Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದುವೆ ಮಂಟಪದಲ್ಲಿ ವರನಿಗೆ ಚಾಕು ತೋರಿಸಿ ಬೆದರಿಸಿದ ರೌಡಿ ಶೀಟರ್ ಅಲ್ಲೇ ಮಟ್ಯಾಶ್​!

ಯಾದಗಿರಿ: ಮದುವೆಯಲ್ಲಿ ದರೋಡೆ ಮಾಡಲು ಹೋದ ರೌಡಿ ಶೀಟರ್​ನನ್ನೇ ಬರ್ಬರವಾಗಿ ಕೊಲೆ ಮಾಡಿರುವ ಪ್ರಸಂಗ ಜಿಲ್ಲೆಯ ಗುರುಮಠಕಲ್ ತಾಲೂಕಿನ ಪರಮೇಶಪಲ್ಲಿ ಗ್ರಾಮದಲ್ಲಿ ನಡೆದಿದೆ. ಮದುವೆ ಸ್ಥಳಕ್ಕೆ ನುಗ್ಗಿದ ರೌಡಿ ಶೀಟರ್ ಮಹ್ಮದ ಹನೀಫ್ (32) ಮದುವೆ ಗಂಡಿಗೆ ಚಾಕು ತೋರಿಸಿ ಚಿನ್ನ ಕೊಡುವಂತೆ ಹೆದರಿಸಿದ್ದಾನೆ. ಈ ವೇಳೆ ಅಲ್ಲೇ ನೆರೆದಿದ್ದ ಸಂಬಂಧಿಕರು ರೌಡಿ ಶೀಟರ್ ಹನೀಫ್​ನ ತಲವಾರ್ ಹಾಗೂ ಮಚ್ಚಿನಿಂದ ಕೊಚ್ಚಿ ಬರ್ಬರವಾಗಿ ಕೊಲೆಗೈದಿದ್ದಾರೆ. ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಸ್ಥಳಕ್ಕೆ ಗುರುಮಠಕಲ್ ಪೊಲೀಸರ ಭೇಟಿ ಕೊಟ್ಟು ಪರಿಶೀಲನೆ […]

ಮದುವೆ ಮಂಟಪದಲ್ಲಿ ವರನಿಗೆ ಚಾಕು ತೋರಿಸಿ ಬೆದರಿಸಿದ ರೌಡಿ ಶೀಟರ್ ಅಲ್ಲೇ ಮಟ್ಯಾಶ್​!
Follow us
KUSHAL V
| Updated By: ಸಾಧು ಶ್ರೀನಾಥ್​

Updated on: Aug 10, 2020 | 5:05 PM

ಯಾದಗಿರಿ: ಮದುವೆಯಲ್ಲಿ ದರೋಡೆ ಮಾಡಲು ಹೋದ ರೌಡಿ ಶೀಟರ್​ನನ್ನೇ ಬರ್ಬರವಾಗಿ ಕೊಲೆ ಮಾಡಿರುವ ಪ್ರಸಂಗ ಜಿಲ್ಲೆಯ ಗುರುಮಠಕಲ್ ತಾಲೂಕಿನ ಪರಮೇಶಪಲ್ಲಿ ಗ್ರಾಮದಲ್ಲಿ ನಡೆದಿದೆ.

ಮದುವೆ ಸ್ಥಳಕ್ಕೆ ನುಗ್ಗಿದ ರೌಡಿ ಶೀಟರ್ ಮಹ್ಮದ ಹನೀಫ್ (32) ಮದುವೆ ಗಂಡಿಗೆ ಚಾಕು ತೋರಿಸಿ ಚಿನ್ನ ಕೊಡುವಂತೆ ಹೆದರಿಸಿದ್ದಾನೆ. ಈ ವೇಳೆ ಅಲ್ಲೇ ನೆರೆದಿದ್ದ ಸಂಬಂಧಿಕರು ರೌಡಿ ಶೀಟರ್ ಹನೀಫ್​ನ ತಲವಾರ್ ಹಾಗೂ ಮಚ್ಚಿನಿಂದ ಕೊಚ್ಚಿ ಬರ್ಬರವಾಗಿ ಕೊಲೆಗೈದಿದ್ದಾರೆ.

ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಸ್ಥಳಕ್ಕೆ ಗುರುಮಠಕಲ್ ಪೊಲೀಸರ ಭೇಟಿ ಕೊಟ್ಟು ಪರಿಶೀಲನೆ ನಡೆಸಿದರು. ಒಟ್ನಲ್ಲಿ ಏರಿಯಾದಲ್ಲಿ ಹವಾ ಮೇಂಟೇನ್​ ಮಾಡಲು ಮದುವೆ ಮನೆಗೆ ಹೋದ ರೌಡಿ ಕೊನೆಗೆ ಅಲ್ಲೇ ಪಂಚರ್​ ಆಗಿ ಬಿಟ್ಟ!

ಮಾರಿಗುಡಿ ದೇವಾಲಯಕ್ಕೆ ಬಂದ ಸುನಿಲ್ ಶೆಟ್ಟಿಗೆ ಸಿಕ್ಕ ಉಡುಗೊರೆ ಏನು?
ಮಾರಿಗುಡಿ ದೇವಾಲಯಕ್ಕೆ ಬಂದ ಸುನಿಲ್ ಶೆಟ್ಟಿಗೆ ಸಿಕ್ಕ ಉಡುಗೊರೆ ಏನು?
ಓಂ ಪ್ರಕಾಶ್ ಕೊಲೆ: ಪಶ್ಚಿಮ ವಿಭಾಗದ ಹೆಚ್ಚುವರಿ ಪೊಲೀಸ್ ಆಯುಕ್ತ ಹೇಳಿಕೆ
ಓಂ ಪ್ರಕಾಶ್ ಕೊಲೆ: ಪಶ್ಚಿಮ ವಿಭಾಗದ ಹೆಚ್ಚುವರಿ ಪೊಲೀಸ್ ಆಯುಕ್ತ ಹೇಳಿಕೆ
ವಿರಾಟ್ ಕೊಹ್ಲಿಯ ಅಪರೂಪದ ಸಂಭ್ರಮಾಚರಣೆ
ವಿರಾಟ್ ಕೊಹ್ಲಿಯ ಅಪರೂಪದ ಸಂಭ್ರಮಾಚರಣೆ
ಕೃನಾಲ್ ಪಾಂಡ್ಯ ಅದ್ಭುತ ರನ್ನಿಂಗ್ ಕ್ಯಾಚ್; ವಿಡಿಯೋ
ಕೃನಾಲ್ ಪಾಂಡ್ಯ ಅದ್ಭುತ ರನ್ನಿಂಗ್ ಕ್ಯಾಚ್; ವಿಡಿಯೋ
ಅಪಘಾತದಲ್ಲಿ ಗಾಯಗೊಂಡವರಿಗೆ ನೆರವಾದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ
ಅಪಘಾತದಲ್ಲಿ ಗಾಯಗೊಂಡವರಿಗೆ ನೆರವಾದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ
ಜನಿವಾರ ತೆಗೆಸಿದ ವಿವಾದ: ಸಚಿವರು, ಶಾಸಕರಿಗೆ ಮಂತ್ರಾಲಯ ಶ್ರೀ ಎಚ್ಚರಿಕೆ
ಜನಿವಾರ ತೆಗೆಸಿದ ವಿವಾದ: ಸಚಿವರು, ಶಾಸಕರಿಗೆ ಮಂತ್ರಾಲಯ ಶ್ರೀ ಎಚ್ಚರಿಕೆ
ಮಾರಿಗುಡಿ ದೇವಾಲಯದಲ್ಲಿ ಆದ ವಿಶಿಷ್ಟ ಅನುಭವದ ಬಗ್ಗೆ ಸುನಿಲ್ ಶೆಟ್ಟಿ ಮಾತು
ಮಾರಿಗುಡಿ ದೇವಾಲಯದಲ್ಲಿ ಆದ ವಿಶಿಷ್ಟ ಅನುಭವದ ಬಗ್ಗೆ ಸುನಿಲ್ ಶೆಟ್ಟಿ ಮಾತು
ಜನಿವಾರ ವಿವಾದ: ಬೀದರ್ ವಿದ್ಯಾರ್ಥಿಗೆ ಫ್ರೀ ಇಂಜಿನಿಯರಿಂಗ್ ಸೀಟ್ ಭಾಗ್ಯ
ಜನಿವಾರ ವಿವಾದ: ಬೀದರ್ ವಿದ್ಯಾರ್ಥಿಗೆ ಫ್ರೀ ಇಂಜಿನಿಯರಿಂಗ್ ಸೀಟ್ ಭಾಗ್ಯ
ಧರ್ಮಸ್ಥಳ ಮಂಜುನಾಥ, ವೀರೇಂದ್ರ ಹೆಗ್ಗಡೆಯವರ ಆಶಿರ್ವಾದ ಪಡೆದ ಡಿಕೆಶಿ
ಧರ್ಮಸ್ಥಳ ಮಂಜುನಾಥ, ವೀರೇಂದ್ರ ಹೆಗ್ಗಡೆಯವರ ಆಶಿರ್ವಾದ ಪಡೆದ ಡಿಕೆಶಿ
ಮುತ್ತಪ್ಪ ರೈ ಪುತ್ರನ ಮೇಲೆ ಗುಂಡಿನ ದಾಳಿ ಬಗ್ಗೆ ಗೃಹ ಸಚಿವ ಹೇಳಿದ್ದಿಷ್ಟು
ಮುತ್ತಪ್ಪ ರೈ ಪುತ್ರನ ಮೇಲೆ ಗುಂಡಿನ ದಾಳಿ ಬಗ್ಗೆ ಗೃಹ ಸಚಿವ ಹೇಳಿದ್ದಿಷ್ಟು