AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಳ್ಳಾರಿ ಶಿವ.. ಅದ್ದೂರಿ ಹವಾ: ಇದು ರಿಯಲ್​ ರೌಡಿಯ ಬಿಂದಾಸ್​ ವೈಭೋಗ!

ಬೆಂಗಳೂರು: ಪೆರೋಲ್ ಮೇಲೆ ಜೈಲಿನಿಂದ ಹೊರಬಂದ ರೌಡಿ ಶೀಟರ್​ ಒಬ್ಬನ ಅದ್ದೂರಿ ವೈಭೋಗದ ದೃಶ್ಯಾವಳಿ ಇದೀಗ ಸಿಕ್ಕಾಪಟ್ಟೆ ವೈರಲ್​ ಆಗಿದೆ. ಹೌದು, ಸಿಎಂ, ಪಿಎಂಗೂ ಅಷ್ಟು ಬೆಂಗಾವಲು ವಾಹನ ಇರೋದಿಲ್ಲ ಅಷ್ಟು ಗಾಡಿಗಳನ್ನು ಕುಖ್ಯಾತ ರೌಡಿ ಶೀಟರ್​ ಬಳ್ಳಾರಿ ಶಿವನ ಬಳಿಯಿರುವುದು ವಿಡಿಯೋದಲ್ಲಿ ಕಂಡುಬಂದಿದೆ. ಅಂದ ಹಾಗೆ, ಟ್ಯಾಬ್ ರಘು , ಸ್ಟ್ಯಾಂಡ್ ಕುಟ್ಟಿ ಮರ್ಡರ್ ಸೇರಿದಂತೆ ಹತ್ತಕ್ಕು ಹೆಚ್ಚು ಕೇಸ್​ಗಳು ಬಳ್ಳಾರಿ ಶಿವ ಮೇಲಿವೆ. ಜೊತೆಗೆ, ತಲಘಟ್ಟಪುರ, ಜೆ.ಪಿ. ನಗರ ಹಾಗೂ ಹನುಮಂತನಗರ ಪೊಲೀಸ್​ ಠಾಣೆಗಳಲ್ಲಿ […]

ಬಳ್ಳಾರಿ ಶಿವ.. ಅದ್ದೂರಿ ಹವಾ: ಇದು ರಿಯಲ್​ ರೌಡಿಯ ಬಿಂದಾಸ್​ ವೈಭೋಗ!
KUSHAL V
| Edited By: ಸಾಧು ಶ್ರೀನಾಥ್​|

Updated on:Nov 20, 2020 | 2:45 PM

Share

ಬೆಂಗಳೂರು: ಪೆರೋಲ್ ಮೇಲೆ ಜೈಲಿನಿಂದ ಹೊರಬಂದ ರೌಡಿ ಶೀಟರ್​ ಒಬ್ಬನ ಅದ್ದೂರಿ ವೈಭೋಗದ ದೃಶ್ಯಾವಳಿ ಇದೀಗ ಸಿಕ್ಕಾಪಟ್ಟೆ ವೈರಲ್​ ಆಗಿದೆ. ಹೌದು, ಸಿಎಂ, ಪಿಎಂಗೂ ಅಷ್ಟು ಬೆಂಗಾವಲು ವಾಹನ ಇರೋದಿಲ್ಲ ಅಷ್ಟು ಗಾಡಿಗಳನ್ನು ಕುಖ್ಯಾತ ರೌಡಿ ಶೀಟರ್​ ಬಳ್ಳಾರಿ ಶಿವನ ಬಳಿಯಿರುವುದು ವಿಡಿಯೋದಲ್ಲಿ ಕಂಡುಬಂದಿದೆ. ಅಂದ ಹಾಗೆ, ಟ್ಯಾಬ್ ರಘು , ಸ್ಟ್ಯಾಂಡ್ ಕುಟ್ಟಿ ಮರ್ಡರ್ ಸೇರಿದಂತೆ ಹತ್ತಕ್ಕು ಹೆಚ್ಚು ಕೇಸ್​ಗಳು ಬಳ್ಳಾರಿ ಶಿವ ಮೇಲಿವೆ. ಜೊತೆಗೆ, ತಲಘಟ್ಟಪುರ, ಜೆ.ಪಿ. ನಗರ ಹಾಗೂ ಹನುಮಂತನಗರ ಪೊಲೀಸ್​ ಠಾಣೆಗಳಲ್ಲಿ ಬಳ್ಳಾರಿ ಶಿವನ ವಿರುದ್ಧ ರೌಡಿ ಶೀಟ್​ ಸಹ ಓಪನ್​ ಇದೆ. ಈ ನಡುವೆ, ಮರ್ಡರ್ ಕೇಸ್​ ಒಂದರಲ್ಲಿ ಕಳೆದ 4 ವರ್ಷದಿಂದ ಜೈಲುಪಾಲಾಗಿದ್ದ ಬಳ್ಳಾರಿ ಶಿವ ಕಳೆದ ವಾರ ಪೆರೋಲ್ ಮೇಲೆ ಹೊರ ಬಂದಿದ್ದ.

ಈ ವೇಳೆ, ತನ್ನ ಹುಟ್ಟೂರಾದ ಕನಕಪುರದ ಹಳ್ಳಿಯಲ್ಲಿ ಬಾಡೂಟ ಹಾಕಿಸಿದ್ದ ಬಳ್ಳಾರಿ ಶಿವ ಬಳಿಕ ತನ್ನ ಕಾರಿನ ಹಿಂದೆ 20ಕ್ಕೂ ಹೆಚ್ಚು ಬೆಂಗಾವಲು ವಾಹನಗಳಲ್ಲಿ ತನ್ನ ಬೆಂಬಲಿಗರ ದಂಡನ್ನು ಕಟ್ಟಿಕೊಂಡು ಊರೆಲ್ಲಾ ರೌಂಡ್ಸ್​ ಹೊಡೆದಿದ್ದಾನೆ.

ಬಳ್ಳಾರಿ ಶಿವನ ಈ ವೈಭೋಗ ಕಂಡು ಖುದ್ದು ಪೊಲೀಸರೇ ದಂಗಾಗಿ ಹೋಗಿದ್ದಾರೆ. ಅಂದ ಹಾಗೆ, ತನ್ನ ವಿಜಯ ಯಾತ್ರೆ ಮುಗಿಸಿದ ಬಳ್ಳಾರಿ ಶಿವನ ಪೆರೋಲ್ ಅವಧಿ ಮುಗಿದಿದ್ದು ರೌಡಿ ಮತ್ತೆ ಕೃಷ್ಣನ ಜನ್ಮಸ್ಥಾನ ಸೇರಿದ್ದಾನೆ.

Published On - 2:15 pm, Fri, 20 November 20

Follow Us
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​