AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಮೆಲ್ ಕೃಷ್ಣಪ್ಪ ಹತ್ಯೆ ಆರೋಪಿಗಳು ಜೈಲಿಂದಲೇ ಕೊಲೆ ಬೆದರಿಕೆ ಹಾಕ್ತಿದಾರೆ! ಯಾರಿಗೆ?

ನೆಲಮಂಗಲ: ಜೈಲಿನಿಂದಲೇ ಫೋನ್ ಮಾಡಿ ಒಂದು ಕೋಟಿ ಹಣ ನೀಡದಿದ್ರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದೆ. ಈ ಸಂಬಂಧ ರೌಡಿಗಳಾದ ಬೆತ್ತನಗೆರೆ ಮಂಜ ಮತ್ತು ಶಂಕರ ವಿರುದ್ಧ ಮೊಕದ್ದಮೆ ಹಾಕಲಾಗಿದೆ. ಬೆಮೆಲ್ ಕೃಷ್ಣಪ್ಪ ಹತ್ಯೆ ಕೇಸ್‌ ಪ್ರಮುಖ ಆರೋಪಿಗಳು ನೆಲಮಂಗಲದ ತಿಪ್ಪಗೊಂಡನಹಳ್ಳಿಯ ವ್ಯವಸಾಯ ಸಂಘದ ಕಾರ್ಯದರ್ಶಿ ಭೈರೇಗೌಡ ಎಂಬುವವರು ನಟೋರಿಯಸ್ ರೌಡಿಗಳಾದ ಬೆತ್ತನಗೆರೆ ಮಂಜ, ಶಂಕರ ವಿರುದ್ಧ ನೆಲಮಂಗಲ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. IPC ಸೆಕ್ಷನ್‌ 384, 504, 506, […]

ಬೆಮೆಲ್ ಕೃಷ್ಣಪ್ಪ ಹತ್ಯೆ ಆರೋಪಿಗಳು ಜೈಲಿಂದಲೇ ಕೊಲೆ ಬೆದರಿಕೆ ಹಾಕ್ತಿದಾರೆ! ಯಾರಿಗೆ?
ಆಯೇಷಾ ಬಾನು
ಆಯೇಷಾ ಬಾನು| Edited By: ಸಾಧು ಶ್ರೀನಾಥ್​|

Updated on:Aug 18, 2020 | 10:34 AM

Share

ನೆಲಮಂಗಲ: ಜೈಲಿನಿಂದಲೇ ಫೋನ್ ಮಾಡಿ ಒಂದು ಕೋಟಿ ಹಣ ನೀಡದಿದ್ರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದೆ. ಈ ಸಂಬಂಧ ರೌಡಿಗಳಾದ ಬೆತ್ತನಗೆರೆ ಮಂಜ ಮತ್ತು ಶಂಕರ ವಿರುದ್ಧ ಮೊಕದ್ದಮೆ ಹಾಕಲಾಗಿದೆ.

ಬೆಮೆಲ್ ಕೃಷ್ಣಪ್ಪ ಹತ್ಯೆ ಕೇಸ್‌ ಪ್ರಮುಖ ಆರೋಪಿಗಳು ನೆಲಮಂಗಲದ ತಿಪ್ಪಗೊಂಡನಹಳ್ಳಿಯ ವ್ಯವಸಾಯ ಸಂಘದ ಕಾರ್ಯದರ್ಶಿ ಭೈರೇಗೌಡ ಎಂಬುವವರು ನಟೋರಿಯಸ್ ರೌಡಿಗಳಾದ ಬೆತ್ತನಗೆರೆ ಮಂಜ, ಶಂಕರ ವಿರುದ್ಧ ನೆಲಮಂಗಲ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. IPC ಸೆಕ್ಷನ್‌ 384, 504, 506, 34ಅಡಿ ಕೇಸ್ ದಾಖಲಾಗಿದೆ. 2 ಗಂಟೆಯಲ್ಲಿ ಹಣ ಕೊಡದಿದ್ರೆ ಹುಡುಗರನ್ನ ಕಳಿಸುತ್ತೇವೆ.

ಹುಡುಗರನ್ನ ಕಳಿಸಿ ಕೊಲೆ ಮಾಡುವುದಾಗಿ ಜೈಲಿನಲ್ಲೇ ಕೂತು ಮಂಜ ಮತ್ತು ಶಂಕರ ಫೋನ್ ಮೂಲಕ ಬೆದರಿಕೆ ಹಾಕಿದ್ದಾರೆ. ಇವರಿಬ್ಬರು ವಿವಿಧ ಕೇಸ್‌ಗಳು ಸೇರಿದಂತೆ ಬೆಮೆಲ್ ಕೃಷ್ಣಪ್ಪ ಹತ್ಯೆ ಕೇಸ್‌ನಲ್ಲೂ ಪ್ರಮುಖ ಆರೋಪಿಗಳಾಗಿದ್ದಾರೆ.

Published On - 10:24 am, Tue, 18 August 20

Follow Us
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ
ಕೋಲಾರದಲ್ಲಿ ವಾಹನಗಳನ್ನು ತಡೆದು ಮಾವು ಬೆಳೆಗಾರರ ಪ್ರತಿಭಟನೆ!
ಕೋಲಾರದಲ್ಲಿ ವಾಹನಗಳನ್ನು ತಡೆದು ಮಾವು ಬೆಳೆಗಾರರ ಪ್ರತಿಭಟನೆ!