AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದುವೆ ಮಂಟಪದಲ್ಲಿ ವರನಿಗೆ ಚಾಕು ತೋರಿಸಿ ಬೆದರಿಸಿದ ರೌಡಿ ಶೀಟರ್ ಅಲ್ಲೇ ಮಟ್ಯಾಶ್​!

ಯಾದಗಿರಿ: ಮದುವೆಯಲ್ಲಿ ದರೋಡೆ ಮಾಡಲು ಹೋದ ರೌಡಿ ಶೀಟರ್​ನನ್ನೇ ಬರ್ಬರವಾಗಿ ಕೊಲೆ ಮಾಡಿರುವ ಪ್ರಸಂಗ ಜಿಲ್ಲೆಯ ಗುರುಮಠಕಲ್ ತಾಲೂಕಿನ ಪರಮೇಶಪಲ್ಲಿ ಗ್ರಾಮದಲ್ಲಿ ನಡೆದಿದೆ. ಮದುವೆ ಸ್ಥಳಕ್ಕೆ ನುಗ್ಗಿದ ರೌಡಿ ಶೀಟರ್ ಮಹ್ಮದ ಹನೀಫ್ (32) ಮದುವೆ ಗಂಡಿಗೆ ಚಾಕು ತೋರಿಸಿ ಚಿನ್ನ ಕೊಡುವಂತೆ ಹೆದರಿಸಿದ್ದಾನೆ. ಈ ವೇಳೆ ಅಲ್ಲೇ ನೆರೆದಿದ್ದ ಸಂಬಂಧಿಕರು ರೌಡಿ ಶೀಟರ್ ಹನೀಫ್​ನ ತಲವಾರ್ ಹಾಗೂ ಮಚ್ಚಿನಿಂದ ಕೊಚ್ಚಿ ಬರ್ಬರವಾಗಿ ಕೊಲೆಗೈದಿದ್ದಾರೆ. ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಸ್ಥಳಕ್ಕೆ ಗುರುಮಠಕಲ್ ಪೊಲೀಸರ ಭೇಟಿ ಕೊಟ್ಟು ಪರಿಶೀಲನೆ […]

ಮದುವೆ ಮಂಟಪದಲ್ಲಿ ವರನಿಗೆ ಚಾಕು ತೋರಿಸಿ ಬೆದರಿಸಿದ ರೌಡಿ ಶೀಟರ್ ಅಲ್ಲೇ ಮಟ್ಯಾಶ್​!
KUSHAL V
| Edited By: ಸಾಧು ಶ್ರೀನಾಥ್​|

Updated on: Aug 10, 2020 | 5:05 PM

Share

ಯಾದಗಿರಿ: ಮದುವೆಯಲ್ಲಿ ದರೋಡೆ ಮಾಡಲು ಹೋದ ರೌಡಿ ಶೀಟರ್​ನನ್ನೇ ಬರ್ಬರವಾಗಿ ಕೊಲೆ ಮಾಡಿರುವ ಪ್ರಸಂಗ ಜಿಲ್ಲೆಯ ಗುರುಮಠಕಲ್ ತಾಲೂಕಿನ ಪರಮೇಶಪಲ್ಲಿ ಗ್ರಾಮದಲ್ಲಿ ನಡೆದಿದೆ.

ಮದುವೆ ಸ್ಥಳಕ್ಕೆ ನುಗ್ಗಿದ ರೌಡಿ ಶೀಟರ್ ಮಹ್ಮದ ಹನೀಫ್ (32) ಮದುವೆ ಗಂಡಿಗೆ ಚಾಕು ತೋರಿಸಿ ಚಿನ್ನ ಕೊಡುವಂತೆ ಹೆದರಿಸಿದ್ದಾನೆ. ಈ ವೇಳೆ ಅಲ್ಲೇ ನೆರೆದಿದ್ದ ಸಂಬಂಧಿಕರು ರೌಡಿ ಶೀಟರ್ ಹನೀಫ್​ನ ತಲವಾರ್ ಹಾಗೂ ಮಚ್ಚಿನಿಂದ ಕೊಚ್ಚಿ ಬರ್ಬರವಾಗಿ ಕೊಲೆಗೈದಿದ್ದಾರೆ.

ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಸ್ಥಳಕ್ಕೆ ಗುರುಮಠಕಲ್ ಪೊಲೀಸರ ಭೇಟಿ ಕೊಟ್ಟು ಪರಿಶೀಲನೆ ನಡೆಸಿದರು. ಒಟ್ನಲ್ಲಿ ಏರಿಯಾದಲ್ಲಿ ಹವಾ ಮೇಂಟೇನ್​ ಮಾಡಲು ಮದುವೆ ಮನೆಗೆ ಹೋದ ರೌಡಿ ಕೊನೆಗೆ ಅಲ್ಲೇ ಪಂಚರ್​ ಆಗಿ ಬಿಟ್ಟ!

Follow Us
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?