್ಕಬಳ್ಳಾಪುರ: ಪರೀಕ್ಷಾ ಕೊಠಡಿಯೊಂದರ ಮೇಲ್ಛಾವಣಿಯಿಂದ ಮಳೆ ನೀರು ಸೋರುತ್ತಿರುವ ದೃಶ್ಯ ನಗರದ ಜ್ಯೂನಿಯರ್​ ಕಾಲೇಜಿನಲ್ಲಿ ಕಂಡು ಬಂತು. ಕಾಲೇಜಿನ ಹಳೇ ಕಟ್ಟಡದಲ್ಲಿ ರಿಪೀಟರ್ ಅಭ್ಯರ್ಥಿಗಳಿಗೆ SSLC ಎಕ್ಸಾಂ ಬರೆಯಲು ಈ ಕೊಠಡಿಯನ್ನು ಗೊತ್ತುಪಡಿಸಲಾಗಿತ್ತು. ಜೊತೆಗೆ ಕಟ್ಟಡ ಸಾಕಷ್ಟು ಹಳೆಯದಾಗಿದ್ದು ನೀರು ಸೋರಿಕೆಯಿಂದ ಮೇಲ್ಛಾವಣಿ ಕುಸಿದು ಬೀಳುವ ಆತಂಕವೂ ಸಹ ಎದುರಾಗಿದೆ.

ಚಿಕ್ಕಬಳ್ಳಾಪುರದಲ್ಲಿ ಸೋರುತಿಹುದು ಪರೀಕ್ಷಾ ಕೊಠಡಿಯ ಮಾಳಿಗಿ..!
KUSHAL V
|

Updated on:Jun 25, 2020 | 10:57 AM

Share

ಚಿಕ್ಕಬಳ್ಳಾಪುರ: ಪರೀಕ್ಷಾ ಕೊಠಡಿಯೊಂದರ ಮೇಲ್ಛಾವಣಿಯಿಂದ ಮಳೆ ನೀರು ಸೋರುತ್ತಿರುವ ದೃಶ್ಯ ನಗರದ ಜ್ಯೂನಿಯರ್​ ಕಾಲೇಜಿನಲ್ಲಿ ಕಂಡು ಬಂತು.

ಕಾಲೇಜಿನ ಹಳೇ ಕಟ್ಟಡದಲ್ಲಿ ರಿಪೀಟರ್ ಅಭ್ಯರ್ಥಿಗಳಿಗೆ SSLC ಎಕ್ಸಾಂ ಬರೆಯಲು ಈ ಕೊಠಡಿಯನ್ನು ಗೊತ್ತುಪಡಿಸಲಾಗಿತ್ತು. ಜೊತೆಗೆ ಕಟ್ಟಡ ಸಾಕಷ್ಟು ಹಳೆಯದಾಗಿದ್ದು ನೀರು ಸೋರಿಕೆಯಿಂದ ಮೇಲ್ಛಾವಣಿ ಕುಸಿದು ಬೀಳುವ ಆತಂಕವೂ ಸಹ ಎದುರಾಗಿದೆ.

Published On - 10:56 am, Thu, 25 June 20

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ