AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಚಿವ್ರೇ ಯಾಕಿಷ್ಟು ನಿರ್ಲಕ್ಷ್ಯ? ಸೋರುವ ಆಸ್ಪತ್ರೆಯಲ್ಲೇ ಗರ್ಭಿಣಿಯರಿಗೆ ಹೆರಿಗೆ ನಡೆಯುತ್ತಿದೆ!

ಯಾದಗಿರಿ: ಆರೋಗ್ಯ ಸಚಿವರೇ ಈ ಸ್ಟೋರಿ ನೀವು ನೋಡಲೇಬೇಕು.. ಈ ಆಸ್ಪತ್ರೆಯಲ್ಲಿ ಅವ್ಯವಸ್ಥೆ ತಾಂಡವವಾಡುತ್ತಿದೆ. ಹೆರಿಗೆ ಮಾಡುವಾಗ ಮೇಲೆ ಟಾರ್ಪಲ್ ಹಿಡಿದು ಹೆರಿಗೆ ಮಾಡಿಸುವಂತ ಪರಿಸ್ಥಿತಿ ಈ ಆಸ್ಪತ್ರೆಯಲ್ಲಿದೆ. ಮಳೆ ಬಂದ್ರೆ ಸಾಕು ಆಸ್ಪತ್ರೆಯ ಬೆಡ್‌ಗಳ ಮೇಲೆ ನೀರು ಬಿಳುತ್ತೆ. ಯಾದಗಿರಿ ಜಿಲ್ಲೆ ಶಹಾಪುರ ತಾಲೂಕಿನ ಸಗರ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರ ಶಿಥಿಲಗೊಂಡಿದೆ. ಮೇಲ್ಛಾವಣಿ ಸೋರುತ್ತಿರುವುದರಿಂದ ಹೆರಿಗೆ ಆದ ತಕ್ಷಣವೇ ಮನೆಯಲ್ಲಿಯೇ ನೀವೆ ಚಿಕಿತ್ಸೆ ಪಡೆಯಿರಿ ಅಂತಾ ಹೇಳಿ ಬಾಣಂತಿಯನ್ನು ಸಿಬ್ಬಂದಿ ಮನೆಗೆ ಕಳುಹಿಸಿಕೊಡುತ್ತಾರೆ. ಆಸ್ಪತ್ರೆಯಲ್ಲಿ […]

ಸಚಿವ್ರೇ ಯಾಕಿಷ್ಟು ನಿರ್ಲಕ್ಷ್ಯ? ಸೋರುವ ಆಸ್ಪತ್ರೆಯಲ್ಲೇ ಗರ್ಭಿಣಿಯರಿಗೆ ಹೆರಿಗೆ ನಡೆಯುತ್ತಿದೆ!
ಆಯೇಷಾ ಬಾನು
| Edited By: |

Updated on: Aug 17, 2020 | 10:14 AM

Share

ಯಾದಗಿರಿ: ಆರೋಗ್ಯ ಸಚಿವರೇ ಈ ಸ್ಟೋರಿ ನೀವು ನೋಡಲೇಬೇಕು.. ಈ ಆಸ್ಪತ್ರೆಯಲ್ಲಿ ಅವ್ಯವಸ್ಥೆ ತಾಂಡವವಾಡುತ್ತಿದೆ. ಹೆರಿಗೆ ಮಾಡುವಾಗ ಮೇಲೆ ಟಾರ್ಪಲ್ ಹಿಡಿದು ಹೆರಿಗೆ ಮಾಡಿಸುವಂತ ಪರಿಸ್ಥಿತಿ ಈ ಆಸ್ಪತ್ರೆಯಲ್ಲಿದೆ.

ಮಳೆ ಬಂದ್ರೆ ಸಾಕು ಆಸ್ಪತ್ರೆಯ ಬೆಡ್‌ಗಳ ಮೇಲೆ ನೀರು ಬಿಳುತ್ತೆ. ಯಾದಗಿರಿ ಜಿಲ್ಲೆ ಶಹಾಪುರ ತಾಲೂಕಿನ ಸಗರ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರ ಶಿಥಿಲಗೊಂಡಿದೆ.

ಮೇಲ್ಛಾವಣಿ ಸೋರುತ್ತಿರುವುದರಿಂದ ಹೆರಿಗೆ ಆದ ತಕ್ಷಣವೇ ಮನೆಯಲ್ಲಿಯೇ ನೀವೆ ಚಿಕಿತ್ಸೆ ಪಡೆಯಿರಿ ಅಂತಾ ಹೇಳಿ ಬಾಣಂತಿಯನ್ನು ಸಿಬ್ಬಂದಿ ಮನೆಗೆ ಕಳುಹಿಸಿಕೊಡುತ್ತಾರೆ.

ಆಸ್ಪತ್ರೆಯಲ್ಲಿ ಯಾವುದೇ ಮೂಲ ಸೌಕರ್ಯಗಳಿಲ್ಲದ ಕಾರಣ ರೋಗಿಗಳಿಗೆ ಚಿಕಿತ್ಸೆ ನೀಡುವುದು ಕಷ್ಟಕರವಾಗಿದೆ. ಮಳೆ ಸಮಯದಲ್ಲಂತೋ ಪರಿಸ್ಥಿತಿ ಹೇಳ ತೀರದು.

ಈ ಆಸ್ಪತ್ರೆಯ ಮೇಲ್ಛಾವಣಿ ಯಾವಾಗ ಕುಸಿಯುತ್ತೋ ಎಂಬ ಆತಂಕದಲ್ಲಿ ಸಾರ್ವಜನಿಕರಿದ್ದಾರೆ. ಹದಗೆಟ್ಟ ಆಸ್ಪತ್ರೆಯ ಬಗ್ಗೆ ಜಿಲ್ಲಾಡಳಿತ ಮತ್ತು ಆರೋಗ್ಯ ಸಚಿವರು ಯಾಕಿಷ್ಟು ನಿರ್ಲಕ್ಷ್ಯ ಮಾಡುತ್ತಿದ್ದಾರೆ ಎಂದು ಜನ ಪ್ರಶ್ನಿಸಿದ್ದಾರೆ.  

Follow Us
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್
ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ
ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ
ಕಸ ಗುಡಿಸುತ್ತಿದ್ದ ಮಹಿಳೆ ಮೇಲೆ ಹರಿದ ಕಾನ್ಸ್​ಟೇಬಲ್​ ಕಾರು
ಕಸ ಗುಡಿಸುತ್ತಿದ್ದ ಮಹಿಳೆ ಮೇಲೆ ಹರಿದ ಕಾನ್ಸ್​ಟೇಬಲ್​ ಕಾರು