AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಚಿವ್ರೇ ಯಾಕಿಷ್ಟು ನಿರ್ಲಕ್ಷ್ಯ? ಸೋರುವ ಆಸ್ಪತ್ರೆಯಲ್ಲೇ ಗರ್ಭಿಣಿಯರಿಗೆ ಹೆರಿಗೆ ನಡೆಯುತ್ತಿದೆ!

ಯಾದಗಿರಿ: ಆರೋಗ್ಯ ಸಚಿವರೇ ಈ ಸ್ಟೋರಿ ನೀವು ನೋಡಲೇಬೇಕು.. ಈ ಆಸ್ಪತ್ರೆಯಲ್ಲಿ ಅವ್ಯವಸ್ಥೆ ತಾಂಡವವಾಡುತ್ತಿದೆ. ಹೆರಿಗೆ ಮಾಡುವಾಗ ಮೇಲೆ ಟಾರ್ಪಲ್ ಹಿಡಿದು ಹೆರಿಗೆ ಮಾಡಿಸುವಂತ ಪರಿಸ್ಥಿತಿ ಈ ಆಸ್ಪತ್ರೆಯಲ್ಲಿದೆ. ಮಳೆ ಬಂದ್ರೆ ಸಾಕು ಆಸ್ಪತ್ರೆಯ ಬೆಡ್‌ಗಳ ಮೇಲೆ ನೀರು ಬಿಳುತ್ತೆ. ಯಾದಗಿರಿ ಜಿಲ್ಲೆ ಶಹಾಪುರ ತಾಲೂಕಿನ ಸಗರ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರ ಶಿಥಿಲಗೊಂಡಿದೆ. ಮೇಲ್ಛಾವಣಿ ಸೋರುತ್ತಿರುವುದರಿಂದ ಹೆರಿಗೆ ಆದ ತಕ್ಷಣವೇ ಮನೆಯಲ್ಲಿಯೇ ನೀವೆ ಚಿಕಿತ್ಸೆ ಪಡೆಯಿರಿ ಅಂತಾ ಹೇಳಿ ಬಾಣಂತಿಯನ್ನು ಸಿಬ್ಬಂದಿ ಮನೆಗೆ ಕಳುಹಿಸಿಕೊಡುತ್ತಾರೆ. ಆಸ್ಪತ್ರೆಯಲ್ಲಿ […]

ಸಚಿವ್ರೇ ಯಾಕಿಷ್ಟು ನಿರ್ಲಕ್ಷ್ಯ? ಸೋರುವ ಆಸ್ಪತ್ರೆಯಲ್ಲೇ ಗರ್ಭಿಣಿಯರಿಗೆ ಹೆರಿಗೆ ನಡೆಯುತ್ತಿದೆ!
ಆಯೇಷಾ ಬಾನು
ಆಯೇಷಾ ಬಾನು| Edited By: ಸಾಧು ಶ್ರೀನಾಥ್​|

Updated on: Aug 17, 2020 | 10:14 AM

Share

ಯಾದಗಿರಿ: ಆರೋಗ್ಯ ಸಚಿವರೇ ಈ ಸ್ಟೋರಿ ನೀವು ನೋಡಲೇಬೇಕು.. ಈ ಆಸ್ಪತ್ರೆಯಲ್ಲಿ ಅವ್ಯವಸ್ಥೆ ತಾಂಡವವಾಡುತ್ತಿದೆ. ಹೆರಿಗೆ ಮಾಡುವಾಗ ಮೇಲೆ ಟಾರ್ಪಲ್ ಹಿಡಿದು ಹೆರಿಗೆ ಮಾಡಿಸುವಂತ ಪರಿಸ್ಥಿತಿ ಈ ಆಸ್ಪತ್ರೆಯಲ್ಲಿದೆ.

ಮಳೆ ಬಂದ್ರೆ ಸಾಕು ಆಸ್ಪತ್ರೆಯ ಬೆಡ್‌ಗಳ ಮೇಲೆ ನೀರು ಬಿಳುತ್ತೆ. ಯಾದಗಿರಿ ಜಿಲ್ಲೆ ಶಹಾಪುರ ತಾಲೂಕಿನ ಸಗರ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರ ಶಿಥಿಲಗೊಂಡಿದೆ.

ಮೇಲ್ಛಾವಣಿ ಸೋರುತ್ತಿರುವುದರಿಂದ ಹೆರಿಗೆ ಆದ ತಕ್ಷಣವೇ ಮನೆಯಲ್ಲಿಯೇ ನೀವೆ ಚಿಕಿತ್ಸೆ ಪಡೆಯಿರಿ ಅಂತಾ ಹೇಳಿ ಬಾಣಂತಿಯನ್ನು ಸಿಬ್ಬಂದಿ ಮನೆಗೆ ಕಳುಹಿಸಿಕೊಡುತ್ತಾರೆ.

ಆಸ್ಪತ್ರೆಯಲ್ಲಿ ಯಾವುದೇ ಮೂಲ ಸೌಕರ್ಯಗಳಿಲ್ಲದ ಕಾರಣ ರೋಗಿಗಳಿಗೆ ಚಿಕಿತ್ಸೆ ನೀಡುವುದು ಕಷ್ಟಕರವಾಗಿದೆ. ಮಳೆ ಸಮಯದಲ್ಲಂತೋ ಪರಿಸ್ಥಿತಿ ಹೇಳ ತೀರದು.

ಈ ಆಸ್ಪತ್ರೆಯ ಮೇಲ್ಛಾವಣಿ ಯಾವಾಗ ಕುಸಿಯುತ್ತೋ ಎಂಬ ಆತಂಕದಲ್ಲಿ ಸಾರ್ವಜನಿಕರಿದ್ದಾರೆ. ಹದಗೆಟ್ಟ ಆಸ್ಪತ್ರೆಯ ಬಗ್ಗೆ ಜಿಲ್ಲಾಡಳಿತ ಮತ್ತು ಆರೋಗ್ಯ ಸಚಿವರು ಯಾಕಿಷ್ಟು ನಿರ್ಲಕ್ಷ್ಯ ಮಾಡುತ್ತಿದ್ದಾರೆ ಎಂದು ಜನ ಪ್ರಶ್ನಿಸಿದ್ದಾರೆ.  

Follow Us
ಅಮಿತ್ ಶಾ ಅವರನ್ನು ಸದನಕ್ಕೆ ಕರೆಸಿ; ಸರ್ಕಾರಕ್ಕೆ ರಾಜ್ಯಸಭಾ ಸಭಾಪತಿ ಸೂಚನೆ
ಅಮಿತ್ ಶಾ ಅವರನ್ನು ಸದನಕ್ಕೆ ಕರೆಸಿ; ಸರ್ಕಾರಕ್ಕೆ ರಾಜ್ಯಸಭಾ ಸಭಾಪತಿ ಸೂಚನೆ
ಮೀಸಲಾತಿ ವ್ಯವಸ್ಥೆ ಬಗ್ಗೆ RSS​ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದೇನು?
ಮೀಸಲಾತಿ ವ್ಯವಸ್ಥೆ ಬಗ್ಗೆ RSS​ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದೇನು?
‘ಸಿಟಿ ಲೈಟ್ಸ್’ ಸಿನಿಮಾದಲ್ಲಿ ಅನಾವರಣ ಆಗಲಿದೆ ಬೆಂಗಳೂರಿನ ಮೆಜೆಸ್ಟಿಕ್ ಲೋಕ
‘ಸಿಟಿ ಲೈಟ್ಸ್’ ಸಿನಿಮಾದಲ್ಲಿ ಅನಾವರಣ ಆಗಲಿದೆ ಬೆಂಗಳೂರಿನ ಮೆಜೆಸ್ಟಿಕ್ ಲೋಕ
‘ಸಿಟಿ ಲೈಟ್ಸ್’ ಸಿನಿಮಾ ಚಿತ್ರೀಕರಣದ ಅನುಭವ ಹಂಚಿಕೊಂಡ ಮೋನಿಷಾ: ವಿಡಿಯೋ
‘ಸಿಟಿ ಲೈಟ್ಸ್’ ಸಿನಿಮಾ ಚಿತ್ರೀಕರಣದ ಅನುಭವ ಹಂಚಿಕೊಂಡ ಮೋನಿಷಾ: ವಿಡಿಯೋ
ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಭೀಮಾ: ನದಿ ತೀರಕ್ಕೆ ತೆರಳದಂತೆ ಕಟ್ಟೆಚ್ಚರ
ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಭೀಮಾ: ನದಿ ತೀರಕ್ಕೆ ತೆರಳದಂತೆ ಕಟ್ಟೆಚ್ಚರ
ಭೈರತಿ ಸುರೇಶ್ ವಿರುದ್ಧ ಅವಹೇಳನಕಾರಿ ಕಮೆಂಟ್: ಸಿದ್ದರಾಮಯ್ಯ ಅಭಿಮಾನಿ ಬಂಧನ
ಭೈರತಿ ಸುರೇಶ್ ವಿರುದ್ಧ ಅವಹೇಳನಕಾರಿ ಕಮೆಂಟ್: ಸಿದ್ದರಾಮಯ್ಯ ಅಭಿಮಾನಿ ಬಂಧನ
ಕಂಚಿನ ಪದಕ ವಿಜೇತೆ ಕನ್ನಡತಿ ಶಿಲ್ಪಾಗೆ ಅದ್ಧೂರಿ ಸ್ವಾಗತ
ಕಂಚಿನ ಪದಕ ವಿಜೇತೆ ಕನ್ನಡತಿ ಶಿಲ್ಪಾಗೆ ಅದ್ಧೂರಿ ಸ್ವಾಗತ
‘ಬಾಸ್’ ಸಿನಿಮಾ ನೋಡಿದ ದರ್ಶನ್ ವಕೀಲರು ಹೇಳಿದ್ದೇನು? ವಿಡಿಯೋ
‘ಬಾಸ್’ ಸಿನಿಮಾ ನೋಡಿದ ದರ್ಶನ್ ವಕೀಲರು ಹೇಳಿದ್ದೇನು? ವಿಡಿಯೋ
ನೂತನ 19 ಸಚಿವರಿಗೆ ಇಂದೇ ಖಾತೆ ಹಂಚಿಕೆ?
ನೂತನ 19 ಸಚಿವರಿಗೆ ಇಂದೇ ಖಾತೆ ಹಂಚಿಕೆ?
ಸಿದ್ದರಾಮಯ್ಯ ಮೇಲೆ ಅಹಿಂದ ಶಾಸಕರ ಅಸಮಾಧಾನ
ಸಿದ್ದರಾಮಯ್ಯ ಮೇಲೆ ಅಹಿಂದ ಶಾಸಕರ ಅಸಮಾಧಾನ