AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ IMA ಪ್ರಕರಣದಲ್ಲಿ ಬಂಧಿತನಾಗಿದ್ದ ರೌಡಿಶೀಟರ್ ಭಾಗಿ

ಹಿರಿಯ ನಾಯಕರಾದ ಸಲೀಂ ಅಹ್ಮದ್, ಬಿ.ಕೆ.ಹರಿಪ್ರಸಾದ್ ಸಮ್ಮುಖದಲ್ಲಿಯೇ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ರೌಡಿಶೀಟರ್ ಇಶ್ತಿಯಾಕ್ ಭಾಗಿಯಾಗಿದ್ದಾನೆ. ಇಶ್ತಿಯಾಕ್ ಐಎಂಎ ಪ್ರಕರಣದಲ್ಲಿ ಬಂಧಿತನಾಗಿದ್ದ.

ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ IMA ಪ್ರಕರಣದಲ್ಲಿ ಬಂಧಿತನಾಗಿದ್ದ ರೌಡಿಶೀಟರ್ ಭಾಗಿ
ಆಯೇಷಾ ಬಾನು
|

Updated on: Jan 01, 2021 | 7:41 AM

Share

ಬೆಂಗಳೂರು: ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ರೌಡಿಶೀಟರ್ ಭಾಗಿಯಾಗಿದ್ದಾನೆ. ಶಿವಾಜಿನಗರ ವಾರ್ಡ್‌ ಮಾಜಿ ಕಾರ್ಪೊರೇಟರ್ ಫರೀದಾ ಪತಿ, ರೌಡಿಶೀಟರ್ ಇಶ್ತಿಯಾಕ್ ಅಹ್ಮದ್ ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ನಿನ್ನೆ ನಡೆದಿದ್ದ ಸಭೆಯಲ್ಲಿ ಕಾಣಿಸಿಕೊಂಡಿದ್ದಾನೆ.

ಇನ್ನು ಹಿರಿಯ ನಾಯಕರಾದ ಸಲೀಂ ಅಹ್ಮದ್, ಬಿ.ಕೆ.ಹರಿಪ್ರಸಾದ್ ಸಮ್ಮುಖದಲ್ಲಿಯೇ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ರೌಡಿಶೀಟರ್ ಇಶ್ತಿಯಾಕ್ ಭಾಗಿಯಾಗಿದ್ದಾನೆ. ಇಶ್ತಿಯಾಕ್ ಐಎಂಎ ಪ್ರಕರಣದಲ್ಲಿ ಬಂಧಿತನಾಗಿದ್ದ.

ಈತನ ವಿರುದ್ಧ ಬೆಂಗಳೂರಿನ ವಿವಿಧ ಠಾಣೆಗಳಲ್ಲಿ 48ಕ್ಕೂ ಹೆಚ್ಚು ಕೇಸ್‌ಗಳಿವೆ. ಮನ್ಸೂರ್ ಖಾನ್ ನಿಂದ 2 ಕೋಟಿ‌ ಲಂಚ ಪಡೆದ ಆರೋಪವಿದೆ. ಹಾಗೂ 1993ರಿಂದಲೂ ಅಪರಾಧ ಚಟುವಟಿಕೆಗಳಲ್ಲಿ ಸಕ್ರಿಯನಾಗಿದ್ದಾನೆ.

IMA ಹಗರಣ: ಸಕ್ಷಮ ಪ್ರಾಧಿಕಾರದಿಂದ ರೋಷನ್​ ಬೇಗ್ ಆಸ್ತಿ ಜಪ್ತಿಗೆ ಚಿಂತನೆ- ಕೋರ್ಟ್​ಗೆ ಮಾಹಿತಿ

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ