AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಮೆಲ್ ಕೃಷ್ಣಪ್ಪ ಹತ್ಯೆ ಆರೋಪಿಗಳು ಜೈಲಿಂದಲೇ ಕೊಲೆ ಬೆದರಿಕೆ ಹಾಕ್ತಿದಾರೆ! ಯಾರಿಗೆ?

ನೆಲಮಂಗಲ: ಜೈಲಿನಿಂದಲೇ ಫೋನ್ ಮಾಡಿ ಒಂದು ಕೋಟಿ ಹಣ ನೀಡದಿದ್ರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದೆ. ಈ ಸಂಬಂಧ ರೌಡಿಗಳಾದ ಬೆತ್ತನಗೆರೆ ಮಂಜ ಮತ್ತು ಶಂಕರ ವಿರುದ್ಧ ಮೊಕದ್ದಮೆ ಹಾಕಲಾಗಿದೆ. ಬೆಮೆಲ್ ಕೃಷ್ಣಪ್ಪ ಹತ್ಯೆ ಕೇಸ್‌ ಪ್ರಮುಖ ಆರೋಪಿಗಳು ನೆಲಮಂಗಲದ ತಿಪ್ಪಗೊಂಡನಹಳ್ಳಿಯ ವ್ಯವಸಾಯ ಸಂಘದ ಕಾರ್ಯದರ್ಶಿ ಭೈರೇಗೌಡ ಎಂಬುವವರು ನಟೋರಿಯಸ್ ರೌಡಿಗಳಾದ ಬೆತ್ತನಗೆರೆ ಮಂಜ, ಶಂಕರ ವಿರುದ್ಧ ನೆಲಮಂಗಲ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. IPC ಸೆಕ್ಷನ್‌ 384, 504, 506, […]

ಬೆಮೆಲ್ ಕೃಷ್ಣಪ್ಪ ಹತ್ಯೆ ಆರೋಪಿಗಳು ಜೈಲಿಂದಲೇ ಕೊಲೆ ಬೆದರಿಕೆ ಹಾಕ್ತಿದಾರೆ! ಯಾರಿಗೆ?
ಆಯೇಷಾ ಬಾನು
ಆಯೇಷಾ ಬಾನು| Edited By: ಸಾಧು ಶ್ರೀನಾಥ್​|

Updated on:Aug 18, 2020 | 10:34 AM

Share

ನೆಲಮಂಗಲ: ಜೈಲಿನಿಂದಲೇ ಫೋನ್ ಮಾಡಿ ಒಂದು ಕೋಟಿ ಹಣ ನೀಡದಿದ್ರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದೆ. ಈ ಸಂಬಂಧ ರೌಡಿಗಳಾದ ಬೆತ್ತನಗೆರೆ ಮಂಜ ಮತ್ತು ಶಂಕರ ವಿರುದ್ಧ ಮೊಕದ್ದಮೆ ಹಾಕಲಾಗಿದೆ.

ಬೆಮೆಲ್ ಕೃಷ್ಣಪ್ಪ ಹತ್ಯೆ ಕೇಸ್‌ ಪ್ರಮುಖ ಆರೋಪಿಗಳು ನೆಲಮಂಗಲದ ತಿಪ್ಪಗೊಂಡನಹಳ್ಳಿಯ ವ್ಯವಸಾಯ ಸಂಘದ ಕಾರ್ಯದರ್ಶಿ ಭೈರೇಗೌಡ ಎಂಬುವವರು ನಟೋರಿಯಸ್ ರೌಡಿಗಳಾದ ಬೆತ್ತನಗೆರೆ ಮಂಜ, ಶಂಕರ ವಿರುದ್ಧ ನೆಲಮಂಗಲ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. IPC ಸೆಕ್ಷನ್‌ 384, 504, 506, 34ಅಡಿ ಕೇಸ್ ದಾಖಲಾಗಿದೆ. 2 ಗಂಟೆಯಲ್ಲಿ ಹಣ ಕೊಡದಿದ್ರೆ ಹುಡುಗರನ್ನ ಕಳಿಸುತ್ತೇವೆ.

ಹುಡುಗರನ್ನ ಕಳಿಸಿ ಕೊಲೆ ಮಾಡುವುದಾಗಿ ಜೈಲಿನಲ್ಲೇ ಕೂತು ಮಂಜ ಮತ್ತು ಶಂಕರ ಫೋನ್ ಮೂಲಕ ಬೆದರಿಕೆ ಹಾಕಿದ್ದಾರೆ. ಇವರಿಬ್ಬರು ವಿವಿಧ ಕೇಸ್‌ಗಳು ಸೇರಿದಂತೆ ಬೆಮೆಲ್ ಕೃಷ್ಣಪ್ಪ ಹತ್ಯೆ ಕೇಸ್‌ನಲ್ಲೂ ಪ್ರಮುಖ ಆರೋಪಿಗಳಾಗಿದ್ದಾರೆ.

Published On - 10:24 am, Tue, 18 August 20

Follow Us
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು
ಭಾರತ-ಬಾಂಗ್ಲಾ ಗಡಿ ಭದ್ರಪಡಿಸದೆ ಬಂಗಾಳ ಭದ್ರವಾಗಲು ಸಾಧ್ಯವಿಲ್ಲ; ಅಮಿತ್ ಶಾ
ಭಾರತ-ಬಾಂಗ್ಲಾ ಗಡಿ ಭದ್ರಪಡಿಸದೆ ಬಂಗಾಳ ಭದ್ರವಾಗಲು ಸಾಧ್ಯವಿಲ್ಲ; ಅಮಿತ್ ಶಾ
ಮಠದಲ್ಲೇ ಅಪ್ರಾಪ್ತೆ ಮೇಲೆರಗಿ ಅಟ್ಟಹಾಸ: ಸ್ವಾಮೀಜಿ ಅರೆಸ್ಟ್
ಮಠದಲ್ಲೇ ಅಪ್ರಾಪ್ತೆ ಮೇಲೆರಗಿ ಅಟ್ಟಹಾಸ: ಸ್ವಾಮೀಜಿ ಅರೆಸ್ಟ್
ನೈಸರ್ಗಿಕವಾಗಿ ಬಾಳೆಕಾಯಿ ಹಣ್ಣು ಮಾಡುವ ವಿಧಾನ ಹೇಗೆ? ವಿಡಿಯೋ ನೋಡಿ
ನೈಸರ್ಗಿಕವಾಗಿ ಬಾಳೆಕಾಯಿ ಹಣ್ಣು ಮಾಡುವ ವಿಧಾನ ಹೇಗೆ? ವಿಡಿಯೋ ನೋಡಿ
ನಾಗೇಂದ್ರ ಮತ್ತಷ್ಟು ಸಂಕಷ್ಟ: ಪ್ರಾಸಿಕ್ಯೂಷನ್‌ಗೆ ಅನುಮತಿ ಸಿಬಿಐ ಪತ್ರ!
ನಾಗೇಂದ್ರ ಮತ್ತಷ್ಟು ಸಂಕಷ್ಟ: ಪ್ರಾಸಿಕ್ಯೂಷನ್‌ಗೆ ಅನುಮತಿ ಸಿಬಿಐ ಪತ್ರ!
ಹೇಗೆ ನಡೀತಿದೆ ‘ಟಾಕ್ಸಿಕ್’ ಕಟೌಟ್ ತಯಾರಿ? ವಿಡಿಯೋ ನೋಡಿ
ಹೇಗೆ ನಡೀತಿದೆ ‘ಟಾಕ್ಸಿಕ್’ ಕಟೌಟ್ ತಯಾರಿ? ವಿಡಿಯೋ ನೋಡಿ
2 ಕೋಟಿ ರೂ. ವೆಚ್ಚದಲ್ಲಿ 700 ವರ್ಷಗಳ ಪುರಾತನ ದೇಗುಲ ಜೀರ್ಣೋದ್ಧಾರ
2 ಕೋಟಿ ರೂ. ವೆಚ್ಚದಲ್ಲಿ 700 ವರ್ಷಗಳ ಪುರಾತನ ದೇಗುಲ ಜೀರ್ಣೋದ್ಧಾರ