AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಚಿವ್ರೇ ಯಾಕಿಷ್ಟು ನಿರ್ಲಕ್ಷ್ಯ? ಸೋರುವ ಆಸ್ಪತ್ರೆಯಲ್ಲೇ ಗರ್ಭಿಣಿಯರಿಗೆ ಹೆರಿಗೆ ನಡೆಯುತ್ತಿದೆ!

ಯಾದಗಿರಿ: ಆರೋಗ್ಯ ಸಚಿವರೇ ಈ ಸ್ಟೋರಿ ನೀವು ನೋಡಲೇಬೇಕು.. ಈ ಆಸ್ಪತ್ರೆಯಲ್ಲಿ ಅವ್ಯವಸ್ಥೆ ತಾಂಡವವಾಡುತ್ತಿದೆ. ಹೆರಿಗೆ ಮಾಡುವಾಗ ಮೇಲೆ ಟಾರ್ಪಲ್ ಹಿಡಿದು ಹೆರಿಗೆ ಮಾಡಿಸುವಂತ ಪರಿಸ್ಥಿತಿ ಈ ಆಸ್ಪತ್ರೆಯಲ್ಲಿದೆ. ಮಳೆ ಬಂದ್ರೆ ಸಾಕು ಆಸ್ಪತ್ರೆಯ ಬೆಡ್‌ಗಳ ಮೇಲೆ ನೀರು ಬಿಳುತ್ತೆ. ಯಾದಗಿರಿ ಜಿಲ್ಲೆ ಶಹಾಪುರ ತಾಲೂಕಿನ ಸಗರ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರ ಶಿಥಿಲಗೊಂಡಿದೆ. ಮೇಲ್ಛಾವಣಿ ಸೋರುತ್ತಿರುವುದರಿಂದ ಹೆರಿಗೆ ಆದ ತಕ್ಷಣವೇ ಮನೆಯಲ್ಲಿಯೇ ನೀವೆ ಚಿಕಿತ್ಸೆ ಪಡೆಯಿರಿ ಅಂತಾ ಹೇಳಿ ಬಾಣಂತಿಯನ್ನು ಸಿಬ್ಬಂದಿ ಮನೆಗೆ ಕಳುಹಿಸಿಕೊಡುತ್ತಾರೆ. ಆಸ್ಪತ್ರೆಯಲ್ಲಿ […]

ಸಚಿವ್ರೇ ಯಾಕಿಷ್ಟು ನಿರ್ಲಕ್ಷ್ಯ? ಸೋರುವ ಆಸ್ಪತ್ರೆಯಲ್ಲೇ ಗರ್ಭಿಣಿಯರಿಗೆ ಹೆರಿಗೆ ನಡೆಯುತ್ತಿದೆ!
ಆಯೇಷಾ ಬಾನು
| Edited By: |

Updated on: Aug 17, 2020 | 10:14 AM

Share

ಯಾದಗಿರಿ: ಆರೋಗ್ಯ ಸಚಿವರೇ ಈ ಸ್ಟೋರಿ ನೀವು ನೋಡಲೇಬೇಕು.. ಈ ಆಸ್ಪತ್ರೆಯಲ್ಲಿ ಅವ್ಯವಸ್ಥೆ ತಾಂಡವವಾಡುತ್ತಿದೆ. ಹೆರಿಗೆ ಮಾಡುವಾಗ ಮೇಲೆ ಟಾರ್ಪಲ್ ಹಿಡಿದು ಹೆರಿಗೆ ಮಾಡಿಸುವಂತ ಪರಿಸ್ಥಿತಿ ಈ ಆಸ್ಪತ್ರೆಯಲ್ಲಿದೆ.

ಮಳೆ ಬಂದ್ರೆ ಸಾಕು ಆಸ್ಪತ್ರೆಯ ಬೆಡ್‌ಗಳ ಮೇಲೆ ನೀರು ಬಿಳುತ್ತೆ. ಯಾದಗಿರಿ ಜಿಲ್ಲೆ ಶಹಾಪುರ ತಾಲೂಕಿನ ಸಗರ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರ ಶಿಥಿಲಗೊಂಡಿದೆ.

ಮೇಲ್ಛಾವಣಿ ಸೋರುತ್ತಿರುವುದರಿಂದ ಹೆರಿಗೆ ಆದ ತಕ್ಷಣವೇ ಮನೆಯಲ್ಲಿಯೇ ನೀವೆ ಚಿಕಿತ್ಸೆ ಪಡೆಯಿರಿ ಅಂತಾ ಹೇಳಿ ಬಾಣಂತಿಯನ್ನು ಸಿಬ್ಬಂದಿ ಮನೆಗೆ ಕಳುಹಿಸಿಕೊಡುತ್ತಾರೆ.

ಆಸ್ಪತ್ರೆಯಲ್ಲಿ ಯಾವುದೇ ಮೂಲ ಸೌಕರ್ಯಗಳಿಲ್ಲದ ಕಾರಣ ರೋಗಿಗಳಿಗೆ ಚಿಕಿತ್ಸೆ ನೀಡುವುದು ಕಷ್ಟಕರವಾಗಿದೆ. ಮಳೆ ಸಮಯದಲ್ಲಂತೋ ಪರಿಸ್ಥಿತಿ ಹೇಳ ತೀರದು.

ಈ ಆಸ್ಪತ್ರೆಯ ಮೇಲ್ಛಾವಣಿ ಯಾವಾಗ ಕುಸಿಯುತ್ತೋ ಎಂಬ ಆತಂಕದಲ್ಲಿ ಸಾರ್ವಜನಿಕರಿದ್ದಾರೆ. ಹದಗೆಟ್ಟ ಆಸ್ಪತ್ರೆಯ ಬಗ್ಗೆ ಜಿಲ್ಲಾಡಳಿತ ಮತ್ತು ಆರೋಗ್ಯ ಸಚಿವರು ಯಾಕಿಷ್ಟು ನಿರ್ಲಕ್ಷ್ಯ ಮಾಡುತ್ತಿದ್ದಾರೆ ಎಂದು ಜನ ಪ್ರಶ್ನಿಸಿದ್ದಾರೆ.  

ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ