AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಚಿವ್ರೇ ಯಾಕಿಷ್ಟು ನಿರ್ಲಕ್ಷ್ಯ? ಸೋರುವ ಆಸ್ಪತ್ರೆಯಲ್ಲೇ ಗರ್ಭಿಣಿಯರಿಗೆ ಹೆರಿಗೆ ನಡೆಯುತ್ತಿದೆ!

ಯಾದಗಿರಿ: ಆರೋಗ್ಯ ಸಚಿವರೇ ಈ ಸ್ಟೋರಿ ನೀವು ನೋಡಲೇಬೇಕು.. ಈ ಆಸ್ಪತ್ರೆಯಲ್ಲಿ ಅವ್ಯವಸ್ಥೆ ತಾಂಡವವಾಡುತ್ತಿದೆ. ಹೆರಿಗೆ ಮಾಡುವಾಗ ಮೇಲೆ ಟಾರ್ಪಲ್ ಹಿಡಿದು ಹೆರಿಗೆ ಮಾಡಿಸುವಂತ ಪರಿಸ್ಥಿತಿ ಈ ಆಸ್ಪತ್ರೆಯಲ್ಲಿದೆ. ಮಳೆ ಬಂದ್ರೆ ಸಾಕು ಆಸ್ಪತ್ರೆಯ ಬೆಡ್‌ಗಳ ಮೇಲೆ ನೀರು ಬಿಳುತ್ತೆ. ಯಾದಗಿರಿ ಜಿಲ್ಲೆ ಶಹಾಪುರ ತಾಲೂಕಿನ ಸಗರ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರ ಶಿಥಿಲಗೊಂಡಿದೆ. ಮೇಲ್ಛಾವಣಿ ಸೋರುತ್ತಿರುವುದರಿಂದ ಹೆರಿಗೆ ಆದ ತಕ್ಷಣವೇ ಮನೆಯಲ್ಲಿಯೇ ನೀವೆ ಚಿಕಿತ್ಸೆ ಪಡೆಯಿರಿ ಅಂತಾ ಹೇಳಿ ಬಾಣಂತಿಯನ್ನು ಸಿಬ್ಬಂದಿ ಮನೆಗೆ ಕಳುಹಿಸಿಕೊಡುತ್ತಾರೆ. ಆಸ್ಪತ್ರೆಯಲ್ಲಿ […]

ಸಚಿವ್ರೇ ಯಾಕಿಷ್ಟು ನಿರ್ಲಕ್ಷ್ಯ? ಸೋರುವ ಆಸ್ಪತ್ರೆಯಲ್ಲೇ ಗರ್ಭಿಣಿಯರಿಗೆ ಹೆರಿಗೆ ನಡೆಯುತ್ತಿದೆ!
ಆಯೇಷಾ ಬಾನು
ಆಯೇಷಾ ಬಾನು| Edited By: ಸಾಧು ಶ್ರೀನಾಥ್​|

Updated on: Aug 17, 2020 | 10:14 AM

Share

ಯಾದಗಿರಿ: ಆರೋಗ್ಯ ಸಚಿವರೇ ಈ ಸ್ಟೋರಿ ನೀವು ನೋಡಲೇಬೇಕು.. ಈ ಆಸ್ಪತ್ರೆಯಲ್ಲಿ ಅವ್ಯವಸ್ಥೆ ತಾಂಡವವಾಡುತ್ತಿದೆ. ಹೆರಿಗೆ ಮಾಡುವಾಗ ಮೇಲೆ ಟಾರ್ಪಲ್ ಹಿಡಿದು ಹೆರಿಗೆ ಮಾಡಿಸುವಂತ ಪರಿಸ್ಥಿತಿ ಈ ಆಸ್ಪತ್ರೆಯಲ್ಲಿದೆ.

ಮಳೆ ಬಂದ್ರೆ ಸಾಕು ಆಸ್ಪತ್ರೆಯ ಬೆಡ್‌ಗಳ ಮೇಲೆ ನೀರು ಬಿಳುತ್ತೆ. ಯಾದಗಿರಿ ಜಿಲ್ಲೆ ಶಹಾಪುರ ತಾಲೂಕಿನ ಸಗರ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರ ಶಿಥಿಲಗೊಂಡಿದೆ.

ಮೇಲ್ಛಾವಣಿ ಸೋರುತ್ತಿರುವುದರಿಂದ ಹೆರಿಗೆ ಆದ ತಕ್ಷಣವೇ ಮನೆಯಲ್ಲಿಯೇ ನೀವೆ ಚಿಕಿತ್ಸೆ ಪಡೆಯಿರಿ ಅಂತಾ ಹೇಳಿ ಬಾಣಂತಿಯನ್ನು ಸಿಬ್ಬಂದಿ ಮನೆಗೆ ಕಳುಹಿಸಿಕೊಡುತ್ತಾರೆ.

ಆಸ್ಪತ್ರೆಯಲ್ಲಿ ಯಾವುದೇ ಮೂಲ ಸೌಕರ್ಯಗಳಿಲ್ಲದ ಕಾರಣ ರೋಗಿಗಳಿಗೆ ಚಿಕಿತ್ಸೆ ನೀಡುವುದು ಕಷ್ಟಕರವಾಗಿದೆ. ಮಳೆ ಸಮಯದಲ್ಲಂತೋ ಪರಿಸ್ಥಿತಿ ಹೇಳ ತೀರದು.

ಈ ಆಸ್ಪತ್ರೆಯ ಮೇಲ್ಛಾವಣಿ ಯಾವಾಗ ಕುಸಿಯುತ್ತೋ ಎಂಬ ಆತಂಕದಲ್ಲಿ ಸಾರ್ವಜನಿಕರಿದ್ದಾರೆ. ಹದಗೆಟ್ಟ ಆಸ್ಪತ್ರೆಯ ಬಗ್ಗೆ ಜಿಲ್ಲಾಡಳಿತ ಮತ್ತು ಆರೋಗ್ಯ ಸಚಿವರು ಯಾಕಿಷ್ಟು ನಿರ್ಲಕ್ಷ್ಯ ಮಾಡುತ್ತಿದ್ದಾರೆ ಎಂದು ಜನ ಪ್ರಶ್ನಿಸಿದ್ದಾರೆ.  

Follow Us
ಇಸ್ಲಾಂಪೇಟೆಯಲ್ಲಿ ಮತ್ತೆ ಗಣಪತಿ ಮೆರವಣಿಗೆಗೆ ಶಾಸಕ ಕೃಷ್ಣಾನಾಯಕ್ ಚಾಲನೆ!
ಇಸ್ಲಾಂಪೇಟೆಯಲ್ಲಿ ಮತ್ತೆ ಗಣಪತಿ ಮೆರವಣಿಗೆಗೆ ಶಾಸಕ ಕೃಷ್ಣಾನಾಯಕ್ ಚಾಲನೆ!
ಹುಬ್ಬಳ್ಳಿ ಕೆಎಂಸಿ ಆಸ್ಪತ್ರೆಯಲ್ಲಿ ಭ್ರಷ್ಟಾಚಾರ: ಇಬ್ಬರು ಅಮಾನತು
ಹುಬ್ಬಳ್ಳಿ ಕೆಎಂಸಿ ಆಸ್ಪತ್ರೆಯಲ್ಲಿ ಭ್ರಷ್ಟಾಚಾರ: ಇಬ್ಬರು ಅಮಾನತು
ಸೌಂದರ್ಯಾ ಬಗ್ಗೆ ಕೆಟ್ಟದಾಗಿ ಮಾತನಾಡಿದ ಮಂಜನಿಗೆ ಬುದ್ಧಿ ಕಲಿಸಿದ ಕಿಚ್ಚ
ಸೌಂದರ್ಯಾ ಬಗ್ಗೆ ಕೆಟ್ಟದಾಗಿ ಮಾತನಾಡಿದ ಮಂಜನಿಗೆ ಬುದ್ಧಿ ಕಲಿಸಿದ ಕಿಚ್ಚ
ಬೆಂಗಳೂರಿನಲ್ಲಿ ಹೋಟೆಲ್​ ಬಳಿ ನಿಂತಿದ್ದ ಆಡಿ ಕಾರಿನಲ್ಲಿ ಮೃತದೇಹ ಪತ್ತೆ
ಬೆಂಗಳೂರಿನಲ್ಲಿ ಹೋಟೆಲ್​ ಬಳಿ ನಿಂತಿದ್ದ ಆಡಿ ಕಾರಿನಲ್ಲಿ ಮೃತದೇಹ ಪತ್ತೆ
ತುಂಗಭದ್ರಾ ಡ್ಯಾಂನಿಂದ ನೀರು ಕಳ್ಳತನ ಮಾಡುತ್ತಿರುವ ಕಾರ್ಖಾನೆಗಳು
ತುಂಗಭದ್ರಾ ಡ್ಯಾಂನಿಂದ ನೀರು ಕಳ್ಳತನ ಮಾಡುತ್ತಿರುವ ಕಾರ್ಖಾನೆಗಳು
ಕರ್ನಾಟಕದ ಹಲವು ಜೈಲುಗಳಲ್ಲಿ ಬರೋಬ್ಬರಿ 410 ಮೊಬೈಲ್‌ ಸೀಜ್
ಕರ್ನಾಟಕದ ಹಲವು ಜೈಲುಗಳಲ್ಲಿ ಬರೋಬ್ಬರಿ 410 ಮೊಬೈಲ್‌ ಸೀಜ್
ತಡರಾತ್ರಿ ಮಳೆಗೆ ತತ್ತರಿಸಿದ ಬೆಂಗಳೂರು!
ತಡರಾತ್ರಿ ಮಳೆಗೆ ತತ್ತರಿಸಿದ ಬೆಂಗಳೂರು!
ವಾರ ಭವಿಷ್ಯ: ಗ್ರಹಗಳ ಸ್ಥಾನಪಲ್ಲಟ, ದ್ವಾದಶ ರಾಶಿಗಳ ಮೇಲೆ ಪ್ರಭಾವ
ವಾರ ಭವಿಷ್ಯ: ಗ್ರಹಗಳ ಸ್ಥಾನಪಲ್ಲಟ, ದ್ವಾದಶ ರಾಶಿಗಳ ಮೇಲೆ ಪ್ರಭಾವ
ರವಿ ಕನ್ಯಾ ರಾಶಿಯಲ್ಲಿ, ಚಂದ್ರ ಧನು ರಾಶಿಯಲ್ಲಿ ಸಂಚಾರ: ದಿನ ಭವಿಷ್ಯ ಇಲ್ಲಿದ
ರವಿ ಕನ್ಯಾ ರಾಶಿಯಲ್ಲಿ, ಚಂದ್ರ ಧನು ರಾಶಿಯಲ್ಲಿ ಸಂಚಾರ: ದಿನ ಭವಿಷ್ಯ ಇಲ್ಲಿದ
ಮನೆ ಕಟ್ಟುವವರಿಗೆ ಗುಡ್​ನ್ಯೂಸ್: ನಿಮಿಷಗಳಲ್ಲಿ ಸಿಗಲಿದೆ ಪ್ಲಾನ್ ಅಪ್ರೂವಲ್
ಮನೆ ಕಟ್ಟುವವರಿಗೆ ಗುಡ್​ನ್ಯೂಸ್: ನಿಮಿಷಗಳಲ್ಲಿ ಸಿಗಲಿದೆ ಪ್ಲಾನ್ ಅಪ್ರೂವಲ್