AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಮೆಲ್ ಕೃಷ್ಣಪ್ಪ ಹತ್ಯೆ ಆರೋಪಿಗಳು ಜೈಲಿಂದಲೇ ಕೊಲೆ ಬೆದರಿಕೆ ಹಾಕ್ತಿದಾರೆ! ಯಾರಿಗೆ?

ನೆಲಮಂಗಲ: ಜೈಲಿನಿಂದಲೇ ಫೋನ್ ಮಾಡಿ ಒಂದು ಕೋಟಿ ಹಣ ನೀಡದಿದ್ರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದೆ. ಈ ಸಂಬಂಧ ರೌಡಿಗಳಾದ ಬೆತ್ತನಗೆರೆ ಮಂಜ ಮತ್ತು ಶಂಕರ ವಿರುದ್ಧ ಮೊಕದ್ದಮೆ ಹಾಕಲಾಗಿದೆ. ಬೆಮೆಲ್ ಕೃಷ್ಣಪ್ಪ ಹತ್ಯೆ ಕೇಸ್‌ ಪ್ರಮುಖ ಆರೋಪಿಗಳು ನೆಲಮಂಗಲದ ತಿಪ್ಪಗೊಂಡನಹಳ್ಳಿಯ ವ್ಯವಸಾಯ ಸಂಘದ ಕಾರ್ಯದರ್ಶಿ ಭೈರೇಗೌಡ ಎಂಬುವವರು ನಟೋರಿಯಸ್ ರೌಡಿಗಳಾದ ಬೆತ್ತನಗೆರೆ ಮಂಜ, ಶಂಕರ ವಿರುದ್ಧ ನೆಲಮಂಗಲ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. IPC ಸೆಕ್ಷನ್‌ 384, 504, 506, […]

ಬೆಮೆಲ್ ಕೃಷ್ಣಪ್ಪ ಹತ್ಯೆ ಆರೋಪಿಗಳು ಜೈಲಿಂದಲೇ ಕೊಲೆ ಬೆದರಿಕೆ ಹಾಕ್ತಿದಾರೆ! ಯಾರಿಗೆ?
Follow us
ಆಯೇಷಾ ಬಾನು
| Updated By: ಸಾಧು ಶ್ರೀನಾಥ್​

Updated on:Aug 18, 2020 | 10:34 AM

ನೆಲಮಂಗಲ: ಜೈಲಿನಿಂದಲೇ ಫೋನ್ ಮಾಡಿ ಒಂದು ಕೋಟಿ ಹಣ ನೀಡದಿದ್ರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದೆ. ಈ ಸಂಬಂಧ ರೌಡಿಗಳಾದ ಬೆತ್ತನಗೆರೆ ಮಂಜ ಮತ್ತು ಶಂಕರ ವಿರುದ್ಧ ಮೊಕದ್ದಮೆ ಹಾಕಲಾಗಿದೆ.

ಬೆಮೆಲ್ ಕೃಷ್ಣಪ್ಪ ಹತ್ಯೆ ಕೇಸ್‌ ಪ್ರಮುಖ ಆರೋಪಿಗಳು ನೆಲಮಂಗಲದ ತಿಪ್ಪಗೊಂಡನಹಳ್ಳಿಯ ವ್ಯವಸಾಯ ಸಂಘದ ಕಾರ್ಯದರ್ಶಿ ಭೈರೇಗೌಡ ಎಂಬುವವರು ನಟೋರಿಯಸ್ ರೌಡಿಗಳಾದ ಬೆತ್ತನಗೆರೆ ಮಂಜ, ಶಂಕರ ವಿರುದ್ಧ ನೆಲಮಂಗಲ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. IPC ಸೆಕ್ಷನ್‌ 384, 504, 506, 34ಅಡಿ ಕೇಸ್ ದಾಖಲಾಗಿದೆ. 2 ಗಂಟೆಯಲ್ಲಿ ಹಣ ಕೊಡದಿದ್ರೆ ಹುಡುಗರನ್ನ ಕಳಿಸುತ್ತೇವೆ.

ಹುಡುಗರನ್ನ ಕಳಿಸಿ ಕೊಲೆ ಮಾಡುವುದಾಗಿ ಜೈಲಿನಲ್ಲೇ ಕೂತು ಮಂಜ ಮತ್ತು ಶಂಕರ ಫೋನ್ ಮೂಲಕ ಬೆದರಿಕೆ ಹಾಕಿದ್ದಾರೆ. ಇವರಿಬ್ಬರು ವಿವಿಧ ಕೇಸ್‌ಗಳು ಸೇರಿದಂತೆ ಬೆಮೆಲ್ ಕೃಷ್ಣಪ್ಪ ಹತ್ಯೆ ಕೇಸ್‌ನಲ್ಲೂ ಪ್ರಮುಖ ಆರೋಪಿಗಳಾಗಿದ್ದಾರೆ.

Published On - 10:24 am, Tue, 18 August 20

ಕೇಂದ್ರ ಸರ್ಕಾರ ಜೊತೆ ನಿಲ್ಲಲು ನಿರ್ಧರಿಸಿದ ಕೋಲಾರ ರೈತರು
ಕೇಂದ್ರ ಸರ್ಕಾರ ಜೊತೆ ನಿಲ್ಲಲು ನಿರ್ಧರಿಸಿದ ಕೋಲಾರ ರೈತರು
ಭಾರತದ ಮುಂದೆ ತಪ್ಪೊಪ್ಪಿಕೊಳ್ಳದಿದ್ದರೆ ಪಾಕ್​ಗೆ ಉಳಿಗಾಲವಿಲ್ಲ: ವಾಟಾಳ್
ಭಾರತದ ಮುಂದೆ ತಪ್ಪೊಪ್ಪಿಕೊಳ್ಳದಿದ್ದರೆ ಪಾಕ್​ಗೆ ಉಳಿಗಾಲವಿಲ್ಲ: ವಾಟಾಳ್
ಅಲ್ಲು ಅರ್ಜುನ್ ಜೊತೆ ಎಕ್ಸ್​ಕ್ಲೂಸೀವ್ ಸಂದರ್ಶನ; ಇಲ್ಲಿದೆ ಲೈವ್ ವಿಡಿಯೋ
ಅಲ್ಲು ಅರ್ಜುನ್ ಜೊತೆ ಎಕ್ಸ್​ಕ್ಲೂಸೀವ್ ಸಂದರ್ಶನ; ಇಲ್ಲಿದೆ ಲೈವ್ ವಿಡಿಯೋ
ಪದಗಳನ್ನು ಎಚ್ಚರಿಕೆಯಿಂದ ಬಳಸಬೇಕೆಂದು ಲಾಡ್​ಗೆ ಗೊತ್ತಿಲ್ಲವೇ? ರೇಣುಕಾಚಾರ್ಯ
ಪದಗಳನ್ನು ಎಚ್ಚರಿಕೆಯಿಂದ ಬಳಸಬೇಕೆಂದು ಲಾಡ್​ಗೆ ಗೊತ್ತಿಲ್ಲವೇ? ರೇಣುಕಾಚಾರ್ಯ
ಪದ್ಮಭೂಷಣ ಶೇಖರ್ ಕಪೂರ್ ಜತೆ ವಿಶೇಷ ಸಂದರ್ಶನ; ಲೈವ್ ವಿಡಿಯೋ ಇಲ್ಲಿದೆ ನೋಡಿ
ಪದ್ಮಭೂಷಣ ಶೇಖರ್ ಕಪೂರ್ ಜತೆ ವಿಶೇಷ ಸಂದರ್ಶನ; ಲೈವ್ ವಿಡಿಯೋ ಇಲ್ಲಿದೆ ನೋಡಿ
ಮುಳ್ಳು ಬೇಲಿ ಮತ್ತು ಜಾಲಿಮರದ ಕೊಂಬೆಗಳನ್ನು ರಸ್ತೆಗೆ ಅಡ್ಡಹಾಕಿ ಬಂದ್
ಮುಳ್ಳು ಬೇಲಿ ಮತ್ತು ಜಾಲಿಮರದ ಕೊಂಬೆಗಳನ್ನು ರಸ್ತೆಗೆ ಅಡ್ಡಹಾಕಿ ಬಂದ್
ದೇವಸ್ಥಾನದಲ್ಲಿ ಮಚ್ಚಿಗೆ ಪೂಜೆ ಮಾಡಿಸಿದ ವ್ಯಕ್ತಿ, ವಿಡಿಯೋ ವೈರಲ್​
ದೇವಸ್ಥಾನದಲ್ಲಿ ಮಚ್ಚಿಗೆ ಪೂಜೆ ಮಾಡಿಸಿದ ವ್ಯಕ್ತಿ, ವಿಡಿಯೋ ವೈರಲ್​
ಪ್ರಧಾನಿ ಮೋದಿ ಸಮೀಕ್ಷೆ ಮಾಡಿಸುತ್ತೇನೆಂದಾಗ ಕಾಂಗ್ರೆಸ್ ಷರತ್ತುಗಳು: ಅಶೋಕ
ಪ್ರಧಾನಿ ಮೋದಿ ಸಮೀಕ್ಷೆ ಮಾಡಿಸುತ್ತೇನೆಂದಾಗ ಕಾಂಗ್ರೆಸ್ ಷರತ್ತುಗಳು: ಅಶೋಕ
ಚಾಮರಾಜನಗರ: ಪಾಲಾರ್ ಗ್ರಾಮದಲ್ಲಿ ಕಾಡಾನೆಗಳ ಜಲಕ್ರೀಡೆ
ಚಾಮರಾಜನಗರ: ಪಾಲಾರ್ ಗ್ರಾಮದಲ್ಲಿ ಕಾಡಾನೆಗಳ ಜಲಕ್ರೀಡೆ
ಖರ್ಗೆ ಗದರಿದ ಬಳಿಕ ಕಾಂಗ್ರೆಸ್ಸಿಗರಿಗೆ ಬುದ್ಧಿ ಬಂದಂತಿದೆ: ವಿಜಯೇಂದ್ರ
ಖರ್ಗೆ ಗದರಿದ ಬಳಿಕ ಕಾಂಗ್ರೆಸ್ಸಿಗರಿಗೆ ಬುದ್ಧಿ ಬಂದಂತಿದೆ: ವಿಜಯೇಂದ್ರ