AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಾಮೀನಿನ ಮೇಲೆ ಬಿಡುಗಡೆಯಾದ ರೋಷನ್ ಬೇಗ್​ಗೆ ರೌಡಿಶೀಟರ್​ನಿಂದ ವೆಲ್‌ಕಮ್

IMA ವಂಚನೆ ಕೇಸ್​ನಲ್ಲಿ ಮಾಜಿ ಸಚಿವ ರೋಷನ್ ಬೇಗ್​ನನ್ನು ಸಿಬಿಐ ಬಂಧಿಸಿತ್ತು. ಸದ್ಯ ನಿನ್ನೆ ಜಾಮೀನಿನ ಮೇಲೆ ಹೊರಬಂದಿದ್ದು ರೋಷನ್ ಬೇಗ್‌ಗೆ ರೌಡಿಶೀಟರ್‌ ವೆಲ್‌ಕಮ್ ಮಾಡಿದ್ದಾನೆ.

ಜಾಮೀನಿನ ಮೇಲೆ ಬಿಡುಗಡೆಯಾದ ರೋಷನ್ ಬೇಗ್​ಗೆ ರೌಡಿಶೀಟರ್​ನಿಂದ ವೆಲ್‌ಕಮ್
ಆಯೇಷಾ ಬಾನು
|

Updated on: Dec 06, 2020 | 7:46 AM

Share

ಬೆಂಗಳೂರು: IMA ವಂಚನೆ ಕೇಸ್​ನಲ್ಲಿ ಮಾಜಿ ಸಚಿವ ರೋಷನ್ ಬೇಗ್​ನನ್ನು ಸಿಬಿಐ ಬಂಧಿಸಿತ್ತು. ಸದ್ಯ ನಿನ್ನೆ ಜಾಮೀನಿನ ಮೇಲೆ ಹೊರಬಂದಿದ್ದು ರೋಷನ್ ಬೇಗ್‌ಗೆ ರೌಡಿಶೀಟರ್‌ ವೆಲ್‌ಕಮ್ ಮಾಡಿದ್ದಾನೆ.

ಬೇಗ್​ಗೆ ನಿನ್ನೆ ರೌಡಿಶೀಟರ್ ತನ್ವೀರ್​ ಸ್ವಾಗತ ಮಾಡಿದ್ದಾನೆ. ತಡರಾತ್ರಿ ಮಾಜಿ ಸಚಿವ ಬೇಗ್ ನಿವಾಸದಲ್ಲಿ ಶಾಲು, ಹಾರ ಹಾಕಿ ಸ್ವಾಗತಿಸಿದ್ದಾರೆ. ಭೂಗತ ಲೋಕದಲ್ಲಿ ಶಿವಾಜಿನಗರದ ಡಾನ್ ಅಂತಲೇ ಕುಖ್ಯಾತಿ ಪಡೆದಿರುವ ರೌಡಿ ತನ್ವೀರ್ ಬೇಗ್ ಬೆಂಬಲಿಗರ ಪೈಕಿ ಪ್ರಮುಖ ವ್ಯಕ್ತಿ.

ಬೇಗ್ ಬಿಜೆಪಿ ಸೇರ್ಪಡೆ ಬಳಿಕ ತಾನೂ ಬಿಜೆಪಿಗೆ ಸೇರ್ಪಡೆಯಾಗುತ್ತಿರುವುದಾಗಿ ಘೋಷಿಸಿದ್ದ. ನಿನ್ನೆ ಷರತ್ತುಬದ್ಧ ಜಾಮೀನಿನ ಮೇಲೆ ತನ್ನ ನಾಯಕ ರೋಷನ್ ಬೇಗ್ ಬಿಡುಗಡೆಯಾಗಿದ ಹಿನ್ನೆಲೆಯಲ್ಲಿ ಮನೆಗೆ ಭೇಟಿ ಕೊಟ್ಟು ಶಾಲು, ಹಾರ ಹಾಕಿ ಬಿಡುಗಡೆಗೆ ಸಂತೋಷ ವ್ಯಕ್ತಪಡಿಸಿದ್ದಾನೆ.

CBI ತನಿಖೆಗೆ ಸಹಕರಿಸಿದ ರೋಷನ್ ಬೇಗ್​ಗೆ ಜಾಮೀನು ಮಂಜೂರು

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

Read More
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ